ಯುವಸಾಧನಾ ಪುರಸ್ಕಾರ

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ಶ್ರೀ ವಿನೋದ್‍ರಾಜ್

ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್‍ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್‍ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್‍ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]

Read More

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ಶ್ರೀ ವಿನೋದ್‍ರಾಜ್

ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್‍ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್‍ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್‍ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]

Read More

ಸಾಧನಶೀಲ ವಿಶಿಷ್ಟ ಯುವ ಉದ್ಯಮಿ ಶ್ರೀ ಪ್ರಜ್ವಲ್ ಕುಮಾರ್

ಶ್ರೀ ವಿಜಯ ಕುಮಾರ್ ಬಂಗೇರಾ ಮತ್ತು ಪದ್ಮಾವತಿ ದಂಪತಿಗಳ ಸುಪುತ್ರರರಾಗಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು ನಮ್ಮ ದೇಶಕಂಡ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ನಿಟ್ಟೆಯ ಎನ್.ಎಮ್.ಎ.ಎಮ್.ಐ.ಟಿ ವಿದ್ಯಾ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಬಿ.ಇ ಪದವಿಯನ್ನು ಪಡೆದಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು Pಐಅ ಟಚಿಜಜeಡಿ ಟogiಛಿ ಚಿಟಿಜ iಟಿಜusಣಡಿiಚಿಟ ಚಿuಣomಚಿಣioಟಿ ಛಿeಡಿಣiಜಿiಛಿಚಿಣioಟಿ ಬಗ್ಗೆ ISಂ ಠಿuಟಿe, ಇಲ್ಲಿ ಮತ್ತು ಔಓಉಅ ಒಖPಐ ಇಲ್ಲಿ ಒಂದು ತಿಂಗಳ ಕಾಲ Iಟಿsಣಡಿumeಟಿಣಚಿಣioಟಿ ಚಿಟoಟಿg ತಿiಣh […]

Read More

ಬಹುಮುಖ ಪ್ರತಿಭೆಯ ಶಿಕ್ಷಕ ಶ್ರೀ ನರೇಂದ್ರ ಕುಮಾರ್ ಕೋಟ

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ಮಾತೊಂದು ಕನ್ನಡದಲ್ಲಿ ಚಾಲ್ತಿಯಲ್ಲಿದೆ, ಆಡಿಗೆ ಎಲ್ಲಾ ರೀತಯ ಸೊಪ್ಪೂ ರುಚಿಸುತ್ತದೆ ಮಾತ್ರವಲ್ಲದೆ ಅಂತಹ ವಿಶೇಷ ಗುಣವನ್ನೂ ಅದು ಹೊಂದಿದೆ.ಬಹುಷ ಸಾಹಿತ್ಯ ಸಾಂಸ್ಕøತಿಕ, ಶೈಕ್ಷಣಿಕ, ಕ್ರೀಡೆ ಮತ್ತು ತರಬೇತಿ ಹೀಗೆ ಕ್ರೀಯಾಶೀಲತೆಯ ಬಹುಮುಖಗಳನ್ನು ತನ್ನೊಬ್ಬನೊಳಗೆ ಹುದುಗಿಸಿಕೊಂಡು ಒತ್ತಡದ ಜೀವನದ ನಡುವೆಯೂ ಪಾದರಸದಂತೆ ಕೆಲಸ ಮಾಡುತ್ತಿರುವ ವ್ಯಕ್ತಿ ನರೇಂದ್ರ ಕುಮಾರ್ ಕೋಟ. ತಾನು ನಿರ್ವಹಿಸುತ್ತಿರುವ ಶಿಕ್ಷಕ ವೃತ್ತಿಯನ್ನು ವೃತ್ತಿ ಎಂದು ಕೊಂಡು ದುಡಿಯದೆ ಅದು ನನ್ನ ಜೀವನದಲ್ಲಿ ದೇವರು ನೀಡಿದ ಕರ್ತವ್ಯ ಎನ್ನುವ ರೀತಿಯಲ್ಲಿ […]

Read More

ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ.

ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ. ಉಪ್ಪಿನಂಗಡಿಯ ರಾಜ್‍ಮಹಲ್ ಎಂ. ವರದ ರಾಜ್ ಮತ್ತು ವಿಮಲಾ ವರದರಾಜ್ ಇವರ ಪುತ್ರರಾಗಿರುವ ಡಾ. ಅಶಿತ್ ಎಂ.ವಿ. ಇವರು ಶಿಕ್ಷಣ ರಂಗದ ಅದ್ವಿತೀಯ ಸಾಧಕ, ತನ್ನ ಪ್ರಾಥಮಿಕ ಹಂತದ ಶಿಕ್ಷಣದ ಸಮಯದಲ್ಲೇ ಸಾಧನೆಯನ್ನು ತೋರಿರುವ ಶ್ರೀಯುತರು ಪ್ರಸ್ತುತ ದಂತ ವೈದ್ಯಕೀಯ ವಿಭಾಗದಲ್ಲಿ ಎಂಡಿಎಸ್ ಪದವಿಯನ್ನು ಪಡೆದಿದ್ದಾರೆ, ವೈದ್ಯಕೀಯ ರಂಗದಲ್ಲಿ ಹೊಸತನಗಳ ಪ್ರಯೋಗಕ್ಕೆ ಸದಾ ತುಡಿಯುತ್ತಾ ಈ ಮೂಲಕದ ಪ್ರಯತ್ನವನ್ನೂ ನಡೆಸುತ್ತಿರುವ ಅಶಿತ್ ಅವರು ಸೀಳು ತುಟಿ ಸಮಸ್ಯೆಯಿಂದ […]

Read More

ರಾಜ್ಯಮಟ್ಟದ ಬೆಳ್ಳಿಪದಕ ವಿಜೇತ ಗೃಹರಕ್ಷಕಿ ಕು| ಲೀಲಾ ಎಸ್. ಕುಕ್ಯಾನ್

ಇವರ ವ್ಯಕ್ತತ್ವವೇ ವಿಶೇಷ, ತಾನೇನು?, ತನ್ನ ಪ್ರತಿಭೆ ಎಂತಹುದು ಎನ್ನುವ ಯಾವ ಸುಳಿವನ್ನೂ ನೀಡದೆ, ರಾಜ್ಯ ಮತ್ತು ರಾಷ್ಟ್ರ ಮನ್ನಣೆಯೊಂದಿಗೆ ಬೆಳ್ಳಿ ಪದಕವನ್ನು ತನ್ನ ನಿಷ್ಕಾಮ ಸೇವೆಯ ಗೃಹರಕ್ಷಕ ದಳದ ಪ್ರಥಮ ಚಿಕಿತ್ಸೆ ತರಬೇತಿಗಾಗಿ ಪಡೆದವರು. ಅಲ್ಲದೆ ತನ್ನ ನಾಯಕತ್ವದ ತಂಡವು ಇಲಾಖೆಯ ವಿವಿಧ ಚಟುವಟಿಕೆಗಳ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ಪದಕವನ್ನು ಪಡೆದಿರುತ್ತದೆ. ಯುವವಾಹಿನಿಯ ಜೊತೆಗೆ ಹದಿನೈದಕ್ಕೂ ಅಧಿಕ ವರುಷದ ಸೇವೆಯನ್ನು ಯಾವುದೇ ಕುಂದು ಇರದ ರೀತಿಯಲ್ಲಿ ನೀಡುತ್ತಾ ಬಂದರೂ, ತಾನು ಪಡೆದ ಪುರಸ್ಕಾರಗಳ ಬಗ್ಗೆ ಪ್ರಚಾರವನ್ನೇ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!