ಪ್ರಮುಖ ಕಾರ್ಯಕ್ರಮ

ಕ್ರಿಯಾಶೀಲತೆಗೆ ಹೆಸರುವಾಸಿ ಕೂಳೂರು ಘಟಕ – ನರೇಶ್ ಸಸಿಹಿತ್ಲು

ಯುವವಾಹಿನಿ ಕೂಳೂರು ಘಟಕವು ಕ್ರಿಯಾಶೀಲತೆಗೆ ಹೆಸರುವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿಯ ಇತಿಹಾಸದಲ್ಲೇ ವಿಭಿನ್ನತೆ ತಂದುಕೊಟ್ಟಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು ಹೇಳಿದರು. ಅವರು ದಿನಾಂಕ 22.09.19 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ನಡೆದ ಯುವಜನತೆಯ ಪ್ರೇರೇಪಣೆಗಾಗಿ ಯೂತ್ ಫೆಸ್ಟ್ 2019 ನಮ್ಮ ಚಿತ್ತ ಪ್ರತಿಭೆಗಳ ಅನಾವರಣದತ್ತ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಮಂಗಳೂರು ನಗರ ಪೂರ್ವ ಪೋಲಿಸ್ ಠಾಣೆಯ ನಿರೀಕ್ಷಕರಾದ ಶಾಂತರಾಮ್ ಕುಂದಾರ್ ಕಾರ್ಯಕ್ರಮದ ಸ್ಪರ್ಧೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ […]

Read More

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]

Read More

ರಾಜ ವೈಭವ ನೆನಪಿಸಿದ ಯುವವಾಹಿನಿ ಸಮಾವೇಶ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಉಪ್ಪಿನಂಗಡಿಯಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶ ಸಂಪನ್ನ

ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್‍ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]

Read More

ಯುವವಾಹಿನಿ ಸಭಾಂಗಣ ಉದ್ಘಾಟನೆ

ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ  ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]

Read More

’ಡೆನ್ನನ ಡೆನ್ನನ’ ಯುವವಾಹಿನಿ ಅಂತರ್‌ಘಟಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್‌ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ […]

Read More

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರಿಗೆ 2016 ರ ಸಾಲಿನ ವಿಶುಕುಮಾರ್ ಪ್ರಶಸ್ತಿ

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. 2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, […]

Read More

ಬಿಲ್ಲವಾನ್ ದುಬೈಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವಾನ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಸಂಸ್ಥೆಗೆ ಸಾಮಾಜಿಕ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ – 2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!