
ಪಡುಬಿದ್ರಿ : ದಿನಾಂಕ 03/05/2026 ರಂದು ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ದ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರು ಬೆಳಿಗ್ಗೆ ಇಂದ ಸಂಜೆಯ ವರೆಗೆ ಸ್ವಯಂಸೇವೆಯಲ್ಲಿ ಪಾಲ್ಗೊಂಡು, ನೆರೆದಿದ್ದ ಭಕ್ತ ಜನರಿಗೆ ಅನ್ನ ಬಡಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ಪೂರ್ಣ ಗೊಳಿಸಲಾಯಿತು.


