ವಿದ್ಯೆ

ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಯುವವಾಹಿನಿ (ರಿ) ಉಡುಪಿ ಘಟಕದ ಇದರ ನೇತೃತ್ವದಲ್ಲಿ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ತಾ. 17-7-2016 ರಂದು ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜೇಂದ್ರ ಕುಮಾರ್ ಉಪಾಧ್ಯಕ್ಷರು ತಾಲೂಕು ಪಂಚಾಯತ್ ಉಡುಪಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ(ರಿ) ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಯುವ ಉದ್ಯಮಿಗಳಾದ ಜಗನ್ನಾಥ ಪೂಜಾರಿ ಮತ್ತು ಲ|ಶಾಲಿನಿ ಡಿ.ಬಂಗೇರ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 19 ಮಕ್ಕಳಿಗೆ ರೂ. 65000 ದಷ್ಟು ವಿದ್ಯಾನಿಧಿಯನ್ನು ವಿತರಿಸಲಾಯಿತು. ವಿದ್ಯಾನಿಧಿ ಸಂಚಾಲಕರಾದ ರಘುನಾಥ್ […]

Read More

ಯುವವಾಹಿನಿ(ರಿ) ಹಳೆಯಂಗಡಿ ಘಟಕದಿಂದ ಉಚಿತ ಪುಸ್ತಕ ವಿತರಣೆ

ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ: 12-6-2016 ರಂದು ಹಳೆಯಂಗಡಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಕೊಲ್ನಾಡು ದಿ! ಕಮಲ ಬೂಬ ಅಮೀನ್‌ರವರ ಸ್ಮರಣಾರ್ಥ ಅವರ ಮಕ್ಕಳಿಂದ (ಪೂಜಾ ಎರೇಂಜರ್‍ಸ್ & ಕೆಟರರ್‍ಸ್) ಇವರ ಪ್ರಾಯೋಜಕತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ.ಗಣೇಶ್ ಜಿ. ಬಂಗೇರ ವಹಿಸಿದರು. ಶ್ರೀ ಜೈಕೃಷ್ಣ ಬಿ. ಕೋಟ್ಯಾನ್, ಮಾಲಕರು ಪೂಜಾ ಎರೇಂಜರ್‍ಸ್ & ಕೆಟರರ್‍ಸ್ ಹಳೆಯಂಗಡಿ ಇವರು ಹಳೆಯಂಗಡಿ ಸುತ್ತಮುತ್ತಲ್ಲಿನ 41 ಅರ್ಹ ಶಾಳಾ ಮತ್ತು ಕಾಲೇಜು […]

Read More

ಯುವವಾಹಿನಿ ವಿದ್ಯಾನಿಧಿ ವರದಿ -2014

ಜಗತ್ತಿನ ಸಕಲ ಜೀವಚರಗಳಿಗಿಂತ ಮನುಷ್ಯ ಹೆಚ್ಚು ಬುದ್ದಿವಂತ ಎಣಿಸಿಕೊಳ್ಳುತ್ತಾನೆ ಎಂದರೆ ಅದಕ್ಕೆ ಮುಖ್ಯ ಕಾರಣ ಆತ ವಿದ್ಯಾವಂತ ಜ್ಞಾನದ ಮೂಲಕ ಮನಸ್ಸು ಪರಿವರ್ತನೆಗೊಳಿಸಿ ಆ ಮೂಲಕ ಪ್ರಗತಿಯನ್ನು ಕಾಣುವ ಕಾರಣದಿಂದಲೇ ಮನುಷ್ಯ ಭಿನ್ನ ಎಣಿಸಿಕೊಳ್ಳುತ್ತಾನೆ. ಶೀಲ ಮತ್ತು ಸಚ್ಚಾರಿತ್ರ್ಯವನ್ನು ಹುಟ್ಟುಹಾಕದ ಶಿಕ್ಷಣ ಶಿಕ್ಷಣವೇ ಅಲ್ಲ ಎನ್ನುತ್ತಾರೆ ಜಗತ್ತಿನ ತತ್ವಜ್ಞಾನಿಗಳು. ಅದೇ ಮಾತನ್ನು ಬ್ರಹ್ಮಶ್ರೀ ನಾರಾಯಣ ಗುರುಗಳೂ “ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ” ಎನ್ನುವ ಮಾತುಗಳಿಂದ ಪುನರುಚ್ಚರಿಸಿದ್ದಾರೆ. ವಿದ್ಯೆ ನಮ್ಮನ್ನು ಸ್ವತಂತ್ರರನ್ನಾಗಿಸಬೇಕು ಯಾರ ಮತ್ತು ಯಾವುದರ ಹಂಗೂ ಇಲ್ಲದೆ […]

Read More

ಯುವವಾಹಿನಿ ವಿದ್ಯಾನಿಧಿ -2013

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಸಮಿತಿ “ವಿದ್ಯಾನಿಧಿ” ಸಮಿತಿಯು ಮೂಲಧ್ಯೇಯಕ್ಕೆ ಅನುಗುಣವಾಗಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ಸಹಾಯವನ್ನು ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾಹಿತಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದಲ್ಲದೆ ಈ ವಿದ್ಯಾರ್ಥಿಗಳ ಪೋಷಕರಿಗೂ ಉಪಯುಕ್ತವಾದ ಮಾಹಿತಿ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ಈ ಹಿನ್ನೆಲೆಯೊಂದಿಗೆ ಯುವವಾಹಿನಿ (ರಿ) ವಿದ್ಯಾನಿಧಿ ಉಪಸಮಿತಿಯ 2012-13ನೇ ಸಾಲಿನ ಕಾರ್ಯಕ್ರಮಗಳ ಸಂಕ್ಷಿಪ್ತ ವಿವರ ಈ […]

Read More

ಯುವವಾಹಿನಿ ವಿದ್ಯಾನಿಧಿ ವರದಿ -2012

ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ ಹೀಗೆನ್ನುತ್ತಾರೆ ಬಲ್ಲವರು, ವಿದ್ಯೆ ಪಡೆದು ಸ್ವತಂತ್ರರಾದಾಗ ನಮ್ಮ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ ಎಂದಿದ್ದಾರೆ ಬ್ರಹ್ಮಶ್ರೀ ನಾರಾಯಣ ಗುರುವರ್ಯರು. ಬಡತನದ ಬೇಗುದಿಯಲ್ಲಿ ಬೆಂದವರಿಗೆ ಅನ್ನ ನೀರು, ವಸ್ತ್ರ ವಸತಿ ಏನನ್ನು ನೀಡಿದರೂ ಅವೆಲ್ಲ ಕ್ಷಣಿಕ ಮಾತ್ರ ಮತ್ತೆ ನಾಳೆ ಹೊಸತಿಗೆ ಅವರು ಕೈ ಚಾಚುತ್ತಾರೆ ಆದರೆ ವಿದ್ಯೆ ಹಾಗಲ್ಲ ಅದು ಬತ್ತದ ಒಸರು. ವಿದ್ಯೆಯನ್ನು ಒಮ್ಮೆ ದಾನ ಮಾಡಿದರೆ ಅದು ಜೀವನ ಪರ್ಯಂತ ನಮ್ಮ ಜೊತೆಗಿರುತ್ತದೆ ಎನ್ನುವುದನ್ನು ಮನಗಂಡಿರುವ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!