Yuvavahini

ಘಟಕಗಳು

ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]

Read More

ಯುವವಾಹಿನಿ ಅನ್ವೇಷಣಾ ಪ್ರಶಸ್ತಿ -2017 ಪ್ರದಾನ

ವಿದ್ಯೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಪೂರಕವಾದುದು. ಶಿಕ್ಷಣ ದ ಬಗೆಗಿನ ಕಾಳಜಿಯು ಅಗತ್ಯವಾದುದು. ಯಾವುದೇ ಪ್ರತಿಷ್ಠೆ, ಸ್ಥಾನಮಾನಕ್ಕಾಗಿ ನಮ್ಮ ಕೆಲಸ ಕಾರ್ಯಗಳು ಇರಕೂಡದು. ನಿಸ್ವಾರ್ಥ ವಾದ ಮನಸ್ಸಿನ ಸೇವೆಯನ್ನು ಸಮಾಜ ಗುರುತಿಸುತ್ತದೆ. ಸಾಮಾಜಿಕ ಸೇವೆಯಿಂದ ದೊರೆಯುವ ತೃಪ್ತಿ ಎಲ್ಲಾ ಬಗೆಯ ಸನ್ಮಾನ ಪ್ರಶಂಸೆಗಳನ್ನು ಮೀರಿದುದು. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಕೂಡದು ಎನ್ನುವ ಮಹತ್ವಾಕಾಂಕ್ಷೆ ಯಿಂದ ಎಲ್ ಸಿ ಆರ್ ವಿದ್ಯಾಸಂಸ್ಥೆಯನ್ನು ಪ್ರಾರಂಭಿಸಿದೆ. ಅನೇಕ ಮಂದಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣವನ್ನು ಈ ವಿದ್ಯಾಸಂಸ್ಥೆಯಲ್ಲಿ ಪಡೆಯುತ್ತಿದ್ದಾರೆ. ಇದು […]

Read More

ನಾರಾಯಣಗುರು ಅನುಸರಿಸಿದ್ದು ಸಂಘರ್ಷದ ಹಾದಿಯಲ್ಲ;ಸಾಮರಸ್ಯ ಮಾರ್ಗ : ದಿನೇಶ್ ಅಮೀನ್ ಮಟ್ಟು

ಬಂಟ್ವಾಳ : ಮನುಷ್ಯ ಪರಿಸರದ ಕೂಸು. ಪ್ರತಿಭೆಗೆ ಯಾವುದೇ ಜಾತಿಯ ಹಂಗಿಲ್ಲ. ನಮ್ಮೊಳಗಿನ ಕೀಳರಿಮೆಯನ್ನು ಮೊದಲು ಕಸದ ಬುಟ್ಟಿಗೆ ಹಾಕಿ ನಮ್ಮ ದೃಷ್ಟಿ ಗುರಿಯ ಸಾಧನೆಯ ಕಡೆಗೆ ಇರಬೇಕು. ಆತ್ಮ ವಿಶ್ವಾಸಕ್ಕಿಂತ ದೊಡ್ಡ ಶಕ್ತಿ ಇನ್ನೊಂದು ಇಲ್ಲ. ಚರಿತ್ರೆಯನ್ನು ಅಧ್ಯಯನ ಮಾಡಿದರೆ ನಮಗೆ ಗೊತ್ತಾಗುತ್ತೆ, ಯಾರು ಕೂಡ ಒಮ್ಮೆಲೆ ನಾಯಕರಾಗಿ ರೂಪುಗೊಳ್ಳೊದಿಲ್ಲ. ಯಾವುದಾದರೊಂದು ಹೋರಾಟದ ಕಾರಣವಾಗಿ ನಾಯಕರುಗಳು ರೂಪುಗೊಳ್ಳುತ್ತಾರೆ. ನಾರಾಯಣ ಗುರುಗಳು ಸಮಾಜಕ್ಕಾಗಿ ಬದುಕಿದವರು. ಸಮಾಜದ ಎಲ್ಲಾ ಬಗೆಯ ಸಮಸ್ಯೆಗಳಿಗೆ ಶಿಕ್ಷಣವು ಚಿಕಿತ್ಸೆ ಯಾಗುತ್ತೆ ಎಂಬ ನಂಬಿಕೆ […]

Read More

ಯುವವಾಹಿನಿ: ಅನ್ವೇಷಣಾ -2017 ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

  ಬಂಟ್ವಾಳ: ಯಾವುದೇ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿಯಲು ಶಿಕ್ಷಣವು ಅಗತ್ಯ. ಶಿಕ್ಷಣದಿಂದ ಅವಕಾಶವಂಚಿತ ವಿದ್ಯಾರ್ಥಿಗಳನ್ನು ಗುರುತಿಸಿ ಯೋಗ್ಯ ರೀತಿಯ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಯುವವಾಹಿನಿ ಸಂಸ್ಥೆ ಮಾಡುತ್ತಿದೆ. ಶಿಕ್ಷಣವು ಮಾನವನನ್ನು ವಿದ್ಯಾವಂತನನ್ನಾಗಿ ಮಾಡುವುದು ಮಾತ್ರವಲ್ಲ, ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡುವ ಮಹತ್ವಪೂರ್ಣ ಕೆಲಸವನ್ನೂ ನಿರ್ವಹಿಸುತ್ತದೆ. ಯುವ ಮನಸ್ಸುಗಳಿಗೆ ಸೂಕ್ತ ರೀತಿಯ ತರಬೇತಿ ನೀಡುವ ಮೂಲಕ ಸಮರ್ಥ ರಾಷ್ಟ್ರವನ್ನು ಕಟ್ಟಬಹುದು ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ ಸಜೀಪ ಮೂಡದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಭಿಪ್ರಾಯ […]

Read More

ಕೋಟಿಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ಸಂಪನ್ನ

ಪುತ್ತೂರು: ಹಿಂದಿನ ಕಾಲಘಟ್ಟದ ಸಂಸ್ಕೃತಿ ಕಲೆಗಳು ನಶಿಸಿ ಹೋಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಯುವವಾಹಿನಿ ಘಟಕವು ಜಿಲ್ಲೆಯ 26 ಘಟಕಗಳ ಯುವಸಮೂಹಕ್ಕೆ ಹಿಂದಿನ ಸಂಸ್ಕೃತಿ ಕಲೆಗಳನ್ನು ನೆನಪಿಸುವ ಅಪೂರ್ವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಹೇಳಿದರು. ಡಿಸೆಂಬರ್ 24 ರಂದು ಆನಡ್ಕ ಕಂಬಳಗದ್ದೆ ಮರಕೂರು ಜನನ ಎಂಬಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಂಘಟನೆಯಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಹಾಗೂ […]

Read More

ಯುವಜನ ಜಾಗೃತಿ ಪ್ರಗತಿ – ಕಾರ್ಯಾಗಾರ ವಿಕಸನದ ವೇದಿಕೆ : ಯಶವಂತ ಪೂಜಾರಿ

ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ ೨೩-೧೨-೨೦೧೭ ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾರ್ಯಾಗಾರವನ್ನು ಉಧ್ಘಾಟಿಸಿದ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ತಿಳಿಸಿದರು . ಉದ್ಯಮಿ ಶ್ರೀ ದತ್ತೇಶ್ ಪೂಜಾರಿ , ಪ್ರಿಯಾ ವುಡ್ ವರ್ಕ್ಸ್ […]

Read More

ಸಮಾಜದ ಅಭಿವೃಧ್ಧಿಗೆ ಯುವವಾಹಿನಿಯ ಪೂರಕ ಕೆಲಸ ಶ್ಲಾಘನೀಯ : ವಸಂತ ಬಂಗೇರ

ಬೆಳ್ತಂಗಡಿ : ಸಮಾಜದ ಅಭಿವೃಧ್ಧಿಗೆ ಯುವವಾಹಿನಿಯ ಪೂರಕ ಕೆಲಸ ಶ್ಲಾಘನೀಯ, ಯುವವಾಹಿನಿಯು ಯುವಜನತೆಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಶಾಸಕ ಕೆ ವಸಂತ ಬಂಗೇರ ಹೇಳಿದರು . ಅವರು ದಿನಾಂಕ 17.12.2017 ರಂದು ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2017-18 ನೆೇ ಸಾಲಿನ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಉಂಗಿಲಬೈಲು ಅಧ್ಯಕ್ಷತೆ ವಹಿಸಿದ್ದರು. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!