ಸುರತ್ಕಲ್

ಪದಗ್ರಹಣ – ಸಾರಥ್ಯ 2019

ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಭಜನೆಯಿಂದ ವಿಭಜನೆಯಿಲ್ಲ : ಕೃಷ್ಣಪ್ಪ ಪೂಜಾರಿ

ಸುರತ್ಕಲ್ : ಬ್ರಹ್ಮ ಶ್ರೀ ನಾರಾಯಣಗುರುಗಳ ಜನನವಾದ ನಂತರ ನಮ್ಮ ಸಮಾಜ ತಲೆಯೆತ್ತಿ ನಡೆಯುವಂತಾಗಿದೆ ಹಾಗು ಭಜನೆ ಬೇಡ ಭೋಜನ ಬೇಕೆಂಬ ಈ ಸಮಾಜದಲ್ಲಿ ಭಜನಾ ಸ್ಪರ್ಧೆ ಯನ್ನು ಏರ್ಪಡಿಸಿ ಮಕ್ಕಳಿಗೆ ಧಾರ್ಮಿಕತೆ ತಿಳಿಯಪಡಿಸಿ ಸುರತ್ಕಲ್ ಘಟಕ ಉತ್ತಮ ಕಾರ್ಯವನ್ನು ಮಾಡಿರುತ್ತದೆ. ಹಿರಿದಾದುದನ್ನು ಪೂರ್ಣ ಪ್ರಮಾಣದಲ್ಲಿ ಪ್ರೀತಿಸುವುದೇ ಭಕ್ತಿ. ಎಲ್ಲವನ್ನೂ ನಡೆಸುತ್ತಿರುವ ಶಕ್ತಿಯೇ ಬೇರೆ ಇದೆ. ತಾನು ಆ ಶಕ್ತಿಗಿಂತ ಬೇರೆ ಹಾಗೂ ಕಿರಿಯ ಎಂದು ಮಾನವ ಅಂದುಕೊಂಡಾಗ ಆ ಅದ್ಭುತ, ಅಗಮ್ಯ ಚೈತನ್ಯಕ್ಕೆ ನಮ್ಮನ್ನು ತಾವು […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಸಂಸ್ಕ್ರತಿ ಉಳಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖ : ವಿಜಯಲಕ್ಷ್ಮಿ

ಕುಳಾಯಿ : ತುಳುನಾಡಿನ ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯರ ಹೊಣೆಗಾರಿಕೆ ಪ್ರಾಮುಖ್ಯವಾಗಿದೆ. ಯುವವಾಹಿನಿ ಸಂಘಟನೆ ಯುವಕರಲ್ಲಿ ಶಿಕ್ಷಣ, ಸಂಘಟನೆ ಬಗ್ಗೆ ಜಾಗ್ರತಿ ಮೂಡಿಸಿ ಸುಸಂಸ್ಕ್ರತ ಪ್ರಜೆಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆಟಿದ ಪೊನ್ನುಪೊಂಜೊವುಲು ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಪೆರ್ಮನ್ನೂರು ಸರಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟೀಲು ತಿಳಿಸಿದರು. ಅವರು ದಿನಾಂಕ 29-07-2018ನೇ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ, ಯುವವಾಹಿನಿ(ರಿ) ಪಣಂಬೂರು ಘಟಕ ಮತ್ತು ಯುವವಾಹಿನಿ(ರಿ) ಸುರತ್ಕಲ್ […]

Read More

ತಾಯಿ ಮನುಕುಲದ ಶಾಲೆಗೆ ಗುರು : ಕೇಶವ ಎಚ್

ಮಂಗಳೂರು : ತಾಯಿ ಮನುಕುಲದ ಶಾಲೆಗೆ ಗುರುವಾಗಿದ್ದಾಳೆ, ಮನೆ ಎಂಬ ಪಾಠಶಾಲೆ ಹಾಗೂ ಪಾಕಶಾಲೆಗೆ ಶೋಧನೆ, ಸಂಶೋಧನೆಯ ಜ್ಞಾನಿ ವಿಜ್ಞಾನಿಯಾಗಿರುತ್ತಾಳೆ, ಪ್ರೀತಿಯ ಮುತ್ತಿಟ್ಟು, ಅನ್ನದ ತುತ್ತಿಟ್ಟು ಉಣಿಸಿ ತಣಿಸುವ ಅನ್ನಪೂರ್ಣೆ, ನಿದ್ದೆಗೆ ಲಾಲಿ ಜೋಗುಳ ಹಾಡಿ ಮಲಗಿಸುವ ಸಂಗೀತಗಾರ್ತಿ ಅಮ್ಮ, ಹೀಗೆ ಸಮಗ್ರ ಶಕ್ತಿಗೆ ಚೇತನದ ಅಮೃತದ ಸೆಲೆಯಾಗಿ ಸರ್ವರ ಹೃದಯದ ಆರಾಧನಾ ಮೂರ್ತಿಯಾಗಿರುತ್ತಾಳೆ ಎಂದು ಮುಲ್ಕಿ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಎಚ್ ತಿಳಿಸಿದರು. ಅವರು ದಿನಾಂಕ‌ 27.05.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]

Read More

ಜಿ.ಎಸ್.ಟಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಹಾಗೂ ಪಣಂಬೂರು ಘಟಕದ ಆಶ್ರಯದಲ್ಲಿ ದಿನಾಂಕ 30.04.2018 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಜಿ.ಎಸ್.ಟಿ.ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೋಪ್ಟ್ ಲಿಂಕ್ ಸಂಸ್ಥೆಯ ಮೆನೇಜರ್ ಬಾಲಕೃಷ್ಣ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ‌ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಯುವವಾಹಿನಿ ಪಣಂಬೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಯುವವಾಹಿನಿ ಸುರತ್ಕಲ್ ಘಟಕದ ಸಲಹೆಗಾರರಾದ ಸಾಧು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸುರತ್ಕಲ್ […]

Read More

ಬೆಳದಿಂಗಳಲ್ಲಿ ಒಂದು ದಿನ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 18.02.2018 ರಂದು ಸುರತ್ಕಲ್ ಯುವವಾಹಿನಿ ಸದಸ್ಯರ ಬೆಳದಿಂಗಳಲ್ಲಿ ಒಂದು ದಿನ ಕಾರ್ಯಕ್ರಮ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ರಿತೇಶ್ ಕುಮಾರ್ ಮನರಂಜನಾ ಆಟಗಳನ್ನು ಏರ್ಪಡಿಸುವ ಮೂಲಕ ಮಕ್ಕಳು, ಯುವಕರು, ಯುವತಿಯರು, ದಂಪತಿಯರು ಹಾಗೂ ಎಲ್ಲಾ ಸದಸ್ಯರಲ್ಲಿ ಪರಸ್ಪರ ಸಂತಸ ಮೂಡಿಸಿದರು. ಮಂಗಳೂರು ಮಾಹಾನಗರ ಪಾಲಿಕೆಯ ಸದಸ್ಯರಾದ ಪ್ರತಿಭಾ ಕುಳಾಯಿ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಸಲಹೆಗಾರರಾದ ಸಾಧು ಪೂಜಾರಿ , ಕೇಂದ್ರ […]

Read More

ಪದಪ್ರಧಾನ ಸಮಾರಂಭ : ಸಾರಥ್ಯ – 2018

ಯುವವಾಹಿನಿ ಸಂಸ್ಥೆಯು ಯುವಕರ ಆಶಾಕಿರಣ, ಶಿಸ್ತು, ಕ್ರೀಯಾಶೀಲತೆ, ಮೂಲಕ ನಿರಂತರ ಸಮಾಜಮುಖಿ ಕಾರ್ಯಗಳನ್ನು ನೀಡುವ ಮೂಲಕ ಯುವವಾಹಿನಿಯು ಸರ್ವರ ಪ್ರೀತಿಗೆ ಪಾತ್ರವಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಪಾತ್ರ ಶ್ಲಾಘನೀಯ, ಮುಂದಿನ ದಿನಗಳಲ್ಲಿ ಸುರತ್ಕಲ್ ಘಟಕ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 26.01.2018 ನೇ ಶುಕ್ರವಾರ ಸಸಿಹಿತ್ಲು, ಅಗ್ಗದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!