ಯುವವಾಹಿನಿ (ರಿ ) ಕಟಪಾಡಿ ಘಟಕ

ಭಕ್ತಿ ಹೆಜ್ಜೆ ಭಜನಾ ಸ್ಪರ್ಧೆ

ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ  ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ ವು ,ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ನರೇಶ್ ಕುಮಾರ್ ಸಶಿಹಿತ್ಲು ,ಬಿಲ್ಲವ ಪರಿಷತ್ತಿನ ಅಧ್ಯಕ್ಷರಾದ ನವೀನ್ ಅಮೀನ್ ,ಕ್ಷೇತ್ರಡಾಲಿತಮಂಡಲಿಯ ಉಪಾಧ್ಯಕ್ಷರಾದ ಶ್ರೀಕರ್ ಅಂಚನ್ ,ಮಟ್ಟು ಗಣೇಶೋತ್ವವ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ,ಕ್ಷೇತ್ರಡಾಲಿತ ಮಂಡಳಿಯ ಕಾರ್ಯದರ್ಶಿ ಶಿವಾನಂದ, ಹಾಗೂ ಸದಸ್ಯರು ,ಯುವವಾಹಿನಿ ಘಟಕದ ಸದಸ್ಯರು ,ಸಂಘಟನಾ ಕಾರ್ಯದರ್ಶಿ ರಮೇಶ್ ಕೋಟಿಯಾನ್ ,ಉಪಸ್ಥಿತರಿದ್ದರು ,ಪ್ರಥಮ ಬಹುಮಾನವನ್ನು ,ಹೂಡೆ ಶ್ರೀ ಹನುಮಾನ್ ವಿಠೋಭಾ ಮಾತೃ ಮಂಡಳಿ  ದ್ವಿತೀಯ ,ಮಂಗಳೂರು ನೀರು ಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನ ಮಂದಿರ ,ಹಾಗೂ ತೃತೀಯ ಶ್ರೀ ರಾಮ ಭಜನ ಮಂದಿರ ಗುಡ್ಡೆ ಕೋಪ್ಲ ,ಹಾಗೂ ಬಜ್ಪೆ ಸುಂಕದ ಕಟ್ಟೆ ಅಂಭಿಕ ಅನ್ನಪೂರ್ಣೇಶ್ವರಿ ಶ್ರೀ ಮಂಡಳಿ ,ಮತ್ತು ಸ್ವರ ಶ್ರೀ ಮಂಡಳಿ ಸುರತ್ಕಲ್ ಇವರು ಸಮಾಧಾನಕರ ಬಹುಮಾನವನ್ನು ಪಡೆದುಕೊಂಡರು ,ಈ ಕಾರ್ಯಕ್ರಮ ಎಲ್ಲಾ ಅತಿಥಿ ಗಣ್ಯರ ಊರವರ  ಮೆಚ್ಚುಗೆಗೆ ಪಾತ್ರವಾಯಿತು ,ಈ ಎಲ್ಲಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಟಪಾಡಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಪೂಜಾರಿಯವರು ವಹಿಸಿದರು,

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!