22-03-2026, 9:00 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿನೋದ್ ಮಂಚಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು:- ಸುಪ್ರೀತ್ ಸುವರ್ಣದ್ವಿತೀಯ ಉಪಾಧ್ಯಕ್ಷರು :- ಉಮೇಶ್ ಕರ್ಕೇರಾಕಾರ್ಯದರ್ಶಿ:- ವೀಕ್ಷಿತ್ಜೊತೆ ಕಾರ್ಯದರ್ಶಿ:- ಸಚ್ಚೇಂದ್ರ ಅಂಬಾಗಿಲುಕೋಶಾಧಿಕಾರಿ : ಪ್ರಕಾಶ್ ಚಂದ್ರಕ್ರೀಡೆ ಹಾಗೂ ಆರೋಗ್ಯ ನಿರ್ದೇಶಕರು:- ಸುಜಾತಾ ಪ್ರವೀಣ್ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು:- ಕುಶಾಲ್ ಜತ್ತನ್ನವ್ಯಕ್ತಿತ್ವ ವಿಕಸನ ನಿರ್ದೇಶಕರು :- ವಿಮಲ ಜಗದೀಶ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು :- ಸಂದೇಶ್ ಕಟ್ಪಾಡಿಸಮಾಜ ಸೇವೆ ನಿರ್ದೇಶಕರು :- […]
Read More
22-03-2026, 5:00 PM
ಮೂಲ್ಕಿ: ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 22/03/2026 ರಂದು ಸಂಜೆ 3:00 ಗಂಟೆಗೆ ಅತಿಕಾರಿ ಬೆಟ್ಟು ಗ್ರಾಮದ ಕಕ್ವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವು ಶಾಂಭವಿ ಮಹಿಳಾ ಮಂಡಳಿ ಮಟ್ಟು ಹಾಗೂ ಬ್ರಾಮರಿ ಮಹಿಳಾ ಮಂಡಳಿ ಕಕ್ವ ಸದಸ್ಯರ ಸಹಭಾಗಿತ್ವದಲ್ಲಿ ವಿನಯ ಕುಮಾರ್ ಮಟ್ಟು ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಕ್ವ ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ […]
Read More
22-03-2026, 2:00 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 22/03/2026 ರಂದು ನಟ್ಟಿ ಸ್ಕ್ವೇರ್ ಸೊಲ್ಮೆ ಮಿನಿ ಹಾಲ್ನಲ್ಲಿ ನೆರವೇರಿತು. ಯುವವಾಹಿನಿ ಶಕ್ತನಗರ ಘಟಕದ ಘಟಕದ ಅಧ್ಯಕ್ಷರಾದ ಸುಜಾತ ನವೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮಾಜಿ ಅಧ್ಯಕ್ಷರಾದ ಬಿ. ವಾಸುದೇವ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ, ಶುಭ […]
Read More
22-03-2026, 2:00 PM
ಮಂಗಳೂರು: ಪ್ರಕೃತಿಯೊಡನೆ ಮನುಷ್ಯನ ಬದುಕು ಆಳವಾಗಿ ಬೆಸೆದುಕೊಂಡಿರುವುದರಿಂದ, ಆರೋಗ್ಯದ ಮೂಲವೂ ಪ್ರಕೃತಿಯಲ್ಲೇ ಅಡಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ಡಾ. ಎನ್.ಟಿ. ಅಂಚನ್ ಅಭಿಪ್ರಾಯಪಟ್ಟರು. ಆಯುರ್ವೇದವು ಕೇವಲ ಚಿಕಿತ್ಸಾ ವಿಧಾನವಲ್ಲ, ಅದು ಸಮಗ್ರ ಜೀವನಶೈಲಿ ಎಂದು ಅವರು ವಿವರಿಸಿದರು.ಗಿಡಮೂಲಿಕೆಗಳ ಬಳಕೆಯ ಕುರಿತು ಮಾತನಾಡಿದ ಅವರು, ನಮ್ಮ ಸುತ್ತಮುತ್ತಲೇ ದೊರೆಯುವ ಅನೇಕ ಸಸ್ಯಗಳಲ್ಲಿ ಅಪಾರ ಔಷಧೀಯ ಗುಣಗಳಿವೆ. ತುಳಸಿ, ಅಶ್ವಗಂಧಾ, ನೀಮ್, ಅಲೋವೆರಾ ಮುಂತಾದ ಗಿಡಮೂಲಿಕೆಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹಲವು ದೀರ್ಘಕಾಲದ ಕಾಯಿಲೆಗಳ ನಿಯಂತ್ರಣದಲ್ಲೂ […]
Read More
22-03-2026, 1:00 PM
ಹಳೆನೇರೆಂಕಿ: ಯುವವಾಹಿನಿ (ರಿ.) ಕಡಬ ಘಟಕ ಮತ್ತು ಬಿಲ್ಲವ ಗ್ರಾಮ ಸಮಿತಿ ಹಳೆನೇರೆಂಕಿಯ ಮಹಿಳಾ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 22 ರಂದು ಹಳೆನೇರೆಂಕಿಯ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪುರುಷೋತ್ತಮ ಬರಂಬೆಟ್ಟು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಘಟಕದ ಉಪಾಧ್ಯಕ್ಷೆ ಸರಿತಾ ಉಂಡಿಲ ಅವರು ಅತಿಥಿಗಳು ಹಾಗೂ ಸಭಿಕರನ್ನು ಸ್ವಾಗತಿಸಿದರು.ಜಿಲ್ಲಾ ಮಹಿಳಾ […]
Read More
22-03-2026, 1:00 PM
ಉಪ್ಪಿನಂಗಡಿ : ಸೂರ್ಯ ಆಸ್ಪತ್ರೆ ಉಪ್ಪಿನಂಗಡಿ ಇದರ ಪ್ರಥಮ ವರ್ಷಾಚರಣೆಯ ಅಂಗವಾಗಿ, ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಜೆಸಿಐ ಉಪ್ಪಿನಂಗಡಿ, ರೋಟರಿ ಕ್ಲಬ್ ಉಪ್ಪಿನಂಗಡಿ, ಹವ್ಯಕ ವಲಯ ಉಪ್ಪಿನಂಗಡಿ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೆಂಬರ್ಸ್ (ICYM), ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 22/03/2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಡಾ. ಕೆ.ಜಿ. ಭಟ್ ಹಾಗೂ ಖ್ಯಾತ ದಂತ ವೈದ್ಯರಾದ […]
Read More
22-03-2026, 1:00 PM
ಶಕ್ತನಗರ : ಯುವವಾಹಿನಿ ( ರಿ) ಶಕ್ತಿ ನಗರ ಘಟಕ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ತೇಜಸ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಅಕ್ಷತ ಚರಣ್ದ್ವಿತೀಯ ಉಪಾಧ್ಯಕ್ಷರು : ರವೀಂದ್ರ ಪೂಜಾರಿಕಾಯ೯ದಶಿ೯: ಪ್ರತಿಭಾ ಶಶಿರಾಜ್ಜೊತೆ ಕಾಯ೯ದಶಿ೯: ಅನನ್ಯಕೋಶಾಧಿಕಾರಿ: ಯೋಗೇಂದ್ರ ಕೋಟ್ಯಾನ್ ಮಹಿಳಾ ಸಂಘಟನಾ ನಿರ್ದೇಶಕರು: ಕವಿತಾ ಮತ್ತು ಪದ್ಮಾವತಿವಿದ್ಯಾ ನಿಧಿ ನಿರ್ದೇಶಕರು : ಲತೀಶ್ ಪೂಜಾರಿಪ್ರಚಾರ ನಿರ್ದೇಶಕರು : ನವೀನ್ ಕುಮಾರ್ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಚರಣ್ ರಾಜ್ಕಲೆ ಮತ್ತು […]
Read More
18-03-2026, 9:00 PM
ಬಜಪೆ: ಸಂಸ್ಕೃತಿಗಳು ನಿಧಾನವಾಗಿ ನಶಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಯುವಜನತೆಗೆ ಮಾದರಿಯಾಗುವ ಕಾರ್ಯವನ್ನು ಯುವವಾಹಿನಿ (ರಿ) ಬಜಪೆ ಘಟಕ ಕೈಗೊಂಡಿದೆ. ಪ್ರತಿ ವರ್ಷ ಹಿರಿಯರನ್ನು ಗೌರವಿಸುವ ಮೂಲಕ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುವ ಘಟಕವು, ಈ ವರ್ಷವೂ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿತು. ದಿನಾಂಕ 18-03-2026 ರಂದು ಬಜಪೆಯ ಅಂಬಿಕಾ ನಗರದಲ್ಲಿರುವ “ಶ್ರೀ ವೈಭವ ಲಕ್ಷ್ಮಿ” ನಿವಾಸಕ್ಕೆ ಭೇಟಿ ನೀಡಿದ ಘಟಕದ ಸದಸ್ಯರು, 82 ವರ್ಷ ಪ್ರಾಯದ ಹಿರಿಯರಾದ ಸುಮತಿ […]
Read More
18-03-2026, 8:00 PM
ಕುಳೂರು : ಮಹಿಳೆಯರು ಕೇವಲ ಸಾಂಸಾರಿಕ ಜೀವನದಲ್ಲಿ ಮಾತ್ರ ಸೀಮಿತವಾಗದೆ ಅಸೀಮಿತ ವಲಯದಲ್ಲಿ ಸಾಧನೆಗೆ ಹುಮ್ಮಸ್ಸು ತೋರಬೇಕು ,ಕನಸು ಕಟ್ಟಿ ಧೈರ್ಯದಿಂದ ನಿಮ್ಮ ಕ್ಷೇತ್ರದಲ್ಲಿ ಮುನ್ನುಗ್ಗಿದ್ದರೆ ಸಮಾಜ ತಾನಾಗೇ ಗುರುತಿಸಲಿದೆ ಎಂದು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ಪರಿಶೋಧಕರಾದ ಶ್ರೀಕಲಾ ಕೆ.ಟಿ ತಿಳಿಸಿದರು. ಅವರು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಮಾರ್ಚ್ 18 ರಂದು ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಬಹಳ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. […]
Read More
17-03-2026, 9:00 PM
ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ “ಸ್ತ್ರೀ ಸ್ಪೂರ್ತಿ–2026” ಕಾರ್ಯಕ್ರಮವು ಮಾರ್ಚ್ 17 ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ವೇತ ಪಳ್ಳಿ ಮಾತನಾಡಿ, “ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಂತ ಅಗತ್ಯ” ಎಂದು ಅಭಿಪ್ರಾಯಪಟ್ಟರು. “ನನ್ನ ಸಾಧನೆಗೆ ಯುವವಾಹಿನಿಯೇ ಸ್ಪೂರ್ತಿ. ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು” ಎಂದೂ ಅವರು ತಿಳಿಸಿದರು. ಕಾರ್ಯಕ್ರಮವು ಹೆಜಮಾಡಿ […]
Read More