ವ್ಯಕ್ತಿತ್ವ ವಿಕಸನ

ವಿಕಸನ 2019 – ಅರಿವಿನ ತಂಗಾಳಿ

  ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಸಾರಥ್ಯದಲ್ಲಿ ವಿದ್ಯಾರ್ಥಿಗಳಿಗಾಗಿ ಸತತವಾಗಿ 7ನೇ ವರ್ಷದ ಐದು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರ, ವಿಕಸನ – 2019, ಅರಿವಿನ ತಂಗಾಳಿ ಕಾರ್ಯಕ್ರಮ ದಿನಾಂಕ 21-04-2019 ರಿಂದ 25-04-2019 ರವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು. ನರೇಂದ್ರ ಕುಮಾರ್ ಕೋಟಾ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ ಏಳು ಜನ ಸಂಪನ್ಮೂಲ ವ್ಯಕ್ತಿಗಳು 83 ಜನ ವಿದ್ಯಾರ್ಥಿಗಳನ್ನು ವಿವಿಧ ರೀತಿಯ ಚಟುವಟಿಕೆಗಳಿಂದ ರಂಜಿಸುವ ಜೊತೆ ಅವರ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿಯಾದ […]

Read More

ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 07/04/2019 ರಂದು ಘಟಕದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ (ರಿ) ಕಾರ್ಕಳ ಘಟಕದ ಅಧ್ಯಕ್ಷ ಸುಧಾಕರ್ ಕಾರ್ಕಳ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸುಮಾರು 50 ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ನಾರಾಯಣ ಬಿ ಎಸ್ , ಹಾಗೂ ಮಾಜಿ ಅಧ್ಯಕ್ಷ ರು […]

Read More

ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ

ಬೆಳ್ತಂಗಡಿ :ತಳ ಮಟ್ಟದಲ್ಲಿ ಇರುವ ಯುವ ಸಮುದಾಯವನ್ನು ಮೇಲೆತ್ತುವ ಕೆಲಸವಾಗಬೇಕು ಎಂದು ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಸಲಹೆಗಾರರು ರಮಾನಂದ ಸಾಲಿಯನ್ ಮೂಂಡುರು ಹೇಳಿದರು. ಅವರು ಮಾ.08 ರಂದು ಸುವರ್ಣ ಆರ್ಕೇಡ್ ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ನಡೆದ ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಘಟಕವು ಬೆಳ್ತಂಗಡಿಯಲ್ಲಿ ನೋಂದವರ ಪರವಾಗಿ ಹಾಗೂ ಅಶಕ್ತರಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದ್ದು ಹೋರಾಟದ ಮೂಲಕ ಕಳೆದ 5 […]

Read More

ವ್ಯಕ್ತಿತ್ವ ರೂಪಿಸುವ ಶಕ್ತಿಗಳಿಗೆ ಪ್ರೇರಣೆ : ಲಯನ್ ದೇವದಾಸ್ ಭಂಡಾರಿ

ಮಂಗಳೂರು : ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿ ಪ್ರೀಯತೆ , ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂಬುದು ಅರ್ಥವಾಗುತ್ತದೆ. ಹೂವಿಗೆ ಪರಿಮಳವಿದ್ದಂತೆ, ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ, ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. […]

Read More

ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲಿ ಬುನಾದಿ ಹಾಕುವುದು ಸೂಕ್ತ : ಸುರೇಶ್ ಎಂ.ಎಸ್

ಕೊಲ್ಯ : ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲೆ ಬುನಾದಿ ಹಾಕುವುದು ಸೂಕ್ತ ,ಐ.ಎ.ಎಸ್ ,ಐ.ಪಿ.ಎಸ್ ನಂತಹ ಪರೀಕ್ಷೆಗಳಿಗೆ ಇಂದಿನಿಂದಲೇ ಕಠಿಣ ಪರಿಶ್ರಮ ಪಟ್ಟು ಓದಿ ಅಭ್ಯಾಸ ಮಾಡಿಕೊಂಡು ಸರಕಾರಿ ಅಧಿಕಾರಿಯಾಗಿ ಮುಂದಿನ ಜೀವನವನ್ನು ಸಂತೋಷದಿಂದ ಕಳೆಯಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಸರ್ವಜ್ಞ ಐ.ಎ.ಎಸ್.ಅಕಾಡೆಮಿ ಇದರ ನಿರ್ದೇಶಕರು, ಯುವವಾಹಿನಿ (ರಿ) ಕಂಕನಾಡಿ ಘಟಕದ ಉಪಾಧ್ಯಕ್ಷರಾಗಿರುವ ಸುರೇಶ್ ಎಂ.ಎಸ್ ರವರು ಮಾತನಾಡಿ ತಿಳಿಸಿದರು. ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟೀಯ […]

Read More

ಶಿಕ್ಷಣವು ಶಿಕ್ಷೆಯಾಗಬಾರದು, ಆನಂದದ ಕಲಿಕೆಯಾಗಬೇಕು : ಸಂಜೀವ ಪೂಜಾರಿ

ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು. ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಜೀವನೋತ್ಸಾಹ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 26.11.2018ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಜೀವನೋತ್ಸಾಹ ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಧಾಕರ್ ಕಾರ್ಕಳ ಕಾರ್ಯಾಗಾರ ನಡೆಸಿಕೊಟ್ಟರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಗೌ| ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ(ರಿ) ಕಟಪಾಡಿ ಘಟಕದ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ […]

Read More

ನಮ್ಮ ಮಾತುಗಳು ಕೇಳುಗರ ಹೃದಯವನ್ನು ತಲುಪಬೇಕು : ಅಭಿಜಿತ್ ಕರ್ಕೇರ

ಬಂಟ್ವಾಳ : ದಿನನಿತ್ಯದ ವೈಯಕ್ತಿಕ ಮತ್ತು ವೃತ್ತಿ ಬದುಕಿನಲ್ಲಿ ವ್ಯವಹರಿಸುವಾಗ ಇತರರನ್ನು ಪ್ರೇರೇಪಿಸುವ ಮನವೊಪ್ಪಿಸುವ ಅಥವಾ ಒತ್ತಾಯಿಸುವ ಸಂದರ್ಭಗಳು ಸಹಜ, ಇಂತಹ ಸಂದರ್ಭಗಳಲ್ಲಿ ಸಂವಹನ ಅತ್ಯಂತ ಪರಿಣಾಮಕಾರಿಯಾಗಿದ್ದು , ಉದ್ದೇಶವನ್ನು ಸಾಧಿಸುವಂತೆ ಇರಬೇಕು. ಆದರೆ ಈ ಕೌಶಲ ಎಲ್ಲರಲ್ಲೂ ಒಂದೇ ಮಟ್ಟದಲ್ಲಿ ಇರುವುದಿಲ್ಲ ಉದಾಹರಣೆಗೆ ಜೀವನದಲ್ಲಿ ಯಾವ ಕೊರತೆ ಇಲ್ಲದಿದ್ದರೂ ಚೈತನ್ಯ ರಹಿತವಾದ ನಿರಾಶವಾದಿಗಳನ್ನು ನೋಡುತ್ತಿರುತ್ತೇವೆ. ಕೆಲವರು ಮಾತನಾಡುವ ಶೈಲಿಯಿಂದ ನಕಾರಾತ್ಮಕ ಅನಿಸಿಕೆ, ಅನುಭವಗಳು ಆಗುತ್ತವೆ. ನಾವು ಅಭಿಪ್ರಾಯವನ್ನು, ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಿಂದ ಇತರರಿಗೆ ಬೇಸರ ಕಿರಿಕಿರಿ […]

Read More

ಯುವಜನ ಜಾಗೃತಿ ಪ್ರಗತಿ ತರಬೇತಿ ಕಾರ್ಯಾಗಾರ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಅರ್ಹತಾ ಪರೀಕ್ಷೆಗಳ ಬಗ್ಗೆ ಕಾರ್ಯಗಾರವು ದಿನಾಂಕ ೨೧. ೦೯. ೨೦೧೮ ರಂದು ಇತ್ತೀಚೆಗೆ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಉಧ್ಘಾಟಿಸಿದ ಲಕ್ಷ್ಮಣ ಕೋಟ್ಯಾನ್ ಪೂಜಾ ಕನ್‍ಸ್ಟ್ರಕ್ಷನ್ ಮೇರಿಹಿಲ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಲಯನ್ ಯಶವಂತ್ ಪೂಜಾರಿ ಕಾರ್ಯಾಗಾರಕ್ಕೆ ಶುಭಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ […]

Read More

ಯುವಕರು ಉದ್ಯೋಗ ಹುಡುಕುವವರಾಗಬಾರದು,ಇತರರಿಗೆ ಉದ್ಯೋಗ ಒದಗಿಸುವವರಾಗಬೇಕು : ಸುಧಾಕರ ಕಾರ್ಕಳ

ಕಡಬ : ಯುವವಾಹಿನಿ (ರಿ) ಕಡಬ ಘಟಕ ರಾಷ್ಟ್ರೀಯ ಬಿಲ್ಲವ ಮಹಾಮಂಡಲ (ರಿ) ಮುಲ್ಕಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಆಲಂಕಾರು, ಕಡಬ ಮತ್ತು ಮರ್ಧಾಳ ವಲಯ ಇದರ ಆಯೋಜನೆಯಲ್ಲಿ ದಿನಾಂಕ 16/09/2018 ನೇ ಆದಿತ್ಯವಾರ ದಂದು ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನ ಕಡಬದಲ್ಲಿ ” ಜೀವನೋತ್ಸಹ-2018″ ಎಂಬ ಬಿಲ್ಲವ ಯುವ ಜನತೆಗೆ ತರಬೇತಿ ನೀಡುವ ವಿನೂತನ ಕಾರ್ಯಕ್ರಮ ನಡೆಯಿತು. ಎನ್ ಮುತ್ತಪ್ಪ ಪೂಜಾರಿ ನೈಯಲ್ಗ ನಿವೃತ್ತ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸಿ.ಎ ಬ್ಯಾಂಕ್ ಆಲಂಕಾರು […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!