13-03-2022, 11:00 AM
ಸಮಾಜಮುಖಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆಯನ್ನು ಪಡೆದ ಯುವವಾಹಿನಿ ಬೇರೆ ಸಂಸ್ಥೆಗಳಿಗೆ ಕೈಗನ್ನಡಿಯಾಗಿದೆ, ಸಮಾಜದ ವಿವಿಧ ಅಯಾಮಗಳಲ್ಲಿ ನೊಂದವರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಮುಂದೆ ಹೊಸ ತಂಡದೊಂದಿಗೆ ಇನ್ನಷ್ಟು ಕಾರ್ಯಗಳು ಮೂಡಿಬರಲಿ ಎಂದು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮನಾಥ ಕೋಟ್ಯಾನ್ ತಿಳಿಸಿ ಶುಭ ಹಾರೈಸಿದರು. ಅವರು ದಿನಾಂಕ 13.03.2022 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ ಬಜ್ಪೆ ಘಟಕದ ನೂತನ ತಂಡದ ಪದಗ್ರಹಣ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸಮಾರಂಭದ […]
Read More
19-10-2019, 4:57 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ (ರಿ.)ಬಜಪೆ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ “ಜೀವನ ಕೌಶಲ್ಯ ತರಬೇತಿ” ಕಾರ್ಯಗಾರವು ತಾರೀಕು 19.10.19ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಅನ್ಸಾರ್ ಪ್ರೌಢಶಾಲೆ ಬಜಪೆ ಇಲ್ಲಿ ನಡೆಯಿತು. ಅನ್ಸಾರ್ ಶಾಲೆಯ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಜ್ಯೋತಿ ನಾರಾಯಣ ಪೂಜಾರಿ(ಸಂಚಾಲಕರು,ಎಸ್,ಎನ್,ಎಸ್ ಶಿಕ್ಷಣ ಪ್ರತಿಷ್ಠಾನ ಸುಂಕದಕಟ್ಟೆ) ಇವರು ನೆರವೇರಿಸಿ ಉದ್ಘಾಟನ ಭಾಷಣ ಮಾಡಿದರು. ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಉಷಾ ಸುವರ್ಣ ಹಾಗೂ […]
Read More
10-09-2019, 4:56 PM
ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ . 09/09/19 […]
Read More
28-07-2019, 4:30 PM
ಬಜಪೆ : ಯುವವಾಹಿನಿ (ರಿ ) ಬಜಪೆ ಘಟಕ ಇವರ ಅತಿಥ್ಯದಲ್ಲಿ ಮತ್ತು ಬ್ರಹ್ಮಶ್ರೀ ನಾರಾಯಣ ಸೇವಾ ಸಂಘ ಬಜಪೆ -ಕರಂಬಾರು ಇವರ ಆಶ್ರಯದಲ್ಲಿ , ಆಟಿದ ನೆಂಪು -2019 ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ವಿದ್ಯಾನಿಧಿ ವಿತರಣಾ ಕಾರ್ಯಾಕ್ರಮವು ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ನಡೆಯಿತು .ಈ ಕಾರ್ಯಕ್ರಮವನ್ನು ಮರದ ಸೆಮಿಗೆ ಮಣೆಯಲ್ಲಿ ಸೆಮಿಗೆ ಒತ್ತುವ ಮೂಲಕ ಬಿರುವೆರ್ ಕುಡ್ಲ ಬಜಪೆ ವಲಯದ ಉಪಾದ್ಯಕ್ಷರು ಹಾಗೂ ವೃತ್ತಿಯಲ್ಲಿ ಯುವ ವಕೀಲರಾದ ಚಂದ್ರಶೇಕರ್ ಎಂ .ಅಮಿನ್ […]
Read More
21-06-2019, 4:33 PM
ಬಜಪೆ : ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯು ಒಂದು ಘಂಟೆಗಳ ಕಾಲ ಯೋಗ ತರಗತಿಯನ್ನು ನಡೆಸಿಕೊಟ್ಟಿತ್ತು. ಈ ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಕರ್ನಾಟಕ ನೇತ್ರಾವತಿ ವಲಯ ಇದರ ಜಿಲ್ಲಾ ಸಹಸಂಚಾಲಕರಾದ ಅಶೋಕ್ ಹಾಗೂ ಕರ್ನಾಟಕ ನೇತ್ರಾವತಿ ವಲಯ ಇದರ ಮಹಾಲಿಂಗೇಶ್ವರ ವಲಯದ ಸಂಚಾಲಕರಾದ ದಾಮೋದರ ಇವರು ಯೋಗದ […]
Read More
14-04-2019, 1:33 PM
ಬಜಪೆ : ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ ಕರಂಬಾರು ಹಾಗೂ ಯುವವಾಹಿನಿ (ರಿ) ಬಜಪೆ ಘಟಕದ ಅಶ್ರಯದಲ್ಲಿ ಬಿಸುಪರ್ಬ – 2019 , ಕಾರ್ಯಕ್ರಮವನ್ನು ದಿನಾಂಕ 14.04.2019 ರಂದು ನಾರಾಯಣ ಗುರು ಬಿಲ್ಲವ ಸಂಘ ಬಜಪೆ ಇಲ್ಲಿ ಅಚರಿಸಲಾಯಿತು . ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯಿಂದ ಪ್ರಾರಂಭವಾದ ಕಾರ್ಯಕ್ರಮವು ,ಮಂದಿರದಿಂದ ಕಣಿ ವಸ್ತುಗಳ ಮೆರವಣಿಗೆಯೊಂದಿಗೆ ಸಭಾಭವನಕ್ಕೆ ಸಾಗಿ ಸಭಾ ಕಾರ್ಯಕ್ರಮವನ್ನ ಮಂಗಳೂರು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಪದ್ಮನಾಭ ಬಿ .ಅಡ್ಕಬಾರೆ […]
Read More
27-03-2019, 4:48 PM
ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು . ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ […]
Read More
23-02-2019, 3:28 PM
ಬಜ್ಪೆ: ಯುವವಾಹಿನಿ(ರಿ.) ಬಜ್ಪೆ ಘಟಕದ 5ನೇ ವರ್ಷದ ಸಮಾಜಮುಖಿ ಕಾರ್ಯಕ್ರಮಗಳ ಅಂಗವಾಗಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿ, ಅಂಬಿಕಾರೋಡ್ ತೊಕೊಟ್ಟು ಇವರ ಸಹಕಾರದಲ್ಲಿ ದಿನಾಂಕ 23/02/2019ರಂದು ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ, ಬಜ್ಪೆ ಇಲ್ಲಿ ಶ್ರವಣ ಸಮಸ್ಯೆಯಿಂದ ಬಳಲುತ್ತಿರುವ ಅಶಕ್ತರಿಗೆ ಶ್ರವಣ ಸಾಧನ ವಿತರಣೆಯು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಬಜ್ಪೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ವಿನೋಧರ ಪೂಜಾರಿ, ನೋಟರಿ ಮತ್ತು ವಕೀಲರು ನೆರವೇರಿಸಿ, ತನ್ನ ಉದ್ಘಾಟನಾ ಭಾಷಣದಲ್ಲಿ ಯುವವಾಹಿನಿ ಬಜ್ಪೆ ಘಟಕದ […]
Read More
30-01-2019, 5:16 PM
ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]
Read More
20-01-2019, 1:50 PM
ಬಜ್ಪೆ : ದಿನಾಂಕ 20.01.2019 ಆದಿತ್ಯವಾರ ಸಂಜೆ 05.00 ಕ್ಕೆ ಸರಿಯಾಗಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮವನ್ನು ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ನಡೆಸಲಾಯಿತು. ವಿಶುಕುಮಾರ್ ಪರಿಚಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಬಿಜೈ ಇವರು ಆಗಮಿಸಿ, ವಿಶು ಕುಮಾರ್ರವರ ಸಂಪೂರ್ಣ ಪರಿಚಯವನ್ನು ಸಭೆಯ ಮುಂದಿಟ್ಟರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿಯಾದ ದಿನೇಶ್ ಸುವರ್ಣ ರಾಯಿ ಇವರು ಫೆಬ್ರವರಿ ತಿಂಗಳಲ್ಲಿ ನಡೆಯುವ ವಿಶುಕುಮಾರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವಿವರ […]
Read More