ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಷರಾಗಿ ಜನಾರ್ಧನ ಬಿ.ಎಲ್ ಆಯ್ಕೆ
15-06-2019, 1:31 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಜನಾರ್ಧನ ಬಿ.ಎಲ್ ಹಾಗೂ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಎನ್.ಎ ಆಯ್ಕೆಯಾಗಿದ್ದಾರೆ
15-06-2019, 1:31 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಜನಾರ್ಧನ ಬಿ.ಎಲ್ ಹಾಗೂ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಎನ್.ಎ ಆಯ್ಕೆಯಾಗಿದ್ದಾರೆ
14-06-2019, 2:52 PM
ಮುಲ್ಕಿ : ಯುವವಾಹಿನಿ (ರಿ ) ಮುಲ್ಕಿ ಘಟಕ ದ ಆಶ್ರಯದಲ್ಲಿ ದಿನಾಂಕ 14/6/2019 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮುಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ವಹಿಸಿದ್ದರು, ಕೇಂದ್ರ ಸಮಿತಿ ಅಧ್ಯಕ್ಷರಾದ ಜಯಂತ್ ನಡುಬೈಲು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖೇನ ಉದ್ಘಾಟಿಸಿದರು, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ ) ಮಂಗಳೂರು ಇದರ ಟ್ರಸ್ಟಿ ವಾಸು ಪೂಜಾರಿ ಚಿತ್ರಾಪು, ಮುಲ್ಕಿ […]
13-06-2019, 2:39 PM
ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ಕಿಟ್ಟೆಲ್ ಪ್ರೌಢಶಾಲೆ ಗೋರಿಗುಡ್ಡೆ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 13.06.19 ರಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಾಂಶುಪಾಲರು ವಿಠ್ಠಲ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ ಯುವವಾಹಿನಿ ಎಂಬುದು ಅತ್ಯುತ್ತಮ ಸಂಘಟನೆಯಾಗಿದ್ದು, ಅತ್ಯುತ್ತಮ ಸಮಾಜಮುಖಿ ಕಾರ್ಯಗಳ ಮೂಲಕ ಯುವಜನತೆಯಲ್ಲಿ ಸ್ಪೂರ್ತಿ ನೀಡಿದೆ. ಹಾಗೂ ಶಾಲಾ ಮಕ್ಕಳಿಗೆ ಮಾದರಿಯಾಗಿದೆ ಎಂದರು.ಮುಂದಿನ ದಿನಗಳಲ್ಲಿ ಯುವವಾಹಿನಿ ಕೂಳೂರು ಘಟಕವು ಸಾಧನೆಯ […]
09-06-2019, 3:27 PM
ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ […]
09-06-2019, 1:43 PM
ಕೂಳೂರು ; ಯುವವಾಹಿನಿ ಕೂಳೂರು ಘಟಕದ ವತಿಯಿಂದ 11ನೇ ಸ್ವಚ್ಛತಾ ಅಭಿಯಾನ ದಿನಾಂಕ 09.06.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಕೂಳೂರು ರುದ್ರಭೂಮಿಯಲ್ಲಿ ನಡೆಯಿತು. ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 20 ಸದಸ್ಯರನ್ನು ಒಳಗೊಂಡ ತಂಡವು ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯ ತನಕ ಸ್ವಚ್ಛತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಅಮೀನ್, […]
07-06-2019, 1:20 PM
ಉಪ್ಪಿನಂಗಡಿ : ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವನ್ನು ಎಲ್ಲಾ ಬಿಲ್ಲವ ಸಮಾಜದ ಬಂಧುಗಳು ತಿಳಿದುಕೊಂಡು ಅದನ್ನು ಅನುಸರಿಸಬೇಕಾಗಿ ಹೇಳಿದರು ಅವರು ಯುವವಾಹಿನಿ ಉಪ್ಪಿನಂಗಡಿ ಘಟಕ ದಿನಾಂಕ 07.06.2019 ರಂದು ಇಳಂತಿಲದಲ್ಲಿ ಆಯೋಜಿಸಿದ ಗುರುಸಂದೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ, ಸಲಹೆಗಾರರಾದ ಡಾ. ಸದಾನಂದ ಕುಂದರ್, ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಪಡ್ಪು,ಕಾರ್ಯದರ್ಶಿ ಅನಿಲ್ ದಡ್ದು ಸೇರಿದಂತೆ ಮಾಜಿ ಅಧ್ಯಕ್ಷರುಗಳು, ಎಲ್ಲಾ […]
06-06-2019, 7:52 AM
ಬೆಳ್ತಂಗಡಿ:ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಹೇಳಿದರು ಅವರು ಜೂ 6 ರಂದು ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಗುರು ಸಂದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು . ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಜನಿಸಿದ […]
05-06-2019, 7:45 AM
ಉಜಿರೆ: ಸಮಾಜದ ಉದ್ಧಾರಕ್ಕಾಗಿ ಜನ್ಮತಾಳಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ಮತ್ತು ಶೋಷಿತ ವರ್ಗದವರಿಗೆ ಮಾನವ ರೂಪದಲ್ಲಿ ಬಂದ ದೇವರು ಇವರು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ ಹೇಳಿದರು. ಅವರು ಜೂ.5 ರಂದು ಯುವವಾಹಿನಿ ಬೆಳ್ತಂಗಡಿ ಘಟಕದ ಉಜಿರೆ ಸಂಚಲನ ಸಮಿತಿ ಆಶ್ರಯದಲ್ಲಿ ಎಸ್.ಕೆ ಮೆಮೋರಿಯಲ್ ಹಾಲ್ನಲ್ಲಿ ನಡೆದ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ತತ್ವ ಪ್ರಚಾರದ ಮೂಲಕ ಆಶೀರ್ವಚನ ನೀಡಿದರು. […]
02-06-2019, 2:52 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಒಂದು ದಿನದ “ಯವವಾಹಿನಿ ಕುಟುಂಬ ಕಲರವ ” ಆಟ# ಊಟ#ಕೂಟ ಕಾರ್ಯಕ್ರಮವು ದಿನಾಂಕ 02-06-2019 ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಘಟಕದ ಉಪಾಧ್ಯಕ್ಷರಾದ ಚಿತ್ರಾಕ್ಷಿ ಕುಟ್ಟಿ ಕೋಟ್ಯಾನ್ ಇವರ ಲಲಿತಾ ಲೇಔಟ್ ನಲ್ಲಿ ಘಟಕದ ಸದಸ್ಯರ ಕುಟುಂಬದವರಿಗಾಗಿ ರವಿರಾಜ್ ಎನ್. ಕೋಟ್ಯಾನ್ ಅವರ ನಿರ್ವಹಣೆಯ, ವಿಶೇಷ ಮನರಂಜನಾ ಆಟಗಳೊಂದಿಗೆ ಆರಂಭವಾಗಿ ಅಪರಾಹ್ನ ವಿಶೇಷವಾಗಿ ಸದಸ್ಯರೇ ತಯಾರಿಸಿದ ಊಟದೊಂದಿಗೆ ಮುಂದುವರಿದು ನಂತರ ಪ್ರಹಸನ ಸ್ಪರ್ಧೆಗಳು ನಡೆದು ಸಮಾರೋಪ ಕೂಟದೊಂದಿಗೆ […]
02-06-2019, 1:18 PM
ಪುತ್ತೂರು : ಯುವವಾಹಿನಿ ಪುತ್ತೂರು ಘಟಕದ 2019 -20ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಉಪಾಧ್ಯಕ್ಷರಾಗಿ ಬಾಬು ಪೂಜಾರಿ ಮತ್ತು ಅನೂಪ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್ ಪಲ್ಲತ್ತಡ್ಕ, ಜೊತೆಕಾರ್ಯದರ್ಶಿಯಾಗಿ ರವೀಂದ್ರ ಸಂಪ್ಯ ಮತ್ತು ಸಮಿತ್, ಕೋಶಾಧಿಕಾರಿಯಾಗಿ ಸುಕುಮಾರ್ ಅಂಚನ್, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಕೋಡಿಬೈಲು, ವ್ಯಕ್ತಿತ್ವ ವಿಕಸನ ನಿರ್ದೇಶಕರು ಯತೀಶ್ ಬಲ್ನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು ಪ್ರಜ್ವಲ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಸಂತೋಷ್ ಆನಡ್ಕ, ಸಮಾಜ ಸೇವೆ ನಿರ್ದೇಶಕರು ಸಂತೋಷ್ ಕೆಯ್ಯೂರು, […]