ಸಿಂಚನ

ಸಂಸ್ಕಾರಗಳ ಮಹತ್ವ

ಚಿಂತನ ಈ ವಿಶಾಲ ಜಗತ್ತು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹವಾಗುಣ, ಪ್ರಾಕೃತಿಕ ಲಕ್ಷಣ, ಮಣ್ಣಿನ ಗುಣ ಹೊಂದಿದೆ. ಹಾಗೆಯೇ ಈ ಜಗತ್ತಿನ ಸೃಷ್ಟಿಯಲ್ಲಿ ಮಾನವನ ಸೃಷ್ಟಿಯು ಅತ್ಯಂತ ಶ್ರೇಷ್ಟವಾದುದು. ಮಾನವ ಕುಲದ ವಿಕಾಸವಾದಂತೆ ಕಾಲಕ್ರಮೇಣ ನಾಗರಿಕತೆ ಬೆಳೆಯಿತು. ಮಾನವ ಅನ್ಯನ್ಯ ಕಾರಣಗಳಿಗಾಗಿ ತಂಡ ತಂಡವಾಗಿ ಬದುಕಲು ಆರಂಭಿಸಿದ. ವಿಭಿನ್ನ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಜಗತ್ತಿನಲ್ಲಿ ಮಾನವರು ಅವರವರು ಬದುಕುವ ನೆಲ ಜಲದ ಗುಣಗಳಿಗೆ ಅನುಗುಣವಾಗಿ ಬದುಕಬೇಕಾಯಿತು. ಇದರಿಂದ ವಿಭಿನ್ನ ಜೀವನ ರೀತಿ ಬೆಳೆಯಿತು. ಒಂದು […]

Read More

ಅವಳಿ ಪ್ರಶಸ್ತಿಗಳ ಅಪೂರ್ವ ಸಾಧಕಿ ಶ್ರೀಮತಿ ಪ್ರಮೀಳಾ ದೀಪಕ್

ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ದ.ಕ.ಜಿಲ್ಲೆಯ ಪ್ರಪ್ರಥಮ ಮಹಿಳೆ ಹಾಗೂ ಬಸವ ರತ್ನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಗೊಂಡ ಪ್ರಮೀಳಾ ಮೂಲತಃ ಬಂಟ್ವಾಳ ತಾಲೂಕು, ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲ್ ಕಾಪಿಕಾಡ್ ಕೃಷ್ಣಪ್ಪ ಪೂಜಾರಿ ಹಾಗೂ ದೇವಕಿ ಕೃಷ್ಣಪ್ಪ ಪೂಜಾರಿಯವರ ಸುಪುತ್ರಿ . ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಗಾದೆಗೆ ಒಪ್ಪುವ ವ್ಯಕ್ತಿತ್ವದ ಅಗಾಧ ಸಾಹಿತ್ಯ ಪ್ರತಿಭೆಯ ಪ್ರಮೀಳಾ ಎಳವೆಯಲ್ಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿದವರು. ಯುವ ಸಾಹಿತಿಯಾಗಿ ಬಿಡುಗಡೆಗೊಂಡ ಇವರ ಚೊಚ್ಚಲ ಕೃತಿ ’ಸುಪ್ತ’ […]

Read More

ತುಳುನಾಡಿನ ಸಾಂಸ್ಕೃತಿಕ ಸಮುಚ್ಚಯ ಕೋಟಿ-ಚೆನ್ನಯ ಥೀಂ ಪಾರ್ಕ್

ತುಳುನಾಡಿನ ಸಾಂಸ್ಕೃತಿಕ ಚರಿತ್ರೆಯಲ್ಲಿ ಕೋಟಿ- ಚೆನ್ನಯರ ಹೆಸರು ಅಮರವಾದುದು. ವ್ಯಕ್ತಿ ಸ್ವಾತಂತ್ರ್ಯ ಮತ್ತು ಸ್ವಾಭಿಮಾನಕ್ಕಾಗಿ ಹೋರಾಡಿದ ಅವರು ಇಂದು ಪೂಜ್ಯನೀಯರಾಗಿದ್ದಾರೆ. ಅವರ ನೆನಪನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಸುವ ಯತ್ನವಾಗಿ ಕೋಟಿ-ಚೆನ್ನಯ ಥೀಂ ಪಾರ್ಕನ್ನು ನಿರ್ಮಿಸಲಾಗಿದೆ. ಕೋಟಿ- ಚೆನ್ನಯರ ಸಂಕ್ಷಿಪ್ತ ಬದುಕು ಮತ್ತು ಸಾಧನೆಗಳನ್ನು ಹೀಗೆ ಸಂಗ್ರಹಿಸಬಹುದು. ಸುಮಾರು 450 ವರ್ಷಗಳ ಹಿಂದೆ ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಪವಿತ್ರವಾದ ದೇಯಿಬೈದೆತಿಯ ಗರ್ಭದಲ್ಲಿ ಜನ್ಮ ತಳೆದ ಕೋಟಿ- ಚೆನ್ನಯರು ಎಳೆಯ ಪ್ರಾಯದಲ್ಲೇ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ತಾವು ಕೂಡಾ ಬಲಿಷ್ಠರಾಗಬೇಕು ಎನ್ನುವಂತಹ […]

Read More

ಗರಡಿ-ಇತಿಹಾಸ-ಪರಂಪರೆ

ಪೀಠಿಕೆ: ನಾಗರೀಕತೆ ಬೆಳೆಯುವಲ್ಲಿ ಭೌಗೋಳಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಅಂಶಗಳ ಪಾತ್ರ ಗಮನೀಯ. ಅದರಲ್ಲೂ ರಾಜಕೀಯ ಅಂಶ ಅತೀ ಪ್ರಧಾನವಾದುದು. ಏಕೆಂದರೆ ಉಳಿದೆಲ್ಲವುಗಳು ಭದ್ರವಾದ ರಾಜಕೀಯ ರಕ್ಷಣೆಯ ತಳಹದಿಯ ಮೇಲೆಯೇ ಬೆಳೆಯತಕ್ಕಂತವುಗಳು. ಆದುದರಿಂದಲೇ ಪ್ರಾದೇಶಿಕ ಮಟ್ಟದಿಂದ ರಾಜ್ಯ ಸಾಮ್ರಾಜ್ಯದ ಮಟ್ಟದವರೆಗೆ ರಕ್ಷಣಾ ಕಲೆಗೆ ಮನುಷ್ಯ ವಿಶೇಷ ಆದ್ಯತೆ ನೀಡುತ್ತಾ ಬಂದಿರುವುದು. ಮನುಷ್ಯನನ್ನು ಶೂನ್ಯದಿಂದ ಅಸಾಮಾನ್ಯಗೊಳಿಸುವ ಸಾಧನಗಳೇ ಕಲೆಗಳು ಎನ್ನಬಹುದು. ರಕ್ಷಣಾ ಕಲೆ ಇವುಗಳಲ್ಲೊಂದು. ರಾಜ್ಯ ರಾಷ್ಟ್ರದ ಕಲ್ಪನೆಗಳಿಲ್ಲದ ಆ ದಿನಗಳಲ್ಲಿಯೇ ಮಾನವ ತನ್ನ ಜನರ ಮಾನ- […]

Read More

ಶಿಶು ಆರೋಗ್ಯ ಮತ್ತು ಸಮಾಜ

ಅಧ್ಯಯನ ಪೀಠಿಕೆ: ಯಾವುದೆ ದೇಶದ ಸಂಪತ್ತು ನಿಷ್ಕರ್ಷೆಯಾಗುವುದು ಎರಡು ಮೂಲಗಳಿಂದ- ಒಂದು ಅಲ್ಲಿನ ನೈಸರ್ಗಿಕ ಸಂಪತ್ತಿನಿಂದ, ಎರಡು, ಆ ದೇಶದ ಮಾನವ ಸಂಪತ್ತಿನಿಂದ. ಮಾನವ ಸಂಪತ್ತು ಇತರೆಲ್ಲಾ ಸಂಪತ್ತಿಗಿಂತ ಶ್ರೇಷ್ಟವಾದುದು. ಆದರೆ, ಮಾನವ ಸಂಪತ್ತಿನ ಅಸಮರ್ಪಕ ಬೆಳವಣಿಗೆ ಇಡೀ ವ್ಯವಸ್ಥೆಯ ಮೇಲೆ ಎರಡೂ ನಿಟ್ಟಿನಲ್ಲಿ ಅಂದರೆ, ಗುಣಾತ್ಮಕವಾಗಿಯೂ, ಪರಿಮಾಣಾತ್ಮಕವಾಗಿಯೂ ಪ್ರಭಾವ ಬೀರುವುದು. ಆಹಾರ, ನೀರು, ಬಟ್ಟೆ, ನೆಲ, ವಸತಿ ಹಾಗೂ ಖನಿಜಗಳ ಕೊರತೆ ಉಂಟಾಗುವುದಲ್ಲದೆ, ಶಿಕ್ಷಣ, ಆರೋಗ್ಯ, ಹಾಗೂ ಸಂಪನ್ಮೂಲಗಳ ಮೇಲೆ ಪರಿಣಾಮ, ಅಲ್ಲದೆ ನಿರುದ್ಯೋಗ, ಬಡತನ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!