ಯುವವಾಹಿನಿ (ರಿ.) ಕಟಪಾಡಿ ಘಟಕ

ಯಕ್ಷಗಾನ ಬಯಲಾಟ

                ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಏಣಗುಡ್ಡೆ ಶ್ರೀ ಬ್ರಹ್ಮಬೈದರ್ಕಳ ಗರಡಿ, ಕಟಪಾಡಿ ಇದರ ಪುನರ್ ಪ್ರತಿಷ್ಟಾಪನೆ ಮತ್ತು ಬ್ರಹ್ಮಕಲಾಶಭಿಷೇಕಾದ ಅಂಗವಾಗಿ ದಿನಾಂಕ 13/05/2022ರಂದು ಸಮಯ ಸಂಜೆ: 7:00 ಗಂಟೆಗೆ ಯುವವಾಹಿನಿ (ರಿ.) ಕಟಪಾಡಿ ಘಟಕದ ಸದಸ್ಯರಿಂದ ” ಶಶಿಪ್ರಭೆ ಪರಿಣಯ ” ಯಕ್ಷಗಾನ ಬಯಲಾಟ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರು: ಶ್ರೀ ಆನಂದ್ ಆರ್ ಪೂಜಾರಿ,ಮದ್ದಳೆ: ಶ್ರೀ ಚಂದ್ರಶೇಖರ ಆಚಾರ್ಯ,ಚೆಂಡೆ : ಶ್ರೀ ರಾಜೀವ ತೋನ್ಸೆ,ವೇಷಭೂಷಣ: ಶ್ರೀ ಬಾಲಕೃಷ್ಣ ಮತ್ತು ಬಳಗ, ಶ್ರೀ ಗಜಾನನ ಯಕ್ಷಗಾನ ಕಲಾಸಂಘ, ಬ್ರಹ್ಮಾವರ ಇವರು ನೀಡಿದ್ದರು.ಕಲಾವಿದರಾಗಿ ಘಟಕದ ಸದಸ್ಯರು ವಿವಿಧ ಪಾತ್ರ ಅಭಿನಯಿಸಿದರು.
ಬಾಳ ಗೋಪಾಲ : ಮಿಥುನ್ ಜತ್ತನ್, ಲಿಖಿತ್ ಜತ್ತನ್,ಪದ್ಮಶೇಖರ : ಸುಕುಮಾರ್ ಕೋಟ್ಯಾನ್.ಮಂತ್ರಿ : ಮಿಥುನ್ ಜತ್ತನ್ ,ಮಾರ್ತಾಂಡತೇಜ : ಕು.ದೀಪ್ತಿ ಜತ್ತನ್,ಕಮಲಧ್ವಜ : ಕು. ದಾಕ್ಷಾಯಿಣಿ,ಮಾಂಡವ್ಯಮುನಿ : ಮೋಹನ್ ಪೂಜಾರಿ,ಕಿರಾತ : ಯಾದವ ಕೋಟ್ಯಾನ್,ಕಿರಾತ ಪಡೆ : ಸುನಿಲ್ ಸನಿಲ್, ಸುಕುಮಾರ್ ಕೋಟ್ಯಾನ್, ಮಿಥುನ್ ಜತ್ತನ್, ಲಿಖಿತ್ ಜತ್ತನ್, ನಿಹಾಲ್.ದೂತಿ : ರಾಜೇಶ್,ಭ್ರಮರಕುಂತಲೆ : ಪಲ್ಲವಿ,ಕಮಲಗಂದಿನಿ : ದಿಶಾ,ಶಶಿಪ್ರಭೆ : ಕಾರ್ತಿಕ್ ಕುಂದರ್,ಘೋರರೂಪಿ : ಚೇತನ್,ದೇವಿ : ಶ್ರೀಮತಿ ಪ್ರತಿಮಾ ವಿ. ಪೂಜಾರಿ ಇವರುಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಹಾಲಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!