ಮಂಗಳೂರು

ಭಜನಾ ಸಂಕೀರ್ತನೆ

ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಘಟಕದ ವತಿಯಿಂದ ಪ್ರತಿ ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿಯಲ್ಲಿ ನಡೆಸಿಕೊಂಡು ಬರುತ್ತಿರುವ ಭಜನಾ ಸಂಕೀರ್ತನೆಯ ಅಂಗವಾಗಿ ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 18-03-2024 ಸೋಮವಾರದಂದು ಯುವವಾಹಿನಿ(ರಿ.) ಕೂಳೂರು ಘಟಕದ ಸದಸ್ಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ಒಂದನೇ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಎರಡನೇ ಉಪಾಧ್ಯಕ್ಷರಾದ ಗೀತಾ, ಮಾಜಿ ಅಧ್ಯಕ್ಷರಾದ ದೀಕ್ಷಿತ್ ಸಿ. ಎಸ್., ಮಾರ್ಗದರ್ಶಕರಾದ ಜಯಾನಂದ ಅಮೀನ್, ಚಂದಪ್ಪ ಸನಿಲ್, ನಾರಾಯಣ ಗುರು ತತ್ವ […]

Read More

ಯುವವಾಹಿನಿ ಯುವಜನತೆಯ ಸ್ಪೂರ್ತಿ : ಹರೀಶ್ ಕೆ.ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು. ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ […]

Read More

ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ: ಮಹೇಶ್ ಕುಮಾರ್

ಮಂಗಳೂರು: ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಮಾಜಮುಖಿ ಕಾರ್ಯಕ್ಕೆ ಸಮಾಜದ ಸರ್ವರ ಬೆಂಬಲ ಅತ್ಯಂತ ಸಂತಸ ತಂದಿದೆ, ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆದ ನಾಟಕ ಪ್ರದರ್ಶನದಲ್ಲಿ ಮಂಗಳೂರು ಪುರಭವನ ಜನಸ್ತೋಮದಿಂದ ತುಂಬಿರುವುದು ಮಹಿಳಾ ಘಟಕದ ಶ್ರಮಕ್ಕೆ ಸಂದ ಪ್ರತಿಫಲ ಎಂದು ಅಸಿಸ್ಟೆಂಟ್ ಕಮಿಷನರ್ ಅಫ್ ಪೋಲಿಸ್ ಮಹೇಶ್ ಕುಮಾರ್ ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಘಟಕದ ಆರ್ಥಿಕ ಬಲವರ್ಧನೆಗಾಗಿ ದಿನಾಂಕ 30-01-2024 ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಕಥೆ ಎಡ್ಡೆಂಡು ನಾಟಕ ಪ್ರದರ್ಶನದಲ್ಲಿ ಜರುಗಿದ ಸಭಾ […]

Read More

ಕ್ರೀಡೆಯಿಂದ ದೈಹಿಕ ಸದೃಢತೆ, ಮಾನಸಿಕ ಆರೋಗ್ಯದ ಸುಧಾರಣೆ: ಲ| ಶೀನಾ ಪೂಜಾರಿ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]

Read More

ಸಮಾಜ ಸೇವೆಯೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಭಿವೃದ್ಧಿಯನ್ನು ಹೊಂದಬೇಕು – ಹರೀಶ್ ಕೆ. ಪೂಜಾರಿ

ಮಂಗಳೂರು:- ಸ್ವಾತಂತ್ರ್ಯ ಅಮೃತ ಮಹೋತ್ಸವ 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮಂಗಳೂರು ಘಟಕವು, ಘಟಕದ ಸದಸ್ಯರಿಗೆ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ದಿನಾಂಕ 06 ನವೆಂಬರ್ 2022ರ ಭಾನುವಾರದಂದು ಯುವವಾಹಿನಿ ಸಭಾಂಗಣದಲ್ಲಿ ಸಂಗೀತ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸಂಗೀತ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ. ಪೂಜಾರಿಯವರು ಮಾತನಾಡುತ್ತಾ ಸದಸ್ಯರಲ್ಲಿರುವ ಸೂಕ್ತ ಪ್ರತಿಭೆಗಳ ಅನಾವರಣಕ್ಕೆ ಇಂಥ ಕಾರ್ಯಕ್ರಮಗಳು ಮಾದರಿ ಎಂದು ಅಭಿಪ್ರಾಯಪಟ್ಟರು. ಸಂಗೀತ ಸ್ಪರ್ಧೆಯಲ್ಲಿ 9 […]

Read More

ಸಂಭ್ರಮದ ದೀಪಾವಳಿ ಆಚರಣೆ

ಮಂಗಳೂರು :- ದಿನಾಂಕ 26 ಅಕ್ಟೋಬರ್ 2022ರಂದು ಮಂಗಳೂರು ಘಟಕದ ವತಿಯಿಂದ ದೀಪಾವಳಿಯ ಸಂಭ್ರಮಾಚರಣೆಯನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರಾರಂಭದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಗಳ ಭಾವಚಿತ್ರದ ಸಾನಿಧ್ಯದಲ್ಲಿ ಗುರು ಪೂಜೆಯನ್ನು ನಡೆಸಿ, ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಮಂಡಿಸಿ, ಅನುಮೋದನೆ […]

Read More

ಜನ ಮನ ಗೆದ್ದ ಉಚಿತ ಶರಬತ್ತು ವಿತರಣೆ

ಮಂಗಳೂರು :- ವಿಶ್ವ ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ಶಾರದಾ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರಿಗೆ ಯುವವಾಹಿನಿ (ರಿ.) ಮಂಗಳೂರು ಘಟಕವು ಉಚಿತ ಶರಬತ್ತು ಸೇವೆಯನ್ನು ನೀಡುವುದರೊಂದಿಗೆ ಜನಮನ ಗೆದ್ದಿತು. ಮಂಗಳೂರು ದಸರಾ ಮಹೋತ್ಸವದ ಶೋಭಾ ಯಾತ್ರೆಯ ದಿನವಾದ 05 ಅಕ್ಟೋಬರ್ 2022ರ ಬೆಳಿಗ್ಗೆಯಿಂದಲೇ ಶರಬತ್ತು ಸೇವೆಗೆ ಪೂರ್ವ ತಯಾರಿ ಕಾರ್ಯಕ್ರಮಗಳು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿಯಿರುವ ಎಸ್. ಎಲ್. ಡೈಮಂಡ್ ಮಳಿಗೆಯ ಅಂಗಣದಲ್ಲಿ ಘಟಕದ ಅಜೀವ ಸದಸ್ಯರಾದ ಬಾಲಕೃಷ್ಣ […]

Read More

ಅಭಿಯಂತರರ (ಇಂಜಿನಿಯರ್) ದಿನ ಆಚರಣೆ

ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ದಿನಾಂಕ 20 ಸೆಪ್ಟೆಂಬರ್ 2022ರಂದು (ಅಭಿಯಂತರರ)ಇಂಜಿನಿಯರ್ ದಿನವನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಸಭೆಗೆ ಮೊದಲು ಭಜನೆಯೊಂದಿಗೆ ಗುರುಪೂಜೆ ಮಾಡಿ ಎಲ್ಲಾ ಸದಸ್ಯರಿಗೆ ಪ್ರಸಾದ ನೀಡಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಬಂದಂತಹ ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು, ಸದಸ್ಯರನ್ನು ಹಾಗೂ ಚಾರುಧಾಮ ಯಾತ್ರೆಯ ಯಾತ್ರಾರ್ಥಿಗಳನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಸಭೆಯಲ್ಲಿ ವಿಶ್ವ ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ಘಟಕವು ಹಮ್ಮಿಕೊಂಡಿದ್ದ, ಕೌಂಟರ್ ಸೇವೆ, ಉಚಿತ […]

Read More

ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ

ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]

Read More

ಕೇದಾರನಾಥದಲ್ಲಿ ರಾರಾಜಿಸಿದ ಯುವವಾಹಿನಿ ಮತ್ತು ತುಳುನಾಡ ಬಾವುಟ

ಮಂಗಳೂರು:- ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಸುಮಾರು 26 ಜನ ಯಾತ್ರಾರ್ಥಿಗಳು, 2 ಜನ ಟೂರ್ ಮ್ಯಾನೇಜರ್, 3 ಜನ ಬಾಣಸಿಗರನ್ನು ಒಳಗೊಂಡ 31 ಜನರ ತಂಡವು ಸಪ್ಟೆಂಬರ್ 8ರಿಂದ ಸೆಪ್ಟೆಂಬರ್ 19ರವರೆಗೆ 11 ದಿವಸಗಳ ಚಾರುಧಾಮ ಕೇದರನಾಥ ಯಾತ್ರೆ ಮಂಗಳೂರಿನಿಂದ ಹೊರಟಿತು. ದೆಹಲಿ, ಹರಿದ್ವಾರ, ಗಂಗಾ ಆರತಿ, ಯಮುನೋತ್ರಿ, ಉತ್ತರ ಕಾಶಿ ವಿಶ್ವನಾಥ ಮಂದಿರ, ಗಂಗಾ ನದಿ, ಸೀತಾಪುರ, ಕೇದಾರನಾಥ ದೇವಾಲಯ, ಬದರಿನಾಥ ದೇವಾಲಯ, ಭೀಮನ ಸೇತುವೆ, ಗಣೇಶ ಗುಹೆ, ವ್ಯಾಸ ಗುಹೆ, ಪಿಪಿಎಲ್ ಕೋಟು, […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!