ಕ್ರೀಡೆ

ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ

ಉಡುಪಿ : ಯುವವಾಹಿನಿ ಉಡುಪಿ ಘಟಕದಲ್ಲಿ ದಿನಾಂಕ 21/04/2019 ರಂದು ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ. ಕಾರ್ಯಕ್ರಮ ನಡೆಯಿತು. ಕೇಂದ್ರಸಮಿತಿಯ ಮಾಜಿ ಅಧ್ಯಕ್ಷ ರಾದ ರವಿರಾಜ್ ರವರು ಬಿರು ಚಲಾಯಿಸಿ ಕಾರ್ಯಕ್ರಮ ವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಿದರು . ಕಾರ್ಯಕ್ರಮವು MCF ಮಂಗಳೂರು ನೊಡನೆ ಸಹಭಾಗಿತ್ವದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ನಡೆಯಿತು. ಸುಮಾರು 90 ಸದಸ್ಯರು ಭಾಗವಹಿಸಿದ್ದರು. ಹಿರಿಯರು ಕಿರಿಯರೆನ್ನದೆ. ಗಂಡು ಹೆಣ್ಣೆಂಬ ಭೇದವಿಲ್ಲದೆ, ಏಕಮನಸ್ಕರಾಗಿ ಕುಣಿದು ಕುಪ್ಪಳಿಸಿ ಎಲ್ಲರೂ ವಿಜ್ರಂಭಿಸಿದರು. ಲಗೋರಿ, ಪಿಲಿಚಂಡಿ, ಸೊಪ್ಪಿನ ಆಟ, […]

Read More

ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ

ಮೂಡಬಿದಿರೆ‌ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]

Read More

ಯುವವಾಹಿನಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]

Read More

ಕೋಟಿ-ಚೆನ್ನಯ ಕ್ರೀಡಾಕೂಟ: ಯುವವಾಹಿನಿ(ರಿ) ವೇಣೂರು ಘಟಕ ಸಮಗ್ರ ಚಾಂಪಿಯನ್‌

ವೇಣೂರು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 9ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಪುರುಷರ ಮತ್ತು ಮಹಿಳೆಯರ ವಿಭಾಗ ದಲ್ಲಿ ಯುವವಾಹಿನಿ ವೇಣೂರು ಘಟಕವು ಸಮಗ್ರ ಚಾಂಪಿಯನ್‌ ಪ್ರಶಸ್ತಿ ಪಡೆದುಕೊಂಡಿದೆ. ಮಹಿಳೆಯರ ವಿಭಾಗದ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಪ್ರಥಮ, ತ್ರೋಬಾಲ್‌ನಲ್ಲಿ ದ್ವಿತೀಯ, ಪುರುಷರ ವಿಭಾಗದಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ರನ್ನರ್ಸ್‌ ಅಪ್‌ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ರೂ. 13,000 ನಗದು, ಪ್ರಶಸ್ತಿ ಪಡೆದು […]

Read More

ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಆಡಿ,ನಲಿದು ಸಂಭ್ರಮಿಸಿದ ಯುವಜನತೆ

ಜೈನ ಕವಿ ರತ್ನಾಕರರ್ಣಿ ಹೇಳಿದ ಸಾಲುಗಳಿವು ಅಯ್ಯಾಯ್ಯಾ ಬಲು ಚೆನ್ನಾದುದೆನೆ ಕನ್ನಡಿಗ, ರಯ್ಯ ಮಂಚಿದಿಯೆನೆ ತೆಲುಗ, ಅಯ್ಯಾಯ್ಯ ಎಂಚ ಪೊರ್ಲಾಂಡ್ಂದ್ ತುಳುವರು ಮೈಯುಬ್ಬಿ ಕೇಳಬೇಕಣ್ಣ” ಎಂಬ ಧ್ವನಿ ಭಾವದಂತೆ “ಅಯ್ಯಾಯ್ಯಾ ಎಂಚ ಪೊರ್ಲಾಂಡ್ ಯುವವಾಹಿನಿಯ ಅಂತರ್ ಘಟಕ ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ-2018” ಎಂದು ಹೇಳಿದರೂ ಉತ್ಪ್ರೇಕ್ಷೆಯಾಗಲಾರದು. ಮೂಡಣದ ಮಟ್ಟದಿಂದ ಪಡುವಣದ ಕಡಲ ಸೆರಗಿನವರೆಗೆ,ಉತ್ತರದ ಬಾರ್ಕೂರಿನಿಂದ ದಕ್ಷಿಣದ ನೀಲೇಶ್ವರದವರೆಗೆ,ರಾಜ್ಯ ರಾಜಧಾನಿ ಸೇರಿದಂತೆ ಬಿಲ್ಲವ ಸಮಾಜದ ಯುವಶಕ್ತಿ  ಯುವವಾಹಿನಿಯ 33ಘಟಕಗಳಾಗಿ ಬೆಳೆದು ಬೆಳಗುತ್ತಿರುವ ಈ ಸುಸಂಧರ್ಭದಲ್ಲಿ ಆ ಎಲ್ಲಾ […]

Read More

ನುಡಿದಂತೆ ನಡೆದ ಸಂಘಟನೆ ಯುವವಾಹಿನಿ : ಭಗೀರಥ ಜಿ

ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು. ಅವರು ದಿನಾಂಕ 16.12.2018 ರಂದು  ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ […]

Read More

ಸಂಘ ಸಂಸ್ಥೆಗಳಿಂದ ಮಾನವೀಯ ಕಾರ್ಯ ಅಗತ್ಯ: ವಸಂತ ಬಂಗೇರ

ಬೆಳ್ತಂಗಡಿ :ಸಂಘ ಸಂಸ್ಥೆಗಳ ಹಿಂದೆ ಮಹತ್ತರವಾದ ಮಾನವೀಯ ಕಾರ್ಯಗಳಿಂದ ಅಂತಹ ಸಾಮಾಜಿಕ ಸಂಘಟನೆಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಅಂತಹ ಕಾರ್ಯಗಳನ್ನು ಯುವವಾಹಿನಿ ಸಂಘಟನೆ ಮಾಡುತ್ತಿರುವುದು ಶಾಘ್ಲನೀಯ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು. ಇವರು ದಿನಾಂಕ 09.12.2018 ರಂದು ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರಿಕೆಟ್ ಕೂಟದ ಮೂಲಕ ಸಹಾಯ ಧನ ಸಂಗ್ರಹ ಮಾಡಿ ಬಡ ಜನರಿಗೆ ನೆರವಾಗುವ ಕಾರ್ಯ […]

Read More

ಸಂಘಟನೆಯಲ್ಲಿ ಯುವವಾಹಿನಿ ಪಾತ್ರ ಮಹತ್ತರ’

ಕಾಪು : ಸಮಾಜದ ಯುವಕರನ್ನು ಸಂಘಟಿಸುವಲ್ಲಿ ಯುವವಾಹಿನಿಯ ಪಾತ್ರ ಮಹತ್ವದ್ದಾಗಿದೆ ಸಮಾಜದ  ಯುವಕರೊಳಗಿನ ಒಗ್ಗಟ್ಟು ಎಲ್ಲಾ  ಸಮಯಗಳಲ್ಲೂ ಮುಂದುವರಿಯ ಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಕಾಪುವಿನಲ್ಲಿ 18.11.2018 ರಂದು ಯುವವಾಹಿನಿ (ರಿ) ಘಟಕದ ಕಾಪು ಘಟಕದ ವತಿಯಿಂದ ಬಿಲ್ಲವ ಸಮಾಜದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಲ್ಲವ ಯುವಕ ಯುವತಿಯರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಸ್ನೇಹ ಸಮ್ಮಿಲನ – ಬ್ರಹ್ಮಶ್ರೀ ನಾರಾಯಣಗುರು ಕ್ರೀಡೋತ್ಸವ-2018 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ […]

Read More

ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಆಟೋಟ ಸ್ಪರ್ಧೆ

ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್‌ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ವಾರ್ಷಿಕ ಕ್ರೀಡಾಕೂಟ

ಹಳೆಯಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ164ನೇ ಜನ್ಮ ದಿನದ ಪ್ರಯುಕ್ತ ಜರಗಿಸಲಾದ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 19-08-2018 ರಂದು ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ (ರಿ) ಹಳೆಯಂಗಡಿಯ ಸಂಯುಕ್ತ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಉದ್ಯಮಿ ಸದಾಶಿವ ಎನ್.ಎಸ್ ಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಅಧ್ಯಕ್ಷರಾದ ಚಂದ್ರಶೇಖರ ನಾನಿಲ್,ಯುವವಾಹಿನಿ ಅಧ್ಯಕ್ಷ ಹೇಮನಾಥ ಬಿ.ಕರ್ಕೇರ ನಿಕಟಪೂರ್ವ ಅಧ್ಯಕ್ಷ ಶರತ್ ಕುಮಾರ್, ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್ ಸುವರ್ಣ ಪ್ರಧಾನ ಕಾರ್ಯದರ್ಶಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!