05-09-2022, 3:47 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]
Read More
29-08-2022, 3:32 PM
ಮಂಗಳೂರು :- ರಾಜ್ಯ ಕಂಡ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾದ ಹಿಂದುಳಿದ ವರ್ಗಗಳ ಸಮಾಜ ಸುಧಾರಕ ಡಿ. ದೇವರಾಜ್ ಅರಸುರವರ 107ನೇ ಜನ್ಮದಿನಾಚರಣೆಯನ್ನು ದಿನಾಂಕ 29 ಆಗಸ್ಟ್ 2022 ರ ಮಂಗಳವಾರ ಯುವವಾಹಿನಿ ಸಭಾಂಗಣದಲ್ಲಿ ಘಟಕದ ವತಿಯಿಂದ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಬಂದಂತಹ ಅತಿಥಿಗಳನ್ನು, ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸದಸ್ಯರನ್ನು ಸಭೆಗೆ ಆದರ ಪೂರ್ವಕವಾಗಿ ಸ್ವಾಗತಿಸಿದರು. ಗತ ಸಭೆಯ ವರದಿಯನ್ನು ಜೊತೆ ಕಾರ್ಯದರ್ಶಿಯವರಾದ ನಾರಾಯಣ ಕರ್ಕೆರರವರು ವಾಚಿಸಿ ಅನುಮೋದನೆ ಪಡಕೊಂಡರು. ಗುರು […]
Read More
27-08-2022, 2:06 PM
ಮಂಗಳೂರು:- ದಿನಾಂಕ 27 ಮತ್ತು 28ರ ಆಗಸ್ಟ್ 2022ರಂದು ಚಿಕ್ಕಮಗಳೂರಿಗೆ ಕಿರು ಪ್ರವಾಸವನ್ನು ಮಂಗಳೂರು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಪ್ರವಾಸಿ ತಾಣಗಳಾದ ಕೊಟ್ಟಿಗೆಹಾರ, ಬಾಬಾಬುಡನಗಿರಿ, ದತ್ತಪೀಠ, ಝರಿ ವಾಟರ್ ಪಾಲ್ಸ್, ಮಾಣಿಕ್ಯಧಾರ, ಮುಳ್ಳಯ್ಯನ ಗಿರಿ ಬೆಟ್ಟ ಹಾಗೂ ಸುಂದರ ಪ್ರಕೃತಿಯ ಮಡಿಲಲ್ಲಿರುವ ಆಶ್ರಯ ತಾಣ ಜಪ್ಪದ್ ಕಲ್ಲು ರೆಸಾರ್ಟಿನಲ್ಲಿ ಕ್ಯಾಂಪ್ ಫ್ಯೆರ್, ರೋಪ್ ವೇ, ಸ್ವಿಮ್ಮಿಂಗ್ ಪೂಲ್, ಕ್ರಿಕೆಟ್ ಮ್ಯಾಚ್, ಮ್ಯೂಸಿಕಲ್ ಡ್ಯಾನ್ಸ್ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 40 ಜನ ಹಿರಿಯರು ಮತ್ತು ನಾಲ್ಕು ಮಂದಿ […]
Read More
15-08-2022, 2:44 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದಿಂದ ರಾಷ್ಟ್ರದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆಯು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮತ್ತು ಯುವವಾಹಿನಿ ಸಭಾಂಗಣದ ವರಾಂಡದಲ್ಲಿ 15 ಆಗಸ್ಟ್ 2022 ರಂದು ಸ್ವಾತಂತ್ರೋತ್ಸವ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹೂಹಾರ ಹಾಕಿ, ದೀಪ ಬೆಳಗಿಸಿ, ಗುರುಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಘಟಕದ ಹಿರಿಯರಾದ ಶ್ರೀರಾಮಚಂದ್ರ ಪೂಜಾರಿ ದೇರೆಬೈಲುರವರು ದೀಪ ಬೆಳಗಿಸಿ ಶುಭ ಹಾರೈಸಿದರು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕೇಂದ್ರ […]
Read More
24-07-2022, 2:39 PM
ಮಂಗಳೂರು :- ದಿನಾಂಕ 24 ಜುಲೈ 2022ರ ಭಾನುವಾರದಂದು ಮೇರು ಕೊಪ್ಪಳ ರಸ್ತೆ ಸಂಕು ಪೂಜಾರಿ ಇವರ ಹಡೀಲು ಬಿದ್ದಿರುವ ಗದ್ದೆಯ ಭೂಮಿಯಲ್ಲಿ ಯುವವಾಹಿನಿಯ ಸದಸ್ಯರಿಂದ ಬಿತ್ತನೆ ಬಿತ್ತಿ ಕೃಷಿ ಮಾಡುವ ಹಾಗೂ ಭತ್ತದ ನೇಜಿ ನೆಡುವ ಹೊಸ ಪ್ರಯತ್ನ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವವಾಹಿನಿ ಮಹಿಳಾ ಘಟಕದ ಅಧ್ಯಕ್ಷರಾದ […]
Read More
24-07-2022, 1:39 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯ ಅಂಗವಾಗಿ ಶಾಲಾ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಯುವವಾಹಿನಿ ಸಭಾಂಗಣದಲ್ಲಿ ಮಂಗಳೂರು ಘಟಕದ ವತಿಯಿಂದ ದಿನಾಂಕ 24 ಜುಲೈ 2022 ರಂದು ಭಾನುವಾರ ಶಾಲಾ ಕಾಲೇಜಿನ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ನಾರಾಯಣಗುರುಗಳ ವಿಷಯದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕೇಂದ್ರ ಸಮಿತಿಯ ಸಾಹಿತ್ಯ ಸೌರಭದ ಅಂಗವಾಗಿ ಕಲೆ ಮತ್ತು ಸಾಹಿತ್ಯಕ್ಕೆ ಒತ್ತು ನೀಡಿ ಗುರು ತತ್ವ […]
Read More
11-07-2022, 2:21 PM
ಮಂ ಮಂಗಳೂರು :- ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸಾಪ್ತಾಹಿಕ ಭಜನಾ ಸಂಕೀರ್ತನೆಯು ದಿನಾಂಕ 11 ಜುಲೈ 2022 ರಂದು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಘಟಕದ ವತಿಯಿಂದ ನಾಗೇಶ್ ಮತ್ತು ಬಳಗ ದೇರೆಬೈಲು, ಕೊಂಚಾಡಿ ಇವರ ಸಹಕಾರದೊಂದಿಗೆ ಸಾಪ್ತಾಹಿಕ ಭಜನಾ ಸಂಕೀರ್ತನೆ ನಡೆಯಿತು. ಸಾಯಂಕಾಲ 5.30 ರಿಂದ ಪ್ರಾರಂಭಗೊಂಡ ಭಜನಾ ಸಂಕೀರ್ತನೆಯು ರಾತ್ರಿ 7.30ಕ್ಕೆ ಸಮಾಪನಗೊಂಡಿತು. ನಾಗೇಶ್ ಮತ್ತು ಬಳಗ ಭಜನಾ ತಂಡಕ್ಕೆ ಶ್ರೀಕ್ಷೇತ್ರದ ಆಡಳಿತ ಮಂಡಳಿ ಮತ್ತುಅರ್ಚಕ ವೃಂದದವರು ಪ್ರಸಾದ […]
Read More
03-07-2022, 3:54 PM
ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]
Read More
01-02-2022, 3:45 PM
ಮಂಗಳೂರು:- ದಿನಾಂಕ 01.02 2022 ರಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಪದಗ್ರಹಣ ಸಮಾರಂಭವು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಸಮಾರಂಭಕ್ಕೆ ಭಜನೆ ಹಾಗೂ ಗುರುಪೂಜೆಯೊಂದಿಗೆ ಚಾಲನೆ ನೀಡಲಾಯಿತು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಎಸ್ಪಿನ್ ವಾಲ್ ಮತ್ತು ಕಂಪನಿ ಲಿಮಿಟೆಡ್ ಮಂಗಳೂರು ಇದರ ಜನರಲ್ ಮನೇಜರ್ ಆಗಿರುವ ಎಮ್.ಶೇಖರ ಪೂಜಾರಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿಗಳಾಗಿ ಡಾ. ಕಿರಣ್ ಕುಮಾರ್ ಪಿ ಕೆ. ರಾಜ್ಯಾಧ್ಯಕ್ಷರು, ಭಾರತೀಯ ಮನೋವೈದ್ಯಕೀಯ ಸಂಘ, ಕರ್ನಾಟಕ ತುಳು […]
Read More
20-11-2019, 3:00 PM
ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]
Read More