ಉದ್ಯೋಗ

ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ

 ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]

Read More

ನಾರಾಯಣಗುರು ಅನುಸರಿಸಿದ್ದು ಸಂಘರ್ಷದ ಹಾದಿಯಲ್ಲ;ಸಾಮರಸ್ಯ ಮಾರ್ಗ : ದಿನೇಶ್ ಅಮೀನ್ ಮಟ್ಟು

ಬಂಟ್ವಾಳ : ಮನುಷ್ಯ ಪರಿಸರದ ಕೂಸು. ಪ್ರತಿಭೆಗೆ ಯಾವುದೇ ಜಾತಿಯ ಹಂಗಿಲ್ಲ. ನಮ್ಮೊಳಗಿನ ಕೀಳರಿಮೆಯನ್ನು ಮೊದಲು ಕಸದ ಬುಟ್ಟಿಗೆ ಹಾಕಿ ನಮ್ಮ ದೃಷ್ಟಿ ಗುರಿಯ ಸಾಧನೆಯ ಕಡೆಗೆ ಇರಬೇಕು. ಆತ್ಮ ವಿಶ್ವಾಸಕ್ಕಿಂತ ದೊಡ್ಡ ಶಕ್ತಿ ಇನ್ನೊಂದು ಇಲ್ಲ. ಚರಿತ್ರೆಯನ್ನು ಅಧ್ಯಯನ ಮಾಡಿದರೆ ನಮಗೆ ಗೊತ್ತಾಗುತ್ತೆ, ಯಾರು ಕೂಡ ಒಮ್ಮೆಲೆ ನಾಯಕರಾಗಿ ರೂಪುಗೊಳ್ಳೊದಿಲ್ಲ. ಯಾವುದಾದರೊಂದು ಹೋರಾಟದ ಕಾರಣವಾಗಿ ನಾಯಕರುಗಳು ರೂಪುಗೊಳ್ಳುತ್ತಾರೆ. ನಾರಾಯಣ ಗುರುಗಳು ಸಮಾಜಕ್ಕಾಗಿ ಬದುಕಿದವರು. ಸಮಾಜದ ಎಲ್ಲಾ ಬಗೆಯ ಸಮಸ್ಯೆಗಳಿಗೆ ಶಿಕ್ಷಣವು ಚಿಕಿತ್ಸೆ ಯಾಗುತ್ತೆ ಎಂಬ ನಂಬಿಕೆ […]

Read More

ಅನ್ವೇಷಣಾ-2016 ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಸಮಾರೋಪ

ಶಿಕ್ಷಣವು ಇಂದಿನ ಮೊದಲ ಅವಶ್ಯಕತೆಯಾಗಬೇಕು. ಪಠ್ಯ ಕೇಂದ್ರಿತ ಶಿಕ್ಷಣದ ಜೊತೆಗೆ ಕೌಶಲ ಅಭಿವೃದ್ಧಿಗೊಳಿಸುವ ತರಬೇತಿ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಸ್ಪರ್ಧಾತ್ಮಕವಾದ ಯುಗವು ಬದುಕಿನ ಎಲ್ಲಾ ರಂಗಗಳಲ್ಲೂ ಸವಾಲನ್ನು ಎದುರು ಹಾಕುತ್ತದೆ. ಸವಾಲುಗಳನ್ನು ಧಾಟಿ ಬದುಕು ಕಟ್ಟಿಕೊಳ್ಳುವ ತುರ್ತು ವರ್ತಮಾನದ್ದಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರಿಯಾಶೀಲರಾಗಬೇಕು. ಅದಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಅಭಿಪ್ರಾಯಪಟ್ಟರು. ಅವರು ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ […]

Read More

ಯುವವಾಹಿನಿ ಬಂಟ್ವಾಳ ತಾಲ್ಲೂಕು ಘಟಕ ಅನ್ವೇಷಣಾ -2016 ; ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟನೆ

ಶಿಕ್ಷಣವು ಮಾನವನನ್ನು ಪರಿಪೂರ್ಣ ಮಾನವೀಯ ಪ್ರಜ್ಞೆಯ ನಾಗರಿಕನನ್ನಾಗಿಸುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯಚಟುವಟಿಕೆಯ ಜೊತೆಗೆ ಜೀವನ ಮೌಲ್ಯ, ಸಂವಹನ ಕೌಶಲಗಳನ್ನು ರೂಢಿಸಿಕೊಳ್ಳುವ ವ್ಯಕ್ತಿತ್ವ ವಿಕಸನಗೊಳಿಸುವ ಶಿಕ್ಷಣದ ಅಗತ್ಯತೆಯೂ ಇದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪಡೆಯುವ ಹಂತದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಳ್ಳಬೇಕು. ನಿರಂತರ ಪರಿಶ್ರಮದ ಮೂಲಕ ಗುರಿಯನ್ನು ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಅನ್ವೇಷಣಾ-2016 ನಂತಹ ಕಾರ್ಯಾಗಾರಗಳ ಅಗತ್ಯತೆ ಇದೆ ಎಂದು ಕಕ್ಯಪದವು ಎಲ್.ಸಿ.ಆರ್. ವಿದ್ಯಾಸಂಸ್ಥೆಯ ಸಂಸ್ಥಾಪಕ ರೋಹಿನಾಥ ಪಾದೆ ಅಭಿಪ್ರಾಯಪಟ್ಟರು. ಅವರು ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!