Yuvavahini

ಮಂಗಳೂರು

ಬೃಹತ್ ಗುರುಸಂದೇಶ ಜಾಥಾ

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳೂರು ಯುವವಾಹಿನಿ ಸಭಾಂಗಣದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಬೃಹತ್ ಗುರುಸಂದೇಶ ಜಾಥಾ ಮೆರವಣಿಗೆ ಜರುಗಿತು.ಮಂಗಳೂರು ನಗರದಲ್ಲಿ ಆಕರ್ಷಕವಾಗಿ ಸಾಗಿದ ಮೆರವಣಿಗೆ ಹಬ್ಬದ ವಾತಾವರಣ ಸೃಷ್ಟಿಸಿತು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ‌.ಭಂಡಾರಿ ಜಾಥಾ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ರವೀಶ್ ಕುಮಾರ್, ಉಪಮೇಯರ್ ರಜನೀಶ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಎಚ್.ಎಸ್.ಸಾಯಿರಾಂ, […]

Read More

ಸಿದ್ಧತೆ ಮತ್ತು ಬದ್ಧತೆ ವಿದ್ಯಾರ್ಥಿ ಜೀವನದ ಮೌಲ್ಯಗಳು : ಡಾ .ರಾಧಾಕೃಷ್ಣ

ಶೈಕ್ಷಣಿಕ ದತ್ತು ಸ್ವೀಕಾರ ನಿಧಿ ಯ ವತಿಯಿಂದ ದಿನಾಂಕ 12-08-2017ರಂದು ಅಪರಾಹ್ನ 3.00 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ದತ್ತು ವಿದ್ಯಾರ್ಥಿಗಳ ಪ್ರೇರಣಾ ಶಿಬಿರ ಮತ್ತು ಶೈಕ್ಷಣಿಕ ವೆಚ್ಚ ವಿತರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೇರಣಾ ಶಿಬಿರವನ್ನು ಘಟಕದ ಮಾಜಿ ಕಾರ್ಯದರ್ಶಿ, ಯೋಗ ಬಂಧು ಶ್ರೀ. ಲಕ್ಷ್ಮೀನಾರಾಯಣ ಮತ್ತು ಮಂಗಳೂರು ರಥಬೀದಿಯಲ್ಲಿರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ರಾಧಕೃಷ್ಣ ರವರು ದೀಪ ಬೆಳಗಿಸಿ ಉದ್ಘಾಟಿಸಿದರು ವಿದ್ಯಾರ್ಥಿಗಳು ಜಾಗೃತರಾಗಿ ಸಿದ್ದತೆಯೊಂದಿಗೆ ಬದ್ದತೆಯಿಂದ ವಿದ್ಯಾಬ್ಯಾಸದಲ್ಲಿ ತೊಡಗಿಕೊಂಡರೆ ಯಶಸ್ಸು ಖಂಡಿತ […]

Read More

ಯುವವಾಹಿನಿ ಸಭಾಂಗಣ ಉದ್ಘಾಟನೆ

ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ  ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]

Read More

ಯುವಕಲೋತ್ಸವದಲ್ಲಿ ಸಸಿಹಿತ್ಲು ಯುವವಾಹಿನಿ ತೃತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವಕಲೋತ್ಸವದಲ್ಲಿ ಬಜ್ಪೆ ಯುವವಾಹಿನಿ ದ್ವಿತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವ ಕಲೋತ್ಸವ : ಮಂಗಳೂರು ಮಹಿಳಾ ಯುವವಾಹಿನಿ ಪ್ರಥಮ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವ ಕಲೋತ್ಸವದಲ್ಲಿ ಶಿಸ್ತು ಮೇಳೈಸಿದೆ :-ಜಗನ್ ಪವಾರ್

ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು.  ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ  ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ […]

Read More

ಮಂಗಳೂರು ಯುವವಾಹಿನಿಯಿಂದ ಸಂಚಾರಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 25.04.2017 ನೇ ಮಂಗಳವಾರದಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿ ಕಛೇರಿಯಲ್ಲಿ   ಸಂಚಾರಿ ನಿಯಮಗಳ ಮಾಹಿತಿ ಕಾರ್ಯಾಗಾರ ಜರುಗಿತು. ಮಂಗಳೂರು ಉತ್ತರ ವಲಯದ ಟ್ರಾಫಿಕ್ ಇನ್ಸ್‌ಪೆಕ್ಟರ್ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು ಸಂಚಾರಿ ನಿಯಮಗಳ ಪಾಲನೆ,ಅನಾಹುತಗಳನ್ನು ತಡೆಗಟ್ಟುವ  ಮುಂಜಾಗೃತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು ಯುವವಾಹಿನಿ ಮಂಗಳೂರು ಘಟಕದ ವಾರದ ಸಾಪ್ತಾಹಿಕ ಸಭೆಯಲ್ಲಿ ಜರುಗಿದ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 75ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ […]

Read More

ಮಂಗಳೂರು ಯುವವಾಹಿನಿಯಿಂದ ಸಂಚಾರಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 25.04.2017 ನೇ ಮಂಗಳವಾರದಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿ ಕಛೇರಿಯಲ್ಲಿ   ಸಂಚಾರಿ ನಿಯಮಗಳ ಮಾಹಿತಿ ಕಾರ್ಯಾಗಾರ ಜರುಗಿತು. ಮಂಗಳೂರು ಉತ್ತರ ವಲಯದ ಟ್ರಾಫಿಕ್ ಇನ್ಸ್‌ಪೆಕ್ಟರ್ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು ಸಂಚಾರಿ ನಿಯಮಗಳ ಪಾಲನೆ,ಅನಾಹುತಗಳನ್ನು ತಡೆಗಟ್ಟುವ  ಮುಂಜಾಗೃತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು ಯುವವಾಹಿನಿ ಮಂಗಳೂರು ಘಟಕದ ವಾರದ ಸಾಪ್ತಾಹಿಕ ಸಭೆಯಲ್ಲಿ ಜರುಗಿದ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 75ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ […]

Read More

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು. 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ ಅದ್ಯಕ್ಷ : ರವೀಶ್ ಕುಮಾರ್ ಉಪಾಧ್ಯಕ್ಷ : ನವೀನ್ ಚಂದ್ರ ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ ಜತೆ ಕಾರ್ಯದರ್ಶಿ : ಯತೀಶ್ ಬಳಂಜ ಕೋಶಾಧಿಕಾರಿ : ಸದಾನಂದ ಕುಳಾಯಿ ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್ ನಿರ್ದೇಶಕರು ನಾರಾಯಣಗುರು ತತ್ವ ಪ್ರಚಾರ : […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!