Yuvavahini

ಮಂಗಳೂರು

ಶಿಕ್ಷಕರಿಂದ ಸ್ವಸ್ಥ ಸಮಾಜದ ನಿರ್ಮಾಣ : ದಯಾನಂದ ಕಟೀಲ್

ಮಂಗಳೂರು : ಯುವವಾಹಿನಿಯು ಶಿಕ್ಷಕರನ್ನು ಗೌರವಿಸುವ ಮೂಲಕ ಮಾತೆಗೆ ಗೌರವ ಸಲ್ಲಿಸಿದಂತೆ, ಸಂಘಟನೆಯನ್ನು ಕಟ್ಟುವುದಕ್ಕಿಂದ ಸಂಘಟನೆಯನ್ನು ಉಳಿಸಿ ಬೆಳೆಸುವುದು ಮುಖ್ಯ, ಶಿಕ್ಷಕರು ನಿರಂತರವಾಗಿ ಕಲಿಕೆಯ ಮೂಲಕ ಶಿಕ್ಷಕರೂ ವಿದ್ಯಾರ್ಥಿ ಆದಾಗ ಮಾತ್ರ ಸಮಾಜದ ಶ್ರೇಷ್ಠ ಶಿಕ್ಷಕನಾಗಲು ಸಾಧ್ಯ. ಈ ಮೂಲಕ ಶಿಕ್ಷಕರಿಂದ ಸ್ವಸ್ಥ ಸಮಾಹದ ನಿರ್ಮಾಣವಾಗಿದೆ. ಎಂದು ಮಂಗಳೂರಿನ ಶಾರದಾ ಶಿಕ್ಷಣ ಸಮೂಹ ಸಂಸ್ಥೆಯ ಉಪ ಪ್ರಾಂಶುಪಾಲರಾದ ದಯಾನಂದ ಕಟೀಲ್ ತಿಳಿಸಿದರು. ಅವರು ದಿನಾಂಕ 04.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ […]

Read More

ಶ್ರೀ ನಾರಾಯಣಗುರು ಸಂದೇಶಯಾತ್ರೆ’

ಮಂಗಳೂರು : ದ. ಕ. ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತು, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣಾನಾಥ ಕ್ಷೇತ್ರದ ಸಹಯೋಗದೊಂದಿಗೆ ದಿನಾಂಕ 27 ಅಗೋಸ್ಟ್ 2018 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವಾಹನ ಜಾಥಾ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ‘ಶ್ರೀ ನಾರಾಯಣಗುರು ಸಂದೇಶಯಾತ್ರೆ’ ವಾಹನ ಜಾಥಾ ಮೆರವಣಿಗೆಯನ್ನು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ಯುವವಾಹಿನಿ ಕಛೇರಿಯ ಮುಂಭಾಗದಲ್ಲಿ ಕುದ್ರೋಳಿ […]

Read More

ಅಭಿನಂದನಾ ಸಮಾರಂಭ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿತು. ಈ ನಿಟ್ಟಿನಲ್ಲಿ ಸಮಾರಂಭದ ಯಶಸ್ಸಿಗೆ ಸಹಕಾರ ನೀಡಿದವರಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 07.08.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಸಮಾವೇಶ ನಿರ್ದೇಶಕ ಹರೀಶ್ ಕೆ.ಪೂಜಾರಿ, ಸಮಾವೇಶ ಸಂಚಾಲಕ ನವೀನ್ ಚಂದ್ರ, ಕಾರ್ಯಕ್ರಮ ನಿರೂಪಿಸಿದ ದಿನೇಶ್ ಸುವರ್ಣ, ಮಂಗಳೂರು ಘಟಕದ ಕೋಶಾಧಿಕಾರಿ ಗಣೇಶ್ […]

Read More

ಯುವವಾಹಿನಿ ಗೌರವ ಅಭಿನಂದನೆ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಇದರ ರಾಜ್ಯಪಾಲ […]

Read More

ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಮಾಜಿಕ ಹಾಗೂ ಬ್ಯಾಕಿಂಗ್ ಕ್ಸೇತ್ರದಲ್ಲಿನ ಸಾಧನೆಗೆ […]

Read More

ಸಚಿವೆ ಡಾ.ಜಯಮಾಲಾರಿಂದ ಸಿಂಚನ ವಾರ್ಷಿಕ ವಿಶೇಷಾಂಕ ಬಿಡುಗಡೆ

ಮಂಗಳೂರು : ಲೇಖನಗಳು, ಮಾಹಿತಿಗಳ ಸಂಗ್ರಹ, ಆಶಯ, ಅವಲೋಕನ, ಸಾಹಿತ್ಯ, ಸಾಂಸ್ಕೃತಿಕ, ಕಥೆ, ಕವನ ಮುಂತಾದ ವೈವಿಧ್ಯಮಯ ಬರಹಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ 2018 ರ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಬಿಡುಗಡೆಗೊಳಿಸಿದರು. ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶದಲ್ಲಿ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ […]

Read More

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 5.8.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು. 2018-19 ನೇ ಸಾಲಿನ ಅಧ್ಯಕ್ಷ ಜಯಂತ ನಡುಬೈಲು ನೇತ್ರತ್ವದ ನೂತನ ತಂಡಕ್ಕೆ ನಿರ್ಗಮನ ಅಧ್ಯಕ್ಷ ಯಶವಂತ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ತನ್ನಲ್ಲಿ ಬಹಳಷ್ಟು ಕನಸುಗಳಿವೆ, ಯುವ […]

Read More

ಯುವವಾಹಿನಿ ಯುವಸಾಧನಾ ಪುರಸ್ಕಾರ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಂಸ್ಕೃತಿಕ ರಂಗದ ರಾಯಭಾರಿಯಾಗಿ, ಸಾಹಿತ್ಯ ಸೇತುವಾಗಿ, […]

Read More

ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ , ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ ಹಾಗೂ ಸಾಧನಾ ಶ್ರೇಷ್ಠ ಪ್ರದಾನ ಮಾಡಲಾಯಿತು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!