Yuvavahini

ಘಟಕಗಳು

ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆಯನ್ನು ದಿನಾಂಕ 15/09/2019ರಂದು  ಕಡಂದಲೆ ಪಾಲಡ್ಕ ಪುಪಾಡಿ ಕಲ್ಲು  ವಸಂತ ಸಲ್ಯಾನ್ ಇವರು ನಮ್ಮ ಘಟಕದ ಸಂಘಟನಾ  ಕಾರ್ಯದರ್ಶಿ ಹಾಗೂ ಯುವ ಸ್ಪಂದನ ಸೇವಾ ಯೋಜನೆಯ ಸೇವಾ  ದಾನಿಯಾಗಿದ್ದಾರೆ ಇವರು ತೀವ್ರ ಬೆನ್ನು ಮೂಳೆಯ ನೋವಿನಿಂದ  ಸದ್ಯದ ಮಟ್ಟಿಗೆ ಯಾವುದೇ ಕೆಲಸವನ್ನು ಮಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದರೆ ಇವರು ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು […]

Read More

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]

Read More

ನಾರಾಯಣ ಗುರು ಜಯಂತಿ ಆಚರಣೆ

ತಾ 08, 09 ,2019 ರಂದು ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಜನ್ಮ ದಿನದ ಪ್ರಯುಕ್ತ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಯುವಾಹಿನಿ ಕಟಪಾಡಿ ಘಟಕದ ಸದಸ್ಯರೆಲ್ಲರ ಸಹಕಾರದಿಂದ ನೆರವೇರಿಸಲಾಯಿತು ಯುವವಾಹಿನಿ ಕಟಪಾಡಿ ಘಟಕದ ಸದಸ್ಯರಿಂದ ಶ್ರೀ ವಿಶ್ವನಾಥ ಕ್ಷೇತದಲ್ಲಿ ನಾರಾಯಣ ಗುರು ಜಯಂತಿ ಪ್ರಯುಕ್ತ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿ ಆಚರಣೆ

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 13/9/2019 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಹಿಂದಿನಿಂದಲೂ ಕೃಷಿಯನ್ನೇ ತನ್ನ […]

Read More

ನಾರಾಯಣ ಗುರು ಜಯಂತಿ ಆಚರಣೆ

ಯುವವಾಹಿನಿ(ರಿ) ಶಕ್ತಿನಗರ ಘಟಕವು ನಾರಾಯಣ ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಯುವವಾಹಿನಿ ಸದಸ್ಯರು ಜೊತೆಗೂಡಿಸಿ ಸಂಜೆ 4.30ರಿಂದ ಸಂಜೆ 5.30 ಘಂಟೆಯವರೆಗೆ  ಭಜನೆ ಮಾಡುವ ಮೂಲಕ ಸಕ್ರಿಯ ಸದಸ್ಯ ಶ್ರೀಯುತ ಉಮೇಶ್ ದಂಡಕೇರಿ ಯವರ ಸ್ವಗ್ರಹದಲ್ಲಿ ನೆಡದ ಗುರುಪೂಜೆಗೆ  ಘಟಕದ ವತಿಯಿಂದ ಹೂ ಸಮರ್ಪಿಸಿಲಾಯಿತು ಕಾರ್ಯಕ್ರಮದಲ್ಲಿ ಶ್ರೀನಿವಾಸ ಪೂಜಾರಿ, ಭವಾನಿ ಶಂಕರ್. ಗಣೇಶ್ ಮಹಾಕಾಳಿ, ಜಯರಾಮ ಪೂಜಾರಿ,ನವೀನ್ ದಂಪತಿಗಳು, ಭವ್ಯಕುಮಾರ್, ಕಿಶೋರ್ ಜೆ,ಯೋಗೀಶ್ ಸುವರ್ಣ,ಮಾರಪ್ಪ […]

Read More

ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ  ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]

Read More

ನಾರಾಯಣ ಗುರು ಜಯಂತಿ : ವಿಶೇಷ ಪೂಜೆ

ಶ್ರೀ ನಾರಾಯಣ ಗುರು ಜಯಂತಿಯ ಸಂದರ್ಭದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣ ಗುರು ಸನ್ನಿಧಾನದಲ್ಲಿ ಶ್ರೀ ನಾರಾಯಣ ಗುರು ವರ್ಯರಿಗೆ ಮುಲ್ಕಿ ಯುವವಾಹಿನಿ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. Attachments area

Read More

ನಾರಾಯಣ ಗುರು ಜಯಂತಿ : ಗುರುನಮನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮದಿನದ ಪ್ರಯುಕ್ತ ಗುರುನಮನ ಕಾರ್ಯಕ್ರಮ ಸೆಪ್ಟೆಂಬರ್ 13 ರಂದು ಶಾರದಾ ಮಂಟಪ ಗುರುವಾಯನಕೆರೆ ಜರಗಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶದಂತೆ ಯುವವಾಹಿನಿ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಎಲ್ಲರಿಗೂ […]

Read More

ಕಡಬ : ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಯುವವಾಹಿನಿ (ರಿ) ಕಡಬ ಘಟಕದ ದಿನಾಂಕ 13.09.19 ರಂದು ಅಪರಾಹ್ನ 2.00 ಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯ ಅಂಗವಾಗಿ ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಇನ್ನು ಈ ಕಾರ್ಯಕ್ರಮಕ್ಕೆ ನಮ್ಮ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.ಕೊನೆಗೆ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ಧನ್ಯವಾದ ಸಲ್ಲಿಸಿದರು.

Read More

ಮೂಡಿಗೆರೆ : ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

13 9 2019 ಶುಕ್ರವಾರ ಬೆಳಗ್ಗೆ 10:30 ಕ್ಕೆ  ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಮೂಡಿಗೆರೆ ಹಾಗೂ ಯುವವಾಹಿನಿ (ರಿ) ಮೂಡಿಗೆರೆ ಘಟಕ ಸಹಯೋಗದೊಂದಿಗೆ ಸರ್ಕಾರದಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರುಗಳ 165 ಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ನಡೆಸಲಾಯಿತು . ಅಧ್ಯಕ್ಷರಾದ ಯೋಗೇಶ್ ಪೂಜಾರಿ , ಉಪಾಧ್ಯಕ್ಷರು  ಪ್ರವೀಣ್ ಪೂಜಾರಿ ಹಾಗೂ ಸ್ಥಳೀಯ ಶಾಸಕರು ತಾಲೂಕು ಪಂಚಾಯತಿ ಅಧ್ಯಕ್ಷರು ಪಟ್ಟಣ ಪಂಚಾಯತಿ ಸದಸ್ಯರು ಹಾಜರಿದ್ದರು ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!