ಸಾಹಿತ್ಯ

ಸಂಸ್ಕಾರಗಳ ಮಹತ್ವ

ಚಿಂತನ ಈ ವಿಶಾಲ ಜಗತ್ತು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹವಾಗುಣ, ಪ್ರಾಕೃತಿಕ ಲಕ್ಷಣ, ಮಣ್ಣಿನ ಗುಣ ಹೊಂದಿದೆ. ಹಾಗೆಯೇ ಈ ಜಗತ್ತಿನ ಸೃಷ್ಟಿಯಲ್ಲಿ ಮಾನವನ ಸೃಷ್ಟಿಯು ಅತ್ಯಂತ ಶ್ರೇಷ್ಟವಾದುದು. ಮಾನವ ಕುಲದ ವಿಕಾಸವಾದಂತೆ ಕಾಲಕ್ರಮೇಣ ನಾಗರಿಕತೆ ಬೆಳೆಯಿತು. ಮಾನವ ಅನ್ಯನ್ಯ ಕಾರಣಗಳಿಗಾಗಿ ತಂಡ ತಂಡವಾಗಿ ಬದುಕಲು ಆರಂಭಿಸಿದ. ವಿಭಿನ್ನ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಜಗತ್ತಿನಲ್ಲಿ ಮಾನವರು ಅವರವರು ಬದುಕುವ ನೆಲ ಜಲದ ಗುಣಗಳಿಗೆ ಅನುಗುಣವಾಗಿ ಬದುಕಬೇಕಾಯಿತು. ಇದರಿಂದ ವಿಭಿನ್ನ ಜೀವನ ರೀತಿ ಬೆಳೆಯಿತು. ಒಂದು […]

Read More

ನಾ ಮೆಚ್ಚಿದ ವಿಶುಕುಮಾರರ ಎರಡು ಚಿತ್ರ ಲೇಖನಗಳು

ಹಿನ್ನೋಟ ಕುಂದಾಪುರದ ಬಸ್‌ಸ್ಟ್ಯಾಂಡ್ ಭಿಕ್ಷುಕ ಮತ್ತು ಬೊಬ್ಬರ್ಯ ಕಟ್ಟೆ ದಿವಂಗತ ವಿಶುಕುಮಾರ್‌ರವರನ್ನು ಆಳವಾಗಿ ಅಭ್ಯಸಿಸಿದರೆ ಅವರ ಸಾಹಿತ್ಯಿಕ ಸಂಬಂಧ ಹೆಚ್ಚು ಪ್ರಸಿದ್ಧಿ ಪಡೆದದ್ದು ಅವರು ಕುಂದಾಪುರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಇನ್ಸ್‌ಪೆಕ್ಟರ್ ಆಗಿದ್ದಾಗ ಎನ್ನಬಹುದು. ಆಗ ನಾನು ಕುಂದಾಪುರ ಭಂಡಾರ್‌ಕಾರ್‍ಸ್ ಕಾಲೇಜಿನಲ್ಲಿ ಓದುತ್ತಿದ್ದುದರಿಂದ ಅವರ ಲೇಖನಗಳು ಉದಯವಾಣಿಯಲ್ಲಿ ಬರುತ್ತಿರುವುದನ್ನು ಓದುವವರಲ್ಲಿ ನಾನೂ ಒಬ್ಬನಾಗಿದ್ದೆ. ಹೆಚ್ಚಾಗಿ ಚಿತ್ರ- ಲೇಖನ (Feature Articles) ಗಳನ್ನು ಬರೆಯಲು ಇಚ್ಚಿಸುತ್ತಿದ್ದ ಇವರು, ನಾವು ದಿನನಿತ್ಯ ನೋಡುವ ವಿಷಯಗಳನ್ನು ಆಯ್ದು ಬರೆಯುತ್ತಿದ್ದರು. ಆಗಿನ ಕಾಲದಲ್ಲಿ […]

Read More

ನರೇಶ್ ಕುಮಾರ್­ಗೆ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!