Yuvavahini

ಘಟಕಗಳು

ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್-ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ

ಯುವವಾಹಿನಿ ಸಂಚಲನಾ ಸಮಿತಿ ಮುಂಡಾಜೆ ಇದರ ಆತಿಥ್ಯದಲ್ಲಿ ” ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ” ಕಾರ್ಯಕ್ರಮ ದಿನಾಂಕ 14.09.2025 ಆದಿತ್ಯವಾರದಂದು ಮುಂಡಾಜೆಯ ಪಿಲತಡ್ಕದ ಪೂವಪ್ಪ ಪೂಜಾರಿಯವರ ಗದ್ದೆಯಲ್ಲಿ ನಡೆಯಿತು. ಕುದ್ರೋಳಿ ದೇವಸ್ಥಾನದ ಅರ್ಚಕರಾದ ರೂಪೇಶ್ ಶಾಂತಿ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು, ಪ್ರಚಾರ ನಿರ್ದೇಶಕರಾದ ಭಾಸ್ಕರ್ ಕೋಟ್ಯಾನ್ ಸಸಿಹಿತ್ಲು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ […]

Read More

ಶ್ರೀ ನಾರಾಯಣ ಗುರು ಜಯಂತಿ -ಯುವವಾಹಿನಿ( ರಿ.)ಮಂಗಳೂರು ಮಹಿಳಾ ಘಟಕ

13-09-2025 ರಂದು ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಕಾರ್ಯಕ್ರಮ ಶನಿವಾರ ಬೆಳಿಗ್ಗೆ ಯುವವಾಹಿನಿ ಸಭಾಂಗಣದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.ಅದ್ಯಕ್ಷರಾದ ನೈನಾ ವಿಶ್ವನಾಥ್ ಎಲ್ಲರನ್ನು ಸ್ವಾಗತಿಸಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮೊದಲಿಗೆ ಮಂಗಳೂರು ಮಹಿಳಾ ಘಟಕದ ಸದಸ್ಯರು ಭಜನೆಯನ್ನು ಪ್ರಾರಂಭ ಮಾಡಿದರು, ಆಮೇಲೆ ಮಂಗಳೂರು ಘಟಕದ ಸದಸ್ಯರು,ಕ್ರಷ್ಣ ಭಜನೆ ತಂಡ, ಹಾಗೂ ಬಿಲ್ಲವ ಮಹಿಳಾ ಸಂಘದ ಸದಸ್ಯರು ಮದ್ಯಾಹ್ನದವರೆಗೆ ಭಜನೆ ಮಾಡಿದರು,ನಂತರ ಮಹಾ ಪೂಜೆ ನಡೆಯಿತು.ಪ್ರಸಾಧ ವಿತರಣೆ ಆಗಿ ಅನ್ನ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.ಗುರುಪೂಜೆ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್(ರಿ) ಕುಂಟಲ್ಪಾಡಿ ಸಹಭಾಗಿತ್ವದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ 11/09/2025 ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಮುಂಜಾನೆ ಗಣಹೋಮ ನಡೆಸಿ ಮಂದಿರವನ್ನು ಶುದ್ಧೀಕರಿಸಿ ಗುರುಗಳ ಮೂರ್ತಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಹೂಗಳಿಂದ ಅಲಂಕರಿಸಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ನವೀನ್ ಕಕ್ಕೆಬೆಟ್ಟು ರವರ ಮನೆಯಲ್ಲಿ ಗುರುಗಳ ಮೂರ್ತಿಯನ್ನು ಇರಿಸಿ, ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಮೇರಿಹಿಲ್ ಗುರುನಗರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಸತ್ಸಂಗ ಹಾಗೂ ಧಾರ್ಮಿಕ […]

Read More

171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ-ಯುವವಾಹಿನಿ( ರಿ.) ಸುಳ್ಯ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಸೆ.14 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶಾಂತಿವರ್ಯರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪೂರ್ವಾಹ್ನ ಗಂಟೆ 8.30 ರಿಂದ ಭಜನಾ ಸಂಕೀರ್ತನೆ, 9.30 ರಿಂದ ಗುರುಪೂಜೆ ನಂತರ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಬ್ರಹ್ಮ ಶ್ರೀ […]

Read More

ಗೃಹ ಭಜನಾ ಗುರು ನಮನ ,ಗುರು ಸಂಕೀರ್ತನ -ಯುವವಾಹಿನಿ (ರಿ.) ಬೆಂಗಳೂರು ಘಟಕ

ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೆಯ ಜನುಮ ಮಹೋತ್ಸವದ ಪ್ರಯುಕ್ತ ಈ ಸಾಲಿನ ಮೊದಲ ಗೃಹಭಜನೆ ಘಟಕದ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಅನಿತಾ ಕಮಲಾಕ್ಷ ಅವರ ಮನೆಯಲ್ಲಿ ನೆರವೇರಿತು. ಘಟಕದ ಸದಸ್ಯರಾದ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿತು. ಘಟಕದ ಸದಸ್ಯರಿಂದ ಭಜನೆ ಹಾಗೂ ಕುಣಿತ ಭಜನೆ ಕಾರ್ಯಕ್ರಮ ಮೂಡಿ ಬಂತು. ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜನೆ ಮಾಡಿದ ಶ್ರೀಮತಿ ಅನಿತಾ ಕಮಲಾಕ್ಷ […]

Read More

ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ-ಯುವವಾಹಿನಿ (ರಿ ) ಕೆಂಜಾರು ಕರಂಬಾರು ಘಟಕ

ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಶ್ರೀ ದೇವಿ ಭಜನಾ ಮಂದಿರದ ಆವರಣ. ಘಟಕದ ಸದಸ್ಯರಾದ ಶ್ರೀಮತಿ ಪ್ರತಿಮಾ ಪಾಲನ್ ಗುರು ಪ್ರಾಥನೆ ಮಾಡಿದರು. ಭಜನಾ ಮಂದಿರದ ಉಪಾಧ್ಯಕ್ಷರಾದ ಉಗ್ಗಪ ಬಂಗೇರ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು . ತೀರ್ಪುಗಾರರಾಗಿ ಶ್ರೀಮತಿ ಕನಕ ಮೋಹನ್ ಮತ್ತು ವಿದುಷಿ ಕುಮಾರಿ ಶ್ರೇಯ ಶೆಟ್ಟಿಯವರು ಪಾಲ್ಗೊಂಡಿದರು. ಮುದ್ದು ಕೃಷ್ಣ, ತುoಟ ಕೃಷ್ಣ, ಬಾಲ ಕೃಷ್ಣ, ರಾಧ ಕೃಷ್ಣ, ನಾಲ್ಕು ವಿಭಾಗದ ಸ್ಪರ್ಧೆ ಏರ್ಪಡಿಸಲಾಗಿತು ಸುಮಾರು ಮೂವತಕ್ಕು ಹೆಚ್ಚು […]

Read More

ಕಾರ್ಗಿಲ್ ವಿಜಯ ದಿನಾಚರಣೆ -ಯುವವಾಹಿನಿ (ರಿ)ಮುಲ್ಕಿ ಘಟಕ

ಕಾರ್ಗಿಲ್ ಯುದ್ಧ ದ ಒಂದೊಂದು ದಿನಗಳು ಕೂಡಾ ನಮಗೆ ಮರೆಯಲು ಸಾಧ್ಯವಿಲ್ಲ. ನಮ್ಮ ಕಣ್ಣೆದುರು ಅದೆಷ್ಟೂ ಯೋಧರು ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈ ಕಾರ್ಗಿಲ್ ವಿಜಯ ದಿನಾಚರಣೆ ಹುತಾತ್ಮ ಯೋಧರು ಹಾಗೂ ಅವರ ಕುಟುಂಬಕ್ಕೆ ನೀಡುವ ಗೌರವ ವಾಗಿದೆ . ಮುಲ್ಕಿ ಘಟಕದ ದೇಶದ ಮೇಲಿನ ಅಭಿಮಾನದ ಈ ಕಾರ್ಯಕ್ರಮ ಶ್ಲಾಘನೀಯ ಎಂದು ನಿವೃತ್ತ ಯೋಧ ಹಾಗು ಮುಲ್ಕಿ ಆರಕ್ಷಕ ಉಪ ನಿರೀಕ್ಷಕ ಉಮೇಶ್ ಕುಮಾರ್ ಹೇಳಿದರು. ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಜರಗಿದ […]

Read More

ರಕ್ಷಾ ಬಂಧನ , ಆಟಿದ ನೆಂಪು ಕಾರ್ಯಕ್ರಮ-ಯುವವಾವಾಹಿನಿ (ರಿ) ಕಂಕನಾಡಿ ಘಟಕ

ಘಟಕದ ಕಛೇರಿಯಲ್ಲಿ ದಿನಾಂಕ 10/08/2025 ರಕ್ಷಾ ಬಂಧನ ಕಾರ್ಯಕ್ರಮವನ್ನು “ಆಟಿದ ನೆಂಪು” ಕಾರ್ಯಕ್ರಮ ದೊಂದಿಗೆ ಅರ್ಥ ಗರ್ಭಿತವಾಗಿ ಆಚರಿಸಲಾಯಿತು , ಶ್ರೀ ಚರಣ್ ರಾಜ್ ಅಳಪೆ ಯವರು ರಕ್ಷಾಬಂಧನದ ಐತಿಹಾಸಿಕ ಹಿನ್ನೆಲೆ, ಆಧುನಿಕ ಯುಗದಲ್ಲಿ ರಕ್ಷಾ ಬಂಧನದ ಪ್ರಾಮುಖ್ಯತೆ,ಅದರ ಸಾಂಸ್ಕೃತಿಕ ನೆಲೆ ಗಟ್ಟಿನ ಬಗ್ಗೆ ಸವಿವರವಾದ ಭೌಧ್ಧಿಕ್ ನಡೆಸಿಕೊಟ್ಟರು.ನಂತರ ಸದಸ್ಯರು ಪರಸ್ಪರ ರಕ್ಷೆ(ರಾಖಿ) ಯನ್ನು ಕಟ್ಟುವ ಮೂಲಕ ರಕ್ಷಾ ಬಂಧನದ ಸಂಭ್ರಮ ಕಳೆಗಟ್ಟಿತು.ಘಟಕದ ಸದಸ್ಯರಿಂದ ಸಿಹಿತಿಂಡಿ ಮತ್ತು ತಂಪುಪಾನೀಯ ಹಂಚಲಾಯಿತು

Read More

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ-ಯುವವಾಹಿನಿ( ರಿ) ಕೂಳೂರು ಘಟಕ

ದಿನಾಂಕ 14-08-2025 ನೇ ಗುರುವಾರ ಬೆಳಿಗ್ಗೆ ಘಟಕದ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಪಂಜಿಮೊಗರು ಇವರ ಸಹಯೋಗದೊಂದಿಗೆ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಯುವವಾಹಿನಿ ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕೂಳೂರು ಘಟಕವು ಕಳೆದ 10 ವರ್ಷದಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ನಿಧಿ ವಿತರಣೆ ಮಾಡಿಕೊಂಡು ಬರುತ್ತಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸದಾ ಪ್ರೋತ್ಸಾಹಿಸುವ ಯುವವಾಹಿನಿ ಕೂಳೂರು ಘಟಕದ […]

Read More

ಸ್ವಾತಂತ್ರ್ಯ ದಿನಾಚರಣೆ-ಯುವವಾಹಿನಿ (ರಿ) ಶಕ್ತಿ ನಗರ ಘಟಕ

15/08/2025ರಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಶಕ್ತಿ ನಗರ ಇಲ್ಲಿ ದ್ವಜಾರೋಹಣ ಕಾಯ೯ಕ್ರಮ ವನ್ನು ಘಟಕದ ಅಧ್ಯಕ್ಷರಾದ ಸುಜಾತ ನವೀನ್ ನೆರವೇರಿಸಿದರು ಕಾಯ೯ಕ್ರಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಅದ್ಯಕ್ಷರು ಆದ ತುಕರಾಮ್ ಪೂಜಾರಿ ಮತ್ತು ಘಟಕದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!