15-05-2024, 1:45 PM
ಕೊಲ್ಯ: ಬೇಸಿಗೆ ಶಿಬಿರಗಳು ಮಕ್ಕಳ ಸೃಜನಾತ್ಮಕ ಚಟುವಟಿಕೆಗಳಿಗೆ ಸಹಕಾರಿಯಾಗಿದೆ. ಮಕ್ಕಳು ಮೊಬೈಲ್, ಟಿವಿಯಿಂದ ಹೊರಗಡೆ ಬಂದು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಹವ್ಯಾಸ ಉತ್ತಮಪಡಿಸಲು ಸಹಕಾರಿಯಾಗಲಿದೆ ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ .ಕೆ. ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿಯ ಕೊಲ್ಯ ಘಟಕದ ನೇತೃತ್ವದಲ್ಲಿ, ಬಿಲ್ಲವ ಸೇವಾ ಸಮಾಜ ಟ್ರಸ್ಟ್(ರಿ.) ಕೊಲ್ಯ ಇವರ ಸಹಕಾರದಲ್ಲಿ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ 15-05-2014 ರಿಂದ 18-05-2024ರ ವರೆಗೆ ನಾಲ್ಕು ದಿನಗಳ ಕಾಲ […]
Read More
15-05-2024, 1:32 PM
ಕೊಲ್ಯ: ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ, ಇಂತಹ ಶಿಬಿರಗಳಿಂದ ಮಕ್ಕಳಿಗೆ ಹೊಸ ಚೈತನ್ಯ ಶಕ್ತಿ ದೊರಕುತ್ತದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೊಲ್ಯ ಘಟಕದ ಕಾರ್ಯಕ್ರಮ ಅಭಿನಂದನೆಗೆ ಅರ್ಹ ಎಂದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಇದರ ಧಾರ್ಮಿಕ ಗುರುಗಳಾದ ಡಾ. ಅರುಣ್ ಉಳ್ಳಾಲ್ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿಯ ಕೊಲ್ಯ ಘಟಕದ ನೇತೃತ್ವದಲ್ಲಿ, ಬಿಲ್ಲವ ಸೇವಾ ಸಮಾಜ ಟ್ರಸ್ಟ್(ರಿ.) ಕೊಲ್ಯ ಇವರ ಸಹಯೋಗದಲ್ಲಿ, […]
Read More
14-05-2024, 2:58 PM
ಮಂಗಳೂರು: ಭಜನೆ ಹಾಗೂ ಭಜಕರಲ್ಲಿ ಮೇಲು ಕೀಲು, ಬಡವ ಬಲ್ಲಿದ, ಬ್ರಾಹ್ಮಣ ದಲಿತ, ಪಂಡಿತ ಪಾಮರ ಎಂಬ ತಾರತಮ್ಯವಿಲ್ಲ. ಒಟ್ಟಿಗೆ ಕುಳಿತು ಸರ್ವ ನಾಮದಲ್ಲಿ ಏಕ ದೇವರನ್ನು ಕಾಣುವುದು ಭಜನೆಯಲ್ಲಿ ಮಾತ್ರ. ದೇವಸ್ಥಾನದಲ್ಲಿ ದೇವರ ಸ್ಥಾನ ಗರ್ಭಗುಡಿಯಾದರೆ, ಭಜನಾ ಮಂದಿರದಲ್ಲಿ ದೇವರ ಸ್ಥಾನ ಭಜಕನ ಹೃದಯದಲ್ಲಿ ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ […]
Read More
13-05-2024, 2:29 PM
ಕೂಳೂರು: ಭಾಗ್ಯಗಳು ಯಾವತ್ತೂ ಒಂದೇ ರೀತಿ ಇರುವುದಿಲ್ಲ ತಿರುಗುವ ಚಕ್ರದ ಪರಿಧಿಯಂತೆ ಏಳು ಬೀಳುಗಳು ಸಹಜ. ಉಳ್ಳವರು ಇಲ್ಲದವರಿಗೆ ಆಸರೆ ಆಗಬೇಕಾದುದು ಮಾನವೀಯ ಧರ್ಮ. ಪಂಜಿಮೊಗರು ವಿದ್ಯಾನಗರ ನಿವಾಸಿ ದೀಪಕ್ ಇವರಿಗೆ ಬಾಯಿಯ ಕ್ಯಾನ್ಸರ್ ಖಾಯಿಲೆ ಇದ್ದು ,ಇವರ ಇಬ್ಬರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಕೂಡ ಬಹಳ ಕಷ್ಟಕರವಾಗಿರುವುದ್ದು ನಮ್ಮ ಘಟಕದ ನೆರವು ಕೋರಿದ್ದರು. ಹಾಗಾಗಿ ಘಟಕದ ವತಿಯಿಂದ ದಿ. 13-05-2024 ರಂದು ಇವರ ಕುಟುಂಬದ ನೆರವಿಗೆ ಬೇಕಾಗಿ ಸೇವಾ ನಿಧಿ ಯೋಜನೆಯ ಅಡಿಯಲ್ಲಿ ರೂ. 15000 ಧನ […]
Read More
12-05-2024, 4:20 PM
ಮಾಣಿ: ದಿನಾಂಕ 12-05-2024 ಆದಿತ್ಯವಾರದಂದು ಬೆಳಿಗ್ಗೆ 7.00ಕ್ಕೆ ಮಾಣಿಯಿಂದ ಬಸ್ಸಿನಲ್ಲಿ ಹೊರಟ ಘಟಕದ ಪಯಣ ಅತ್ಯಂತ ಸಡಗರದಿಂದ, ಖುಷಿಯಿಂದ, ಅಂತ್ಯಾಕ್ಷರಿ, ಒಗಟು ಬಿಡಿಸೋದು, ಇನ್ನಿತರ ಹಲವು ಗೇಮ್ಸ್ ನಲ್ಲಿ ಎಲ್ಲರೂ ಪಾಲ್ಗೊಂಡು ಕಾಲ ಕಳೆದರು. ದಾರಿ ಮದ್ಯದಲ್ಲಿ ಬೆಳಗ್ಗಿನ ಉಪಹಾರವನ್ನು ಮುಗಿಸಿಕೊಂಡು ಪುನಹ ಬಸ್ಸಿನಲ್ಲಿ ವಿವಿಧ ಮನರಂಜನೆಯನ್ನು ಪ್ರಾರಂಭಿಸಿ ಎಲ್ಲರೂ ನಕ್ಕು ನಲಿದು ಸಂತೋಷ ದಿಂದ ಪ್ರಯಾಣ ಮಾಡಿ 11.30 ಕ್ಕೆ ಕಣ್ಣೂರು ತಲುಪಿದೆವು. ಅಲ್ಲಿ ಎಲ್ಲರಿಗೂ ಟಿಕೆಟನ್ನು ಪಡೆದು ಬ್ಯಾಗನ್ನು ಲಾಕರಿನಲ್ಲಿ ಇಟ್ಟು ಮಕ್ಕಳಿಗೆ ಆಟ ಆಡಲು […]
Read More
12-05-2024, 3:48 PM
ಮಂಗಳೂರು: ಯುವವಾಹಿನಿ(ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 12-05-2024 ರಂದು ಭಾನುವಾರ ಒಂದು ದಿನದ ಕಿರು ಪ್ರವಾಸವನ್ನು ಬ್ರಹ್ಮವರದ ರಿಲ್ಯಾಕ್ಸ್ ಲೇಸರ್ ಪಾರ್ಕ್ ಗೆ ಹಮ್ಮಿಕೊಳ್ಳ ಲಾಗಿತ್ತು. ಬಿಡುವಿಲ್ಲದ ಜೀವನದಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ರಿಲ್ಯಾಕ್ಸ್ ಲೇಸರ್ ಪಾರ್ಕಿನಲ್ಲಿ ರೋಮಾಂಚನಕಾರಿಯಾಗಿ ಸಮಯ ಕಳೆಯಲು, ಮುಂಜಾನೆ 6 ಗಂಟೆಗೆ ಸುರತ್ಕಲ್ ನಿಂದ ಬಸ್ಸು ತೆರಳಿತು. ಸದಸ್ಯರೆಲ್ಲರ ಪರಿಚಯದೊಂದಿಗೆ ಪ್ರಯಾಣ ಶುರು ಮಾಡಿ, ಮೊದಲಿಗೆ ಕಾಪು ಮಾರಿಯಮ್ಮ ದೇಗುಲ ದರ್ಶನದೊಂದಿಗೆ ಪಯಣ ಮುಂದುವರೆಸಿ, ಉಡುಪಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವರ […]
Read More
12-05-2024, 1:51 PM
ಮಂಗಳೂರು: ಪಣಂಬೂರು- ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖ ವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-05-2024 ಭಾನುವಾರ ಸಂಜೆ ಘಟಕದ ಒಂದನೇ ಉಪಾಧ್ಯಕ್ಷ ಶ್ರೀ ಧನಿಶ್ ಕೆ ರವರ ಮನೆಯಲ್ಲಿ ಅವರ 20 ನೇ ವಿವಾಹ ವಾರ್ಷಿಕೋತ್ಸವದ ದಿನದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರು ಮನಿಷಾ ರೂಪೇಶ್ ಹಾಗೂ ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ […]
Read More
08-05-2024, 3:35 PM
ವಿಟ್ಲ : ಯುವವಾಹಿನಿ(ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 8-05-2024 ರಂದು ಒಂದು ದಿನದ ಕಿರು ಪ್ರವಾಸವನ್ನು ಕುಂದಾಪುರದ TINTON ರೆಸಾರ್ಟ್ ಗೆ ಹಮ್ಮಿಕೊಂಡಿದ್ದರು. ಜೀವನದ ಜಂಜಾಟಗಳ ನಡುವೆ ಬಸವಳಿದ ದೇಹಗಳ ಆಯಾಸವನ್ನು ತಣಿಸಲು ಸ್ವಲ್ಪ ರೋಮಾಂಚಕಾರಿಯಾಗಿ ಕಳೆಯಲು ಮುಂಜಾನೆ 5.30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಮೊದಲಿಗೆ ಎಲ್ಲರೂ ಅವರವರ ಪರಿಚಯವನ್ನು ಮಾಡಿಕೊಂಡು ಬಸ್ಸು ಹೊರಟಿತು ಬಡಗಣ ಉಡುಪಿಯತ್ತ ಬೆಳಿಗ್ಗೆ 9.30ಕ್ಕೆ TINTON ತಲುಪಿದರು. ಬೆಳಗ್ಗಿನ ಉಪಹಾರವನ್ನು ಮಾಡಿ ನಂತರ ಈಜು ಕೊಳದಲ್ಲಿ […]
Read More
07-05-2024, 4:02 PM
ಮೂಡುಬಿದಿರೆ: ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಶಾರದಾ ಆರ್ಟ್ಸ್ ಕಲಾವಿದರು (ರಿ.) ಮಂಜೇಶ್ವರ ಇವರು ಅಭಿನಯಿಸಿರುವ ವಿನೂತನ ಶೈಲಿಯ ಹಾಸ್ಯಮಯ ತುಳು ನಾಟಕ ಕಥೆ ಎಡ್ಡೆ ಉಂಡು ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 07-05-2024 ರಂದು ಸಂಜೆ 7 ಗಂಟೆಗೆ ಸರಿಯಾಗಿ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ರಾದ ಶಂಕರ್ ಎ. ಕೋಟ್ಯಾನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಗಮಿಸಿದ ಎಲ್ಲಾ ಅತಿಥಿಗಳನ್ನು ಮಾಜಿ ಅಧ್ಯಕ್ಷ ಜಗದೀಶಚಂದ್ರ ಡಿ.ಕೆ. ಇವರು ಸ್ವಾಗತಿಸಿದರು. ಶಂಕರ್ ಎ. ಕೋಟ್ಯಾನ್ ಪುಷ್ಪ […]
Read More
03-05-2024, 4:38 PM
ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 03-05-2024 ಶುಕ್ರವಾರ ಸಂಜೆ ನಮ್ಮ ಘಟಕದ ಸದಸ್ಯೆ ಸುಧಾ ಅಮೀನ್ ರವರ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಉಪಾಧ್ಯಕ್ಷರಾದ ಧನಿಶ್ ಕೆ. ಹಾಗೂ ಸುನಿಲ್ ಮತ್ತು ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು ಸರಳವಾಗಿ ಗುರು […]
Read More