Yuvavahini

ಘಟಕಗಳು

ಹೊಲಿಗೆ ತರಬೇತಿ ಸಮಾರೋಪ

ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ 6ತಿಂಗಳ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದಿನಂಕ 19-08-2017ರಂದು ಉಜ್ಜೋಡಿ ಗೋರಿಗುಡ್ಡೆಯಲ್ಲಿ ನಡೆಯಿತು. ಸಮಾರಂಭದ ಅದ್ಯಕ್ಷತೆಯನ್ನು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ.ಎಂ  ಪೂಜಾರಿ ವಹಿಸಿದ್ದರು. ಕೆ.ಪಿ.ಟಿಯ Co-ordinator ಆದ ಗೀತಾಜೈನ್ ರವರು ಹಾಗೂ ಹೊಲಿಗೆ ತರಬೇತಿ ನೀಡಿದ ಶಿಕ್ಷಕಿಯಾದ ಶ್ರೀಮತಿ ಕಾಂತಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ತರಬೇತಿ ಪಡೆದ ಮಹಿಳಾ ಸದಸ್ಯರು ಹಾಗೂ ಘಟಕದ ಮಾಜಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕರು, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಾಹಿಸಿದರು. ಹೊಲಿಗೆ ತರಬೇತಿ ನಡೆನಲು, 6 […]

Read More

ಸೊಳ್ಳೆಗಳಿಂದ ಹರಡುವ ರೋಗಗಳ ಮಾಹಿತಿ ಕರಪತ್ರ ಬಿಡುಗಡೆ

ಯುವವಾಹಿನಿ(ರಿ) ಸುಳ್ಯ ಘಟಕ ವತಿಯಿಂದ ಸೊಳ್ಳೆ ಗಳಿಂದ ಹರಡುವ ರೋಗಗಳ ಮಾಹಿತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕರಪತ್ರಗಳ ಬಿಡುಗಡೆ ಕಾರ್ಯಕ್ರಮ ಸುಳ್ಯದ ಕಲ್ಕುಡ ದೈವಸ್ಥಾನದ ವಠಾರದಲ್ಲಿ ದಿನಾಂಕ 18-8-2017ರ ಶುಕ್ರವಾರ ನಡೆಯಿತು. ಸುಳ್ಯ ನಗರ ಪಂಚಾಯತ್ ನ ಆರೋಗ್ಯ ನಿರೀಕ್ಷಕರಾದ ರವಿ ಕೃಷ್ಣ .ಡಿ ರವರು ಕರ ಪತ್ರ ಬಿಡುಗಡೆಗೊಳಿಸಿದರು. ಯುವವಾಹಿನಿ(ರಿ) ಸುಳ್ಯ ಘಟಕದ ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು, ರವಿಕುಮಾರ್. ಎಚ್, ರವಿಕಿರಣ್ , ರಂಜಿತ್ ಪೂಜಾರಿ , ಭರತ್ ಶಾಂತಿನಗರ , ಸುಂದರ […]

Read More

ಔಷದೀಯ ಸಸಿ ನೆಡುವ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 17.08.2017 ರಂದು ಪರಪಾದೆ ಸರಕಾರಿ ಶಾಲೆಯಲ್ಲಿ ಆವರಣದಲ್ಲಿ ಔಷಧೀಯ ಸಸ್ಯ ಹಾಗೂ ಇತರ ಉಪಯುಕ್ತ ಸಸ್ಯಗಳನ್ನು ನೀಡಲಾಯಿತು. ಅರಣ್ಯ ಇಲಾಖೆಯ ರೇಂಜರ್ ಶ್ರೀಧರ್ ಇವರು ಈ ಕಾರ್ಯಕ್ರಮಕ್ಜೆ ಸಹಕಾರ ನೀಡಿದರು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ, ಕಾರ್ಯದರ್ಶಿ ಸುನೀತಾ ಮತ್ತಿತರರು ಉಪಸ್ಥಿತರಿದ್ದರು.

Read More

ಮುಲ್ಕಿಯಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ

ಯುವವಾಹಿನಿ (ರಿ) ಮುಲ್ಕಿ ಘಟಕ ಇದರ ವತಿಯಿಂದ ಯೂನಿಯನ್ ಕ್ಲಬ್ ಮುಲ್ಕಿಯಲ್ಲಿ 71ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಿಲ್ಲವ ಸಮಾಜ ಸೇವಾ ಸಂಘ (ರಿ) ಮುಲ್ಕಿ ಇದರ ಉಪಾಧ್ಯಕ್ಷರಾದ ಶ್ರೀ ರಮೇಶ್ ಅಮೀನ್ ಕೊಕ್ಕರ್ಕಲ್ ಧ್ವಜಾರೋಹಣ ನೆರವೇರಿಸಿದರು.ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಕುಬೆವೂರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ಸತೀಶ್ ಕಿಲ್ಪಾಡಿ ಧನ್ಯವಾದ ನೀಡಿದರು. ತದನಂತರ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಮುಲ್ಕಿಯಲ್ಲಿ, ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರಾದ […]

Read More

ಯುವವಾಹಿನಿ(ರಿ) ಸುಳ್ಯ ಘಟಕದ ಸದಸ್ಯರಿಂದ ರಕ್ತದಾನ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದಿನಾಂಕ 15.08.2017ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ರೋಟರಿ ಕ್ಲಬ್ ಸುಳ್ಯ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ ರೋಟರಿ ಸಮುದಾಯ ಭವನ ರಥಬೀದಿ ಸುಳ್ಯದಲ್ಲಿ ಜರುಗಿತು.ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ ಮೆಡಿಕಲ್ ಆಫೀಸರ್ ಡಾ|ರಾಮಚಂದ್ರ ಭಟ್ ರಕ್ತದಾನ ದ ಮಹತ್ವ ವಿವರಿಸಿದರು. ಯುವವಾಹಿನಿ ಸುಳ್ಯ ಘಟಕ ಸದಸ್ಯರು ಇದರಲ್ಲಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆ ಯಲ್ಲಿ ರಕ್ತದಾನ ಮಾಡಿದರು.

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ವನಮಹೋತ್ಸವ ಹಾಗೂ ಸ್ವಚ್ಚತಾ ಕಾರ್ಯಕ್ರಮ

ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 71 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದಿನಾಂಕ 15.08.2017 ರಂದು ವನಮಹೋತ್ಸವ ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತುಯಡ್ತಾಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ವೈ ವಿಠಲ ಹೆಗ್ಡೆಯವರು ಕಾರ್ಯಕ್ರಮ ಉದ್ಘಾಟಿಸಿದರು.ಯಡ್ತಾಡಿ ಪಟ್ಟಣದ ಪರಿಸರ ಹಾಗೂ ಸ್ಥಳೀಯ ರುದ್ರ ಭೂಮಿ ಯನ್ನು ಸ್ವಚ್ಚ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ, ಕಾರ್ಯದರ್ಶಿ ಮಂಜುನಾಥ ಪೂಜಾರಿ, ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಪೂಜಾರಿ, ಪ್ರಕಾಶ್ ಪೂಜಾರಿ […]

Read More

ಸವಲತ್ತುಗಳನ್ನು ಪಡೆಯುವಲ್ಲಿ ವಿದ್ಯಾರ್ಥಿಗಳು ಶಕ್ತರಾಗಬೇಕು-ಜಯಂತ್

ಕಲಿಯಲು ಮನಸ್ಸಿದ್ದರೂ ಬಡತನವು ಬಿಡುವುದಿಲ್ಲ. ಎಲ್ಲಾ ಸಮುದಾಯದಲ್ಲೂ ಆರ್ಥಿಕವಾಗಿ ಹಿಂದುಳಿದ ಕುಟುಂಬವನ್ನು ಕಾಣಬಹುದು. ಈ ಸಂದರ್ಭದಲ್ಲಿ ಖಾಸಗಿ ಸಂಘ-ಸಂಸ್ಥೆಗಳಿಂದ ಅಥವಾ ಸರಕಾರದಿಂದ ಕೊಡಲ್ಪಡುವ ಸವಲತ್ತುಗಳನ್ನು ಪಡೆಯಲು ವಿದ್ಯಾರ್ಥಿಗಳು ಹಿಂಜರಿಯದೆ ಮುಂದೆ ಬಂದು ವಿದ್ಯಾಭ್ಯಾಸವನ್ನು ಮುಂದುವರೆಸಿ ಸಮಾಜದ ಉತ್ತಮ ಸ್ಥಾನದಲ್ಲಿ ನಿಲ್ಲುವಂತಾಗಬೇಕು ಎಂದು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲುರವರು ಹೇಳಿದರು. ದಿನಾಂಕ:13.08.2017 ರಂದು ಯುವವಾಹಿನಿ(ರಿ) ಪುತ್ತೂರು ಘಟಕದ ಆಶ್ರಯದಲ್ಲಿಬೆಳಿಗ್ಗೆ ಬಪ್ಪಳಿಗೆ-ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಶೈಕ್ಷಣಿಕ ಸವಲತ್ತುಗಳ […]

Read More

ಕೃಷಿ ಚಟುವಟಿಕೆಗಳಿಂದ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ : ರವೀಂದ್ರ ಪೂಜಾರಿ

ತುಳುನಾಡಿನಾದ್ಯಂತ ನಡೆಯುತ್ತಿರುವ ಆಟಿಡೊಂಜಿ ದಿನ,ಕೆಸರ್ ಡ್ ಒಂಜಿ ದಿನ ಮುಂತಾದ ಕಾರ್ಯಕ್ರಮಗಳನ್ನು ಸಡಗರ, ಸಂಭ್ರಮದಿಂದ ಮಾಡುತ್ತಿದ್ದೇವೆ.. ಈ ಸಂಭ್ರಮ ಒಂದು ದಿನಕ್ಕೆ ಸೀಮಿತವಾಗಿರದೆ, ನಮ್ಮ ವಿರಾಮದ ವೇಳೆಯಲ್ಲಿ ನಿತ್ಯ ನಿರಂತರವಾಗಿ ನಡೆಯಬೇಕಾಗಿದೆ. ಕೃಷಿ ಚಟುವಟಿಕೆಗಳಿಗೆ ನಾವು ಮೈಯೊಡ್ಡಿದರೆ, ನಮ್ಮ ಆರೋಗ್ಯವೃದ್ಧಿಯಾಗುವುದು.ಕೃಷಿಕರಾಗಿ ಬದುಕಿದ ನಮ್ಮ ಗುರುಹಿರಿಯರ ಆರೋಗ್ಯದ ಗುಟ್ಟು ಇದೇ ಎಂದು ಅಡ್ವೆ ರವೀಂದ್ರ ಪೂಜಾರಿಯವರು ತಿಳಿಸಿದರು. ಅವರು ದಿನಾಂಕ 13-08-2017 ಆದಿತ್ಯವಾರದಂದು ಅಡ್ವೆ ಆನಂದಿ ಸಭಾಭವನದಲ್ಲಿ ಯುವವಾಹಿನಿ(ರಿ.) ಅಡ್ವೆ ಘಟಕದ ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ […]

Read More

ಸಿದ್ಧತೆ ಮತ್ತು ಬದ್ಧತೆ ವಿದ್ಯಾರ್ಥಿ ಜೀವನದ ಮೌಲ್ಯಗಳು : ಡಾ .ರಾಧಾಕೃಷ್ಣ

ಶೈಕ್ಷಣಿಕ ದತ್ತು ಸ್ವೀಕಾರ ನಿಧಿ ಯ ವತಿಯಿಂದ ದಿನಾಂಕ 12-08-2017ರಂದು ಅಪರಾಹ್ನ 3.00 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ದತ್ತು ವಿದ್ಯಾರ್ಥಿಗಳ ಪ್ರೇರಣಾ ಶಿಬಿರ ಮತ್ತು ಶೈಕ್ಷಣಿಕ ವೆಚ್ಚ ವಿತರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೇರಣಾ ಶಿಬಿರವನ್ನು ಘಟಕದ ಮಾಜಿ ಕಾರ್ಯದರ್ಶಿ, ಯೋಗ ಬಂಧು ಶ್ರೀ. ಲಕ್ಷ್ಮೀನಾರಾಯಣ ಮತ್ತು ಮಂಗಳೂರು ರಥಬೀದಿಯಲ್ಲಿರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ರಾಧಕೃಷ್ಣ ರವರು ದೀಪ ಬೆಳಗಿಸಿ ಉದ್ಘಾಟಿಸಿದರು ವಿದ್ಯಾರ್ಥಿಗಳು ಜಾಗೃತರಾಗಿ ಸಿದ್ದತೆಯೊಂದಿಗೆ ಬದ್ದತೆಯಿಂದ ವಿದ್ಯಾಬ್ಯಾಸದಲ್ಲಿ ತೊಡಗಿಕೊಂಡರೆ ಯಶಸ್ಸು ಖಂಡಿತ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!