ನಾರಾಯಣ ಗುರು

ಹಳೆಯಂಗಡಿ-ಕೊಪ್ಪಳ ರಸ್ತೆಗೆ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ನಾಮಕರಣ

ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್‌ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.

Read More

ವೃತ್ತಿ ಮಾರ್ಗದರ್ಶನ ಶಿಬಿರ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಭಾಷಣ ಸ್ಪರ್ಧೆ

ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್‌ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]

Read More

ಮುಲ್ಕಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ ಅಭಿಯಾನ

ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆ, ಬಡತನ, ಅಜ್ಞಾನ ಹಾಗೂ ಜಾತೀಯತೆ ತಾಂಡವಾಡುತ್ತಿದ್ದು, ಸಂಪೂರ್ಣ ಕೇರಳವೇ ಒಂದು ಭ್ರಾಂತಾಲಯವೆಂದು ಸ್ವಾಮಿ ವಿವೇಕಾನಂದರಿಂದ ಕರೆಯಲ್ವಟ್ಟ ದಿನಗಳವು, ಬಿಡುಗಡೆ ಇಲ್ಲದ ಬೇಡಿಯಿಂದ ಶತಮಾನಗಳಿಂದಲು ಅಸ್ಪೃಶ್ಯರು ಮೇಲ್ವರ್ಗದವರೆಂದು ಗುರುತಿಸಲ್ಪಟ್ಟ ಜನರಿಂದ ತುಳಿತಕ್ಕೊಳಪಟ್ಟಿದ್ಟರು. ಜಾತಿಬೇಧದ ಬೇರುಗಳ ಜೊತೆ ದಾಸ್ಯದ ಭೀಕರತೆ ಜನಜೀವನದಲ್ಲಿ ಬಹಳ ಆಳಕ್ಕೆ ಇಳಿದಿತ್ತು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ರಾಜೀವ್ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ನಾರಾಯಣಗುರು ವೃತ್ತ ನಾಮಕರಣ ಮಾಡಲು ಮನವಿ

ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]

Read More

ಬಂಟ್ವಾಳ ಯುವವಾಹಿನಿಯಿಂದ ಗುರುಸಂದೇಶ ಯಾತ್ರೆಯ ಭವ್ಯ ಮೆರವಣಿಗೆ -2014

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮದ ಪ್ರಯುಕ್ತ ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳನ್ನು ಸಾರುವ ಸಹಸ್ರಾರು ಜನರು ಭಾಗವಹಿಸಿದ ಭವ್ಯ ಮೆರವಣಿಗೆಯು ಬಿ.ಸಿ.ರೋಡಿನ ಗಾಣದಪಡ್ಪು ನಾರಾಯಣಗುರು ನಗರಕ್ಕೆ ಆಗಮಿಸಿತು. ಯುವವಾಹಿನಿಯ 18 ಘಟಕಗಳು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಹಾಗೂ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳ ಬಿಲ್ಲವ ಸಂಘಟನೆಗಳಿಂದ ಆಗಮಿಸಿದ ಗುರುಸಂದೇಶ ಯಾತ್ರೆಯು ಬಿ.ಸಿ.ರೋಡಿನ ಪೊಳಲಿ ದ್ವಾರದಲ್ಲಿ ಒಟ್ಟು ಸೇರಿದವು. ಬಂಟ್ವಾಳ ತಾಲೂಕು ಬಿಲ್ಲವ […]

Read More

ಜಾತಿ ಒಂದು ಧರ್ಮ ಒಂದು ದೇವರು ಒಬ್ಬನೇ

ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]

Read More

ಯುವವಾಹಿನಿಯ ಯಶಸ್ವೀ ಶತಧ್ವಜ ಪಾದಯಾತ್ರೆ

ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!