Yuvavahini

ಘಟಕಗಳು

ಅನಾಥ ಮಗುವಿಗೆ ಆಸರೆಯಾದ ಯುವವಾಹಿನಿ ಕೂಳೂರು ಘಟಕ

ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್

Read More

ಆಘಾತದ ಚಿಕಿತ್ಸೆಗೆ ಸಹಕರಿಸಿದ ಯುವವಾಹಿನಿ(ರಿ) ಮಾಣಿ ಘಟಕ

ಮಾಣಿ : ಜೀವನ ಪಯಣದ ಹಾದಿಯಲ್ಲಿ ಸಂಬಂಧಗಳು ಬಲು ಮಹತ್ವ ಪಡೆದಿದೆ. ಸಂಬಂಧಗಳು ಉಳಿಯಬೇಕಾದರೆ ಸ್ಪಂದನೆಯ ಅಗತ್ಯವಿದೆ. ಅದಕ್ಕೆ ಸಕಾಲ ಎಂಬಂತೆ ದುರ್ದೈವವಸಾತ್ ನಮ್ಮಘಟಕದ ಸದಸ್ಯರಾದ ನಮ್ಮ ಹತ್ತಿರದ ನಿವಾಸಿ ‌ಬರಿಮಾರ್ ಗ್ರಾಮದ, ಬಲ್ಯ ಬಳಿ ವಾಸವಾಗಿರುವ ಸದಾನಂದ ಪೂಜಾರಿ ಹಾಗೂ ಜಯಂತಿ ದಂಪತಿಗಳ ಪುತ್ರ, “ಅಶ್ವಥ್” ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಏ.ಜೆ ಹಾಸ್ಪಿಟಲ್ ನ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದರು ಹಾಗೂ  ಕಾಲಿನ ಶಸ್ತ್ರ ಚಿಕಿತ್ಸೆ ನಡೆದಿದೆ . ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ […]

Read More

ಸ್ವ ಉದ್ಯೋಗ ತರಬೇತಿ ಶಿಬಿರ

ಉಡುಪಿ : ಉಡುಪಿ ಯುವವಾಹಿನಿ ಘಟಕದಲ್ಲಿ ದಿನಾಂಕ 31/03/2019 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಸ್ವ ಉದ್ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಮಹಿಳೆಯರಿಗೆ – ಸಾಂಬಾರು ಪುಡಿ, ಸಾರಿನ ಪುಡಿ, ಪುಳಿಯೋಗರೆ ಮಿಕ್ಸ್, ಪೇಪರ್ ಬ್ಯಾಗ್ ತಯಾರಿಸುವ ವಿಧಾನ, ಮ್ಯಾಟ್ ತಯಾರಿಸುವ ಬಗ್ಗೆ ತರಬೇತಿ ನೀಡಿದರು. ಸುಮಾರು 20 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡುರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮತಿ ಲಕ್ಷ್ಮೀಬಾಯಿ ಹಾಗೂ ಶ್ರೀಮತಿ ಸುಮಂಗಲಾ ರವರು ಭಾಗವಹಿಸಿದ್ದರು.ಶಕುಂತಳ ಎಸ್ […]

Read More

ಯುವವಾಹಿನಿ (ರಿ) ಕಾರ್ಕಳ ಘಟಕ ಉದ್ಘಾಟನೆ

ಕಾರ್ಕಳ : ಯುವವಾಹಿನಿಯ 34 ನೇ ನೂತನ ಘಟಕ ಯುವವಾಹಿನಿ (ರಿ) ಕಾರ್ಕಳ ಘಟಕ ಉದ್ಘಾಟನೆ ದಿನಾಂಕ 31.03.2019 ರಂದು ಕಾರ್ಕಳದ ಬಿಲ್ಲವ ಸಂಘದ ಸಭಾಭವನದಲ್ಲಿ ಬಿಲ್ಲವ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್ ರಾಜು ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಅವರು ಮಾತನಾಡುತ್ತಾ ವಿದ್ಯೆ ಉದ್ಯೋಗ ಸಂಪರ್ಕ ಧ್ಯೇಯದೊಂದಿಗೆ ಸ್ಥಾಪಿಸಲ್ಪಟ್ಟ ಯುವಾಹಿನಿ ಸಂಸ್ಥೆಯು ಬಿಲ್ಲವ ಸಮಾಜದ ಯುವಕರನ್ನು ಎಲ್ಲ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳುವಂತೆ ಮಾಡಿದೆ ಎಂದರು ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ […]

Read More

ಯುವವಾಹಿನಿ(ರಿ.) ಪಡುಬಿದ್ರಿ ಘಟಕ: 2019-20 ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಯುವವಾಹಿನಿ ಸಂಘಟನೆಯು ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ದುಡಿಯುತ್ತಿರುವ ಯುವಕರ ಭಲಾಡ್ಯ ಸಂಘಟನೆಯೇ ಯುವವಾಹಿನಿ ಎಂದು ಯುವವಾಹಿನಿಯ ಕಾರ್ಯ ಸಾಧನೆಗಳನ್ನು ಅರಿತುಕೊಂಡ ಮುಂಬೈ ಆನಂದ್ ರಾಠಿ ಆಂಡ್ ಗ್ರೂಪ್ ಸಂಸ್ಥೆಯ ಸದಾನಂದ ಪೂಜಾರಿ ಮಾದುಮನೆ ಇವರು ಹರ್ಷ ವ್ಯಕ್ತಪಡಿಸಿದರು. ಇವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ದಿನಾಂಕ 24.03.2019  ರಂದು ಜರಗಿದ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ 2019-20 ನೇ ಸಾಲಿನ ಪದಗ್ರಹಣ […]

Read More

ಯುವವಾಹಿನಿ(ರಿ.) ಬಜಪೆ ಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರ

ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು . ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!