ಯುವವಾಹಿನಿ (ರಿ )ಬಜಪೆ ಮತ್ತು ಕೆಂಜಾರು-ಕರಂಬಾರು ಘಟಕ

ಸಹಾಯ ಹಸ್ತ

ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ  ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ .
  09/09/19 ನೇ ಸೋಮವಾರದಂದು ವಿಶ್ವ ಬಿಲ್ಲವರ ಚಾವಡಿ (ರಿ )ವತಿಯಿಂದ 15000 ರೂಪಾಯಿ ಹಾಗೂ ಯುವವಾಹಿನಿ (ರಿ )ಬಜಪೆ ಘಟಕದ ವತಿಯಿಂದ 27450 ರೂಪಾಯಿ ಒಟ್ಟು 42450 ರೂಪಾಯಿ ಹಣವನ್ನು ರಾಕೇಶ್ ಹಾಗೂ ಅವರ ತಾಯಿಯಲ್ಲಿ ನಿಡಲಾಯಿತು .
              ವಿಶ್ವ ಬಿಲ್ಲವರ ಸೇವಾ ಚಾವಡಿ(ರಿ)
ಯ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಅಮ್ಟಾಡಿ,
ವಿಶ್ವ ಬಿಲ್ಲವರ ಸೇವಾ ಚಾವಡಿ ಯ ಗೌರವ ಸಲಹೆಗಾರರು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೆಶಕ -ಕುಸುಮಾಕರ ಕುಂಪಲ ,ಯುವವಾಹಿನಿ ಬಜಪೆ ಘಟಕದ ಮಾಜಿ ಅಧ್ಯಕ್ಷರಾದ ರವೀಂದ್ರ ಪೂಜಾರಿ ,ಚಂದ್ರಶೇಖರ್ ಪೂಜಾರಿ ,ನಿ .ಪೂ .ಅಧ್ಯಕ್ಷರಾದ ದೇವರಾಜ್ ಅಮೀನ್ ,ಕಾರ್ಯದರ್ಶಿ ರೋಹಿತ್ ,ಜತೆ ಕಾರ್ಯಾದರ್ಶಿ ವಿನೀತ್ ಪೂಜಾರಿ ,ಸದಸ್ಯರಾದ ತೇಜಸ್ ಶಾಂತಿಗುಡ್ಡೆ ,ಹಾಗೂ ಕರಂಬಾರು -ಕೆಂಜಾರು ಘಟಕದ ಶೇಕರ ಪೂಜಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .
                 10/09/19 ನೇ ಮಂಗಳವಾರದಂದು  ಯುವವಾಹಿನಿ (ರಿ ) ಕೆಂಜಾರು ಕರಂಬಾರು ಘಟಕದ ವತಿಯಿಂದ ₹ 17500/- ರೂಪಾಯಿ ಹಣವನ್ನು ರಾಕೇಶ್ ಹಾಗೂ ಅವರ ತಾಯಿಯಲ್ಲಿ ನಿಡಲಾಯಿತು .
  ಘಟಕದ ಅಧ್ಯಕ್ಷರಾದ ಯಶವಂತ ಬಿ,ಕಾರ್ಯದರ್ಶಿ ಪ್ರಸಾದ ಪಾಲನ್ ,ಉಪಾಧ್ಯಕ್ಷರಾದ ಯಶವಂತ ವಿ ಮತ್ತು ಸುಜಾತ
 ಶೇಖರ್ ಹಾಗೂ ಘಟಕದ ಸರ್ವ ಸದಸ್ಯರೂ   ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕುಟುಂಬಕ್ಕೆ ಧೈರ್ಯ ತುಂಬಿ ಶೀಘ್ರ ಚಿಕಿತ್ಸೆ ಫಲಕಾರಿಯಾಗಲು ಹಾರೈಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!