ವಿಟ್ಲ

ಯೋಗೀಶ್ವರ ಮಠದಲ್ಲಿ ಶ್ರಮದಾನ

ವಿಟ್ಲ: ದೇವರಿಗೆ ಸರ್ವ ಸೇವೆಯೂ ಶ್ರೇಷ್ಠ , ಸರ್ವವನ್ನು ಸ್ವೀಕರಿಸುವವರು ದೇವರು. ಎಲ್ಲಕ್ಕಿಂತಲೂ ಮಿಗಿಲೂ ದೇವಾಲಯದ ಸೇವಾ ಕಾರ್ಯ ದೇವರಿಗೆ ಪ್ರೀಯವೂ ಹೌದು. ಜೀರ್ಣೋದ್ಧಾರದಲ್ಲಿ ಒಂದು ಅಳಿಲು ಸೇವೆ ಎನ್ನುವಂತೆ ಶ್ರಮದಾನದ ಮುಖೇನ ಸಾರ್ಥಕ ತೃಪ್ತಿ ಪಟ್ಟುಕೊಂಡದ್ದು ನಮ್ಮ ಸಂಸ್ಥೆ. ಯುವವಾಹಿನಿ(ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಯೋಗೀಶ್ವರ ಮಠ ಜೋಗಿ ಬೆಟ್ಟು ವಿಟ್ಲ ಇದರ ಜೀರ್ಣೋದ್ಧಾರದ ಪ್ರಯುಕ್ತ ದಿನಾಂಕ 14-04-2024 ಆದಿತ್ಯವಾರದಂದು ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ […]

Read More

ವಿಭಿನ್ನ ಪರಿಕಲ್ಪನಾ – ವಿಶ್ವ ಮಹಿಳಾ ದಿನಾಚರಣೆ

ವಿಟ್ಲ: ವಿಟ್ಲ ಕಸಬಾ ಭಾಗದ ಚಂದಳಿಕೆ ನಿವಾಸಿ ದಾಮೋದರ ಪೂಜಾರಿ ಪತ್ನಿ ಗೀತಾ ಕಿಡ್ನಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಕಿಡ್ನಿ ಮರುಜೋಡಣೆಗಾಗಿ ಯುವವಾಹಿನಿ ವಿಟ್ಲ ಘಟಕದ ನೆರವು ಕೋರಿದ್ದರು. ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 11/3/2024 ರಂದು 10,000/- ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ಸಮಾಜ ಸೇವಾ ನಿರ್ದೇಶಕರಾದ ಧನಲಕ್ಷ್ಮಿ ರಾಜೇಶ್, ಜೊತೆ ಕಾರ್ಯದರ್ಶಿ ಯಶೋಧರ ಪಟ್ಲ ಮತ್ತು ನಯನ, ಶ್ಯಾಮಲಾ […]

Read More

ಅನ್ನಸಂತರ್ಪಣೆ ಸೇವೆ

ವಿಟ್ಲ: ಪುಣಚ ನೀರುಮಜಲು ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಸಂದರ್ಭ ದಿನಾಂಕ 22-02-2024 ಗುರುವಾರ ದಂದು ರಾತ್ರಿ 8-00ರಿಂದ 11-00 ಗಂಟೆಯವರೆಗೆ ಯುವವಾಹಿನಿ ವಿಟ್ಲ ಘಟಕದ ಸದಸ್ಯರು ಅನ್ನ ಸಂತರ್ಪಣೆಯ ಸ್ವಯಂ ಸೇವೆಯಲ್ಲಿ‌ ಭಾಗವಹಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ, ಕಾರ್ಯದರ್ಶಿ ಶೋಭಾ, ಕೋಶಾಧಿಕಾರಿ ನಿರ್ಮಲಾ, ಪದಾಧಿಕಾರಿಗಳು ಮತ್ತು ಸುಮಾರು 20 ಸದ್ಯಸರು ಸ್ವಯಂ ಸೇವೆಯಲ್ಲಿ ಪಾಲ್ಗೊಂಡರು.

Read More

ಮಾಡತಡ್ಕ ದೈವಸ್ಥಾನದಲ್ಲಿ ಶ್ರಮದಾನ

ವಿಟ್ಲ: ಯುವವಾಹಿನಿ (ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಶ್ರೀ ಮಲರಾಯ -ಮೂವರ್ ದೈವಂಗಳ ದೈವಸ್ಥಾನ ಮಾಡತಡ್ಕ ಇದರ ಕಾಲಾವದಿ ನೇಮೋತ್ಸವದ ಪ್ರಯುಕ್ತ ದಿನಾಂಕ 18-02-2024 ಆದಿತ್ಯವಾರ ಬೆಳಿಗ್ಗೆ 8 ರಿಂದ ಮದ್ಯಾಹ್ನ 1ರ ವರೆಗೆ ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು.ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ ಕಾರ್ಯದರ್ಶಿ ಶೋಭಾ, ಕೋಶಾಧಿಕಾರಿ ನಿರ್ಮಲ, ಪ್ರಚಾರ ನಿರ್ದೇಶಕರಾದ ಶ್ರೇಯಸ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದರು.

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ವಿಟ್ಲ : ಶ್ರೀಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 2024ನೇ ಜನವರಿ 21 ರಂದು  ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಯುವವಾಹಿನಿ (ರಿ ) ವಿಟ್ಲ ಘಟಕದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.

Read More

ರಕ್ತದಾನ ಶಿಬಿರ

ಯುವವಾಹಿನಿ (ರಿ.) ವಿಟ್ಲ ಘಟಕದ ಆಶ್ರಯದಲ್ಲಿ ಬ್ಲಡ್ ಬ್ಯಾಂಕ್ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ದಿನಾಂಕ 03-04-2022 ರಂದು ವಿಟ್ಲದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರಕ್ತದಾನ ಶಿಬಿರ ‌ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ಯಶವಂತ್ ಎನ್. ರವರು ವಹಿಸಿದ್ದರು. ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ಡಾ.ಗೀತಪ್ರಕಾಶ್ ದೀಪ ಬೆಳಗಿಸುವ ಮೂಲಕ‌ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ […]

Read More

ನಿರಂತರ ಅಧ್ಯಯನ ಶೀಲರಾಗಿದ್ದಾಗ ಪ್ರಬುದ್ಧರಾಗಲು ಸಾಧ್ಯ: ಡಾ. ರಾಜಾರಾಮ್ ಕೆ.ಬಿ.

ವಿಟ್ಲ :- ಇಂದು ಬಿಲ್ಲವ ಸಮಾಜವು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತಿದೆ ಹೀಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಾಗ ಲಭಿಸುವ ಆರ್ಥಿಕ ಶಕ್ತಿ, ಸಾಮರ್ಥ್ಯವನ್ನು ನಮಗಿಂತ ದುರ್ಬಲರಾಗಿರುವ, ಆಸಕ್ತರ ಕೈಹಿಡಿದೆತ್ತಲು ಬಳಸಿದಾಗ ಬಿಲ್ಲವರು ಬಲ್ಲವರಾಗುತ್ತಾರೆ, ನಿರಂತರ ಅಧ್ಯಯನ ಶೀಲರಾಗಿದ್ದಾಗ ಮಾತ್ರ ಸಮಾಜದಲ್ಲಿ ಪ್ರಬುದ್ಧರಾಗಲು ಸಾಧ್ಯ, ಇಂದು ನಮ್ಮ ಯುವಶಕ್ತಿಯನ್ನು ದೇಶದ ಅತ್ಯುತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸಬೇಕೆಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ಹೇಳಿದರು. ಅವರು ವಿಟ್ಲ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ದೇಯಿ ಬೈದೆತಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!