ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ

ಯಡ್ತಾಡಿ : ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ ಕಾರ್ಯಕ್ರಮ ದಿನಾಂಕ 25/05/2019 ರ ಶನಿವಾರ ಕಂಬಳಕಟ್ಟು ಸತೀಶ ಪೂಜಾರಿಯವರ ಮನೆಯಲ್ಲಿ ￰ಜರಗಿತು…ಈ ಕಾರ್ಯಕ್ರಮ ಈ ಹಿಂದೆ ನಡೆದ ನಮ್ಮ ನಡೆ ಕಾರ್ಯಕ್ರಮಗಳಿಗಿಂತ ವಿಭಿನ್ನ ವಾಗಿ ಮೂಡಿ ಬಂದಿತ್ತು ….ನಮ್ಮ ಯುವವಾಹಿನಿ ಸದಸ್ಯರ ಪುಟಾಣಿ ಮಕ್ಕಳೇ ನಿರೂಪಣೆ ಮಾಡಿ ಆಯೋಜಿಸಿದ್ದು ಮಕ್ಕಳೇ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿದ್ದು ವಿಶೇಷವಾಗಿತ್ತು..ಯುವವಾಹಿನಿ ಸದಸ್ಯರೆಲ್ಲರೂ ಆಟೋಟ ಕಾರ್ಯಕ್ರಮ ಹಾಗು ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಮಕ್ಕಳೊಂದಿಗೆ ಬೆರೆತು ಹಿರಿಯರು ಕಿರಿಯರು ಎಲ್ಲರೂ ಖುಷಿಯಿಂದ ನಲಿದಾಡಿ ಮಕ್ಕಳೊಂದಿಗೆ ಹೆಜ್ಜೆ ಹಾಕಿದರು…. .ಈ ಕಾರ್ಯಕ್ರಮವನ್ನು ಹಿರಿಯರಾದ ಗುಲಾಬಿ ಪೂಜಾರಿಯವರು ಉದ್ಘಾಟಿಸಿ ..ನೂತನ ಅಧ್ಯಕ್ಷರಾದ ಗೀತಾ ಪೂಜಾರಿಯವರ ಅದ್ಯಕ್ಷತೆಯಲ್ಲಿ . ಸತೀಶ್ ಪೂಜಾರಿ ವಡ್ಡರ್ಸೆ , ಪ್ರಕಾಶ್ ಪೂಜಾರಿ ಸುಮುಖ ಹಾಗು ಯುವವಾಹಿನಿ 73 ಸದಸ್ಯರು ಪಾಲ್ಗೊಂಡಿದ್ದರು..
ಕೊನೆಯದಾಗಿ ಸತೀಶ್ ಪೂಜಾರಿಯವರು ಮತ್ತು ಮನೆಯವರು ಉತ್ತಮ ಊಟೋಪಚಾರದ ವ್ಯವಸ್ಥೆ ಮಾಡಿದ್ದರು …ಎಲ್ಲರೂ ಅದನ್ನು ಪ್ರೀತಿಯಿಂದ ಸವಿದರು ….ಹಾಗು ಒಂದು ವರ್ಷಗಳ ಕಾಲ ಯಡ್ತಾಡಿ ಯುವವಾಹಿನಿ ಘಟಕವನ್ನು ಸತೀಶ್ ಪೂಜಾರಿಯವರ ಪರಿಕಲ್ಪನೆಯಂತೆ ಸಂಘಟನೆಯನ್ನು ಇನ್ನಷ್ಟು ಬಲಿಷ್ಠ ಗೊಳಿಸಲು ರೂಪಿಸಿದ ನಮ್ಮ ನಡೆ…ಹಾಗು ಅಧ್ಯಕ್ಷ ,ಕಾರ್ಯದರ್ಶಿಗಳ ಇನ್ನಿತರ ಯಶಶ್ವಿ ಕಾರ್ಯಕ್ರಮಗಳ ಮೂಲಕ ಯಡ್ತಾಡಿ ಯುವವಾಹಿನಿಯಲ್ಲಿ ಸಂಚಲನ ಮೂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿ ಸತೀಶ್ ಪೂಜಾರಿಯವರು ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುತ್ತಿರುವುದನ್ನು ನೆನೆದು ಸತೀಶ್ ಪೂಜಾರಿಯವರ ದಂಪತಿಗಳಿಗೆ ಎಲ್ಲರ ಶುಭ ಹಾರೈಕೆಯೊಂದಿಗೆ ಎಲ್ಲರ ಮನಸಲ್ಲೂ ಏನೋ ಕಳೆದುಕೊಂಡ ಅನುಭವ ಆಗಿದ್ದು ಸುಳ್ಳಲ್ಲ …

One thought on “ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ

  1. ಮಕ್ಕಳಿಗೆ ಸಂಸ್ಕೃತಿ ಹಾಗೂ ಶಿಸ್ತು ಬದ್ದ ಜೀವನ ರೂಪಿಸುವ ಕಾರ್ಯಕ್ರಮ ಅಭಿನಂದನೆಗಳು..

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!