Yuvavahini

ಘಟಕಗಳು

ಸೋಣ ಸಂಭ್ರಮ

ದಿನಾಂಕ 08/09/2019 ರಂದು ಯುವವಾಹಿನಿ ಸಭಾಂಗಣದಲ್ಲಿ ಸೋಣ ಸಂಭ್ರಮ ಕಾರ್ಯಕ್ರಮವು ಬೆಳಗ್ಗೆ 9:30ರಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮಾಶ್ರೀಕಾಂತ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗೋಕರ್ಣನಾಥೇಶ್ವರ ಬಿ ಎಡ್ ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಉದ್ಘಾಟಿಸಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ನಾನು ಕಲಿತೆ ಹಾಗೂ ಈ ಸಂಸ್ಕೃತಿ ಮುಂದಿನ ಪೀಳಿಗೆಗೆ ತಿಳಿಸಿವ ಕೆಲಸ ನಮ್ಮಿಂದ ಆಗಬೇಕು ಹಾಗಾಗಿ ಆದಷ್ಟು ಮಕ್ಕಳನ್ನು ಜೋಡಿಸಿಕೊಳ್ಳುವಂತೆ ತಿಳಿಸಿದರು.ನಂತರ  ಶಕ್ತಿ ಎಜುಕೇಶನ್ ಟ್ರಸ್ಟ್ ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ್  ಆಚಾರ್ಯ ಸೋಣದ ಮದಿಪನ್ನು ನೀಡಿ […]

Read More

ಯುವ ಸ್ಪಂದನ ಸೇವಾ ಯೋಜನೆಯ 17ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 17ನೇ  ಸೇವೆಯನ್ನು ಅಳಿಯೂರಿನಲ್ಲಿ  ವಾಸವಾಗಿರುವ ಕೂಲಿ ಕಾರ್ಮಿಕ ಹರೀಶ್ ಪೂಜಾರಿ ಅವರು ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಇದೀಗ ಶಸ್ತ್ರಚಿಕಿತ್ಸೆ ಗೆ ೭ ಲಕ್ಷ ತಗಲುತ್ತದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ ಬಡತನದಿಂದಿರುವ ಈ ಕುಟುಂಬಕ್ಕೆ ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಹೊಂದಿಸಿಕೊಳ್ಳಲಾಗದೆ *ಇವರ […]

Read More

ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆಯನ್ನು ಶ್ರೀಮತಿ ಲಲಿತಾ ಹಾಗೂ ಓಬಯ್ಯ ಪೂಜಾರಿ ದಂಪತಿಗಳ ಬಡಕುಟುಂಬವೊಂದು ತನ್ನ 4 ಮಕ್ಕಳೊಂದಿಗೆ ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿ ವಾಸವಾಗಿದ್ದು ಹಿಂದಿನಿಂದಲೂ ಕೂಲಿ ಕೆಲಸ ಹಾಗೂ ಬೀಡಿ ಕಟ್ಟುತ್ತಾ ತುಂಬಾ ಕಷ್ಟಕರ ಜೀವನವನ್ನು ನಡೆಸುತ್ತಾ ತನ್ನ ಮಕ್ಕಳಿಗೆ ತಮಗೇ ಸಾಧ್ಯವಿದ್ದಷ್ಟು ವಿದ್ಯಾಭ್ಯಾಸ ಕೊಟ್ಟು ಹಿರಿಮಗಳಿಗೆ ಸಾಲ ಸೋಲ ಮಾಡಿ ಮದುವೆ ಮಾಡಿ ವರ್ಷ ಒಂದು ಆಗುವಷ್ಟರಲ್ಲಿ ಸಾಕಿ ಸಲಹಿದ ಕುಟುಂಬದ ಯಜಮಾನ […]

Read More

ಶಿಕ್ಷಕರ ದಿನಾಚರಣೆ

ಯುವವಾಹಿನಿ (ರಿ ) ಮೂಲ್ಕಿ  ಘಟಕ  ಹಾಗೂ  ಶ್ರೀ  ನಾರಾಯಣ ಗುರು  ವಿದ್ಯಾ ಸಂಸ್ಥೆ  ಮೂಲ್ಕಿ  ಇವರ  ಆಶ್ರಯದಲ್ಲಿ  ಶಿಕ್ಷಕರ  ದಿನಾಚರಣೆ-5.9. 2019  ರಂದು    ಶ್ರೀ ನಾರಾಯಣ ಗುರು  ವಿದ್ಯಾ ಸಂಸ್ಥೆಯ  ಸಭಾಂಗಣದಲ್ಲಿ ಜರಗಿತು. ಯುವ ವಾಹಿನಿ  ಮೂಲ್ಕಿ  ಘಟಕದ  ಅಧ್ಯಕ್ಷ  ಸತೀಶ್ ಕಿಲ್ಪಾಡಿ  ಅಧ್ಯಕ್ಷತೆ  ವಹಿಸಿದ್ದರು.  ಯುವ ವಾಹಿನಿ (ರಿ )ಕೇಂದ್ರ  ಸಮಿತಿ ಮಂಗಳೂರು  ಉಪಾಧ್ಯಕ್ಷರಾದ  ಡಾ / ರಾಜಾರಾಮ್  ದೀಪ  ಬೆಳಗಿಸಿ  ಉದ್ಘಾಟಿಸಿದರು. ಸರ್ವಪಲ್ಲಿ ರಾಧಾಕೃಷ್ಣನ್ ರವರ  ಭಾವಚಿತ್ರಕ್ಕೆ  ಹೂ ಹಾಕಿ  ನಮಿಸಲಾಯ್ತು.  […]

Read More

ಗುರುನಮನ ಕಾರ್ಯಕ್ರಮ

ನಗರದ ಉಜ್ಜೋಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುವ *ಗುರುನಮನ* ಕಾರ್ಯಕ್ರಮ ಇತ್ತೀಚೆಗೆ ಉಜ್ಜೋಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾರದ ಕಾಲೇಜಿನ ಪ್ರಾಂಶುಪಾಲರಾದ ದಯಾನಂದ ಕಟೀಲ್ ಭಾಗವಹಿಸಿ ಶಿಕ್ಷಕರನ್ನು ಗುರುತಿಸಿ ಗೌರವಿಸು ಅತ್ಯಂತ ಮಹತ್ತರ ಸೇವೆ ಎಂದು ಯುವವಾಹಿನಿ ಕಂಕನಾಡಿ ಘಟಕದ ವಿವಿಧ ಚಟುವಟಿಕೆಗಳ ಬಗ್ಗೆ ಶ್ಲಾಘಿಸುತ್ತಾ ಶಿಕ್ಷಕರ ದಿನಾಚರಣೆ ಮಹತ್ವದ ಬಗ್ಗೆ ಮಾಹಿತಿ ನೀಡಿದರು.  ಶಿಕ್ಷಕರಾದ ಸೈಂಟ್ ಅಲೋಶಿಯಸ್ ಕಾಲೇಜಿನ ರಾಕೇಶ್ […]

Read More

ಗುರುವಂದನಾ ಕಾರ್ಯಕ್ರಮ

ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಸಾಪ್ತಾಹಿಕ ಸಭೆ ಹಾಗೂ ಗುರುವಂದನಾ ಕಾರ್ಯಕ್ರಮ ದಿನಾಂಕ 5.9.19 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರುಗಿತು. ಪ್ರಾರ್ಥನೆಯೊಂದಿಗೆ ಸಭೆಯು  ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ  ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭಿಸಲಾಯಿತು ಅಧ್ಯಕ್ಷರು  ಸಭೆಗೆ  ಬಂದ ಅತಿಥಿಗಳನ್ನು  ಮತ್ತು ಸದಸ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು ಕಾರ್ಯದರ್ಶಿ ಆನಂದ್ ಅಮೀನ್ ಗತ ಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು ಸದಸ್ಯರು ಚಪ್ಪಾಳೆ ಮೂಲಕ ಅನುಮೋದನೆ ನೀಡಿದರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 165 ನೇ […]

Read More

ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ

ಯುವವಾಹಿನಿ ಕೂಳೂರು ಘಟಕದ ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ ಅಶೋಕ್ ಪೂಜಾರಿ ಗಂಜಿಮಠ ಇವರು ಕೆಲಸ ಮಾಡುವ ಸಂದರ್ಭದಲ್ಲಿ ದೊಡ್ಡ ರೀಲ್ ಇರ ಕಾಲಿನ ಮೇಲೆ ಬಿದ್ದು ತೀವ್ರ ಗಾಯಗೊಂಡು ಕೊನೆಗೆ ಅವರ ಒಂದು ಕಾಲನ್ನೇ ಕತ್ತರಿಸಿ ತೆಗೆಯಲಾಗಿದೆ. ಇವರ ಕುಟುಂಬಕ್ಕೆ ಇವರೇ ಆಧಾರಸ್ತಂಭ ಆಗಿದ್ದರು. ಈಗ ಇವರಿಗೆ ಹೀಗಾಗಿದ್ದು ಇವರ ಕುಟುಂಬಕ್ಕೆ ದಿಕ್ಕೇ ತೋಚದಾಗಿದೆ. ಇವರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ರೂ. 10,000 ದ ಚೆಕ್ ನ್ನು ದಿನಾಂಕ 04.09.19 ರ ಸಂಜೆ […]

Read More

ಮಂದಾರ – ಪಚ್ಚನಾಡಿ ನೆರೆ ಸಂತ್ರಸ್ತರ ನೋವಿಗೆ ಸ್ಪಂದನೆ

ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಮಂದಾರ – ಪಚ್ಚನಾಡಿ ನಿವಾಸಿಗಳ ಕಾಲೋನಿಗೆ ಭೇಟಿ. ದಿನಾಂಕ 01.09.2019 ರಂದು ಬೆಳಿಗ್ಗೆ ನಮ್ಮ ಘಟಕವು ಬೈತುರ್ಲಿ KHB ಕಾಲೋನಿ ಯಲ್ಲಿರುವ ಮಂದಾರ – ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ನಿವಾಸಿಗಳನ್ನು ಭೇಟಿ ಮಾಡಿ ನಿವಾಸಿಗಳ ನೋವಿಗೆ ಸ್ಪಂದಿಸಿತು. ಘಟಕದ ಅಧ್ಯಕ್ಷರಾದ ಶ್ರೀ ಕೆ. ಆರ್. ಲಕ್ಷ್ಮೀ ನಾರಾಯಣ ರವರು ಬೆಳಿಗ್ಗೆ 5.30ರಿಂದ ಧ್ಯಾನ ಮತ್ತು ಯೋಗದ ಅಭ್ಯಾಸಗಳನ್ನು ನಿರಂತರವಾಗಿ ಮಾಡಿಸಿ ಅವರ ಮನಸ್ಥೈರ್ಯವನ್ನು ಹೆಚ್ಚಿಸಿದರು. ಆಯುರ್ವೇದ ವೈದ್ಯರಾದ ಡಾ. ಜ್ಞಾನೇಶ್ವರ […]

Read More

ಗುರು ಜಯಂತಿಯ ಅಂಗವಾಗಿ ಕ್ರೀಡಾಕೂಟ

ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]

Read More

ಮಂಜನಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ನೆರವು

ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ಅಂಗನವಾಡಿ ಕೇಂದ್ರ ಮಂಜನಗುಡ್ಡೆ ಇಲ್ಲಿನ ಕಾರ್ಯಕರ್ತೆಯ ಮನವಿಯ ಮೇರೆಗೆ ಅಂಗನವಾಡಿಯ ಅಡುಗೆ ಕೋಣೆ ರಿಪೇರಿ ಕೆಲಸ ಮಾಡಿಕೊಡಲಾಯಿತು. ಇದರ ಹಸ್ತಾಂತರವನ್ನು ದಿನಾಂಕ 30.08.2019 ರಂದು ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಮಾಡಲಾಯಿತು. ಈ ಸಂಧರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮಾತನಾಡಿ ಅತಿ ಶೀಘ್ರದಲ್ಲಿ ನಮ್ಮ ಮನವಿಗೆ ಸ್ಪಂದಿಸಿ ಕೆಲಸ ಮಾಡಿಕೊಟ್ಟ ಯುವವಾಹಿನಿ(ರಿ.) ಕೂಳೂರು ಘಟಕಕ್ಕೆ ತಮ್ಮ ಧನ್ಯವಾದ ಸಲ್ಲಿಸಿದರು. ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ಗೌರವ ಸಲಹೆಗಾರರಾದ ನೇಮಿರಾಜ್, ಉಪಾಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!