ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಯುವವಾಹಿನಿಯ ಸಾಧನೆಯ ಮೈಲಿಗಲ್ಲುಗಳು

1987-88  ವಿಜಯದಶಮಿಯ ಶುಭದಿನದಂದು ಸಂಘಟನೆಯ  ಉದಯ (02-10-1987)
1988-89  ಸಂಘಟನೆಯ ಮುಖವಾಣಿಯಾಗಿ ‘ಯುವವಾಹಿನಿ’ ಪತ್ರಿಕೆ ಆರಂಭ
1989ರಲ್ಲಿ ಕರ್ನಾಟಕ ಸಂಘಗಳ ನೋಂದಾವಣೆ ಅಧಿನಿಯಮ 1960ರಂತೆ ‘ಯುವವಾಹಿನಿ’ ನೋಂದಾವಣೆ  (26-4-1989)
1990-91  ಯುವವಾಹಿನಿ ಮಾಸಿಕ ಪತ್ರಿಕೆಯಾಗಿ ನಿರಂತರ ಪ್ರಕಟನೆ ಆರಂಭ.
1991-92  ಬಿಲ್ಲವ ಸಮಾಜದ ಜನಾಂಗೀಯ ಅಧ್ಯಯನ ಆರಂಭ.
1992-93 ಯುವವಾಹಿನಿ ‘ವಿದ್ಯಾನಿಧಿ’ ಸ್ಥಾಪನೆ, ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಶಿಬಿರ ಆಯೋಜನೆ.
1993-94 ಅಂತರ್ ಘಟಕ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ
1994-95 ಮಂಗಳೂರಿನ ಕುದ್ರೋಳಿಯಿಂದ ಉಡುಪಿಯ ಬನ್ನಂಜೆಯವರೆಗೆ ‘ಗುರು ಸಂದೇಶ ಯಾತ್ರೆ’
1995-96 ಕಂಕನಾಡಿಯಿಂದ, ಉಡುಪಿಯ ಬನ್ನಂಜೆಯಿಂದ, ಕಾರ್ಕಳ ಮೂಡಬಿದ್ರೆಯಿಂದ ಏಕಕಾಲದಲ್ಲಿ ಗುರು ಸಂದೇಶ ಯಾತ್ರೆ ಹೊರಟು ಮೂಲ್ಕಿಯಲ್ಲಿ ಸಂಗಮ.
1996-97 ‘ಉದ್ಯೋಗಸ್ಥ ಸಮಾಜ ಬಾಂಧವರ ಸಮಾವೇಶ’ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ, ದಮಾನೋತ್ಸವ ವರ್ಷಾಚರಣೆ, ಮಂಗಳೂರಿನ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ‘ಯುವ ಸಮಾವೇಶ’
1997-98 ಮಂಗಳೂರಿನ ಕಂಕನಾಡಿ ಸರ್ವಮಂಗಳ ಸಭಾಂಗಣದಲ್ಲಿ ‘ಉದ್ಯಮಿಗಳ ಸಮಾವೇಶ’, ಸ್ವ-ಉದ್ಯೋಗ ಮಾಹಿತಿ ಶಿಬಿರ.
1998-89 ‘ಶಿಕ್ಷಕರ ಸಮಾವೇಶ’
1999-2000 ವಿದ್ಯಾಶಿಬಿರ, ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿಯಲ್ಲಿ (25-10-1999ರಿಂದ 27-10-1999)
1999-2000 ಜಿಲ್ಲೆಯ 8 ಕಡೆಗಳಿಂದ ಹೊರಟ ಐತಿಹಾಸಿಕ ಗುರು ಸಂದೇಶ ಯಾತ್ರೆ ಬಂಟ್ವಾಳದ ಬಿ.ಸಿ. ರೋಡಿನಲ್ಲಿ ಸಮಾವೇಶ (29-8-1999)
2000-01 ಮೂಲ್ಕಿ ರುಕ್ಕರಾಮ ಸಾಲಿಯಾನ್ ಸಭಾಂಗಣದಲ್ಲಿ ಐತಿಹಾಸಿಕ ‘ಶಾಂತಿಗಳ ಸಮಾವೇಶ’
2001-02 ವಕೀಲರು, ವೈದ್ಯರು ಮತ್ತು ಇಂಜಿನಿಯರುಗಳ ಸಮಾವೇಶ, ಕುದ್ರೋಳಿ ಕ್ಷೇತ್ರದ ಸಂತೋಷಿ ಕಲಾ ಮಂಟಪದಲ್ಲಿ.
2002-03 ‘ವಿಶುಕುಮಾರ್ ಸಂಸ್ಮರಣ’ ಕಾರ್ಯಕ್ರಮ, ವಿವಿಧೆಡೆಗಳಿಂದ ಗುರು ಸಂದೇಶ ಯಾತ್ರೆ ಹೊರಟು ಕಟಪಾಡಿಯಲ್ಲಿ ಸಮಾವೇಶ, ಪ್ರಥಮ ವಿಶುಕುಮಾರ್ ಪ್ರಶಸ್ತಿ ಪ್ರದಾನ ಡಾ| ನಾ. ಮೊಗಸಾಲೆಯವರಿಗೆ (ಪಂಥ ಕಾದಂಬರಿಗಾಗಿ)
2003-04 ವಿಶುಕುಮಾರ್ ದತ್ತಿನಿಧಿ ಸ್ಥಾಪನೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸದಸ್ಯತ್ವ ಸ್ವೀಕಾರ (13-7-2003)
2004-05 ಬ್ರಹ್ಮಶ್ರೀ ನಾರಾಯಣ ಗುರುಗಳ ಸಾಕ್ಷ್ಯಚಿತ್ರದ ಸಿ.ಡಿ. ಬಿಡುಗಡೆ, ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ (4-9-2005)
2005-06
2006-07 ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಜರಗಿದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವದ ಹನುಮಾನ್ ರಥೋತ್ಸವದಂದು ಯುವವಾಹಿನಿಯ ಸರ್ವ ಘಟಕಗಳ ಸೇವೆ (ಸ್ವಯಂ ಸೇವಕರಾಗಿ-05-3-2007)
2007-08 ಯುವವಾಹಿನಿ ಸದಸ್ಯರ ಪರಿಚಯ/ವಿಳಾಸದ ‘ಸಂಪರ್ಕ’ ಕೈಪಿಡಿ ಬಿಡುಗಡೆ (23-11-2008), ಬಹುಮುಖಿ ಸಾಹಿತಿ ವಿಶುಕುಮಾರ್ ಬಗ್ಗೆ ಪುಸ್ತಕ (ಕನ್ನಡ ಸಂಘ ಕಾಂತವರ ಇವರ ಪ್ರಕಟನೆ) ಕ್ಕೆ ಪ್ರಾಯೋಜಕತ್ವ ನೀಡಿ ಬಿಡುಗಡೆ, ‘ಶತಾಯುಷಿ’ ಗೇರ್ತಿಲ ದೇವು ಪೂಜಾರಿಯವರಿಗೆ ‘ಶತನಮನ’ ಅಭಿನಂದನಾ ಕಾರ್ಯಕ್ರಮ, ‘ಕಂಬಳ ರತ್ನ’ ಬಿರುದು ಪ್ರದಾನ
2008-09 ಉಡುಪಿಯಲ್ಲಿ ಜರಗಿದ ಬಿಲ್ಲವರ ಮಹಾ ಮಂಡಲದ ‘ಕೋಟಿ-ಚೆನ್ನಯ’ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸಹಯೋಗ.
2009-10 ‘ಬಿಲ್ಲವ ಸಮಾಜಕ್ಕೊಂದು ಕಾಯಕಲ್ಪ’ ಬಿಲ್ಲವ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಚಿಂತನ-ಮಂಥನ ಕಾರ್ಯಕ್ರಮ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ (9.5.2010)
2010-11 ಯುವವಾಹಿನಿಗೆ ಸ್ವಂತ ಕಛೇರಿಯ ವ್ಯವಸ್ಥೆ.
2011-12 ‘ವಿಶುಕುಮಾರ್ ಪ್ರಶಸ್ತಿ’ಯ ದಶಮಾನೋತ್ಸವ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ (3.11.2012), ಯುವ ವಾಹಿನಿಯ ರಜತ ಮಹೋತ್ಸವ ಸಮಾರಂಭ ಕ್ಷೇತ್ರ ಕುದ್ರೋಳಿಯಲ್ಲಿ (4.11.2012) ‘ಮಾನವತಾವಾದಿ ಜಗದ್ಗುರು ಶ್ರೀ ನಾರಾಯಣ’ ಮತ್ತು ‘ಕೀರ್ತಿಶೇಷ ಬಿಲ್ಲವ ಸಾಧಕರು’ ಪುಸ್ತಕಗಳ ಬಿಡುಗಡೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!