ಸಮಾಜ ಸೇವೆ

ಭಾರತ ಮಾತೆಯ ಕೆಚ್ಚೆದೆಯ ಸೈನಿಕನನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ:- ಡಾ. ಪ್ರವೀಣ್ ಶೆಟ್ಟಿ, ಮಾಜಿ ಸೈನಿಕರು

ಕೂಳೂರು :- ಈ ಭೂಮಿಯ ಮೇಲೆ ಯಾರನ್ನು ಬೇಕಾದರೂ ಸೋಲಿಸಬಹುದು ಆದರೆ ಒಬ್ಬ ಭಾರತ ಮಾತೆಯ ಕೆಚ್ಚೆದೆಯ ಸೈನಿಕನನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ ಎಂದು ಆಪರೇಷನ್ ವಿಜಯ್ ಮತ್ತು ಆಪರೇಷನ್ ಸ್ಟಾರ್ ವಿಜಯ್ ಕಾರ್ಗಿಲ್ ಯುದ್ಧದ ಪದಕ ವಿಜೇತರಾದ ಡಾ.ಪ್ರವೀಣ್ ಶೆಟ್ಟಿ ಇವರು ದಿನಾಂಕ 03 ಆಗಸ್ಟ್ 2022 ಬುಧವಾರದಂದು ಫಲ್ಗುಣಿ ಸಭಾಂಗಣ ಕೂಳೂರಿನಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ […]

Read More

ದೇವಸ್ಥಾನಲ್ಲಿ ಕರಸೇವೆ

ವೇಣೂರು :- ಯುವವಾಹಿನಿ (ರಿ.) ವೇಣೂರು ಘಟಕ ಮತ್ತು ಬ್ರಹ್ಮ ಶ್ರೀಗುರು ನಾರಾಯಣ ಸೇವಾ ಸಂಘ (ರಿ) ವೇಣೂರು ಇದರ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಇಲ್ಲಿ ದೇವಾಲಯದ ಜೀರ್ಣೋದ್ಧಾರ ಕೆಲಸ ಕಾರ್ಯಗಳ ನಿಮಿತ್ತ ದಿನಾಂಕ 29 ಜೂನ್ 2022ನೇ ಬುಧವಾರ ಸಂಜೆ ಗಂಟೆ 6 ರಿಂದ ಕರ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ವೇಣೂರು ಘಟಕದ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು, ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಕ್ರೀಡಾ ಮತ್ತು ಅರೋಗ್ಯ ನಿರ್ದೇಶಕರಾದ […]

Read More

ಶಾಲಾ ಕೈ ತೋಟ ನಿರ್ಮಾಣ

ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಘಟಕ ಹಾಗೂ ಸ. ಹಿ. ಪ್ರಾ. ಶಾಲೆ ಯಡ್ತಾಡಿ ಜಂಟಿಯಾಗಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ತರಕಾರಿಗಳನ್ನು ಶಾಲಾ ವಠಾರದಲ್ಲಿ ಬೆಳೆಯುವ ವಿನೂತನ ಕಾರ್ಯಕ್ರಮವನ್ನು ದಿನಾಂಕ 19 ಜೂನ್ 2022ರ ರವಿವಾರದಂದು ಸ. ಹಿ. ಪ್ರಾ. ಶಾಲೆ ಯಡ್ತಾಡಿಯಲ್ಲಿ ನಡೆಸಲಾಯಿತು.ಘಟಕದ ಅಧ್ಯಕ್ಷರಾದ ಸೋಮಪ್ಪ ಪೂಜಾರಿಯವರು ಹಾಗೂ ಕಾರ್ಯದರ್ಶಿ ಸುಶಾಂತ್ ಪೂಜಾರಿಯವರು ತರಕಾರಿ ಬೀಜಗಳನ್ನು ಮಣ್ಣಿನ ದಿಬ್ಬಗಳಲ್ಲಿ ಬಿತ್ತುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುವವಾಹಿನಿ(ರಿ.) ಯಡ್ತಾಡಿ ಘಟಕದ ಸದಸ್ಯರು ಹಾಗೂ ಶಾಲಾ […]

Read More

ಮುಗ್ದ ಮನಸ್ಸಿನ ಸಮ್ಮಿಲನ

ಕೂಳೂರು:- ದಿನಾಂಕ 19 ಜೂನ್ 2022 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ “ಮುಗ್ದ ಮನಸ್ಸಿನ ಸಮ್ಮಿಲನ” ಕಾರ್ಯಕ್ರಮವು ಸರಕಾರಿ ಬಾಲಕರ ಬಾಲ ಮಂದಿರ ಬೊಂದೆಲ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ್ ಮಕ್ಕಳ ಮನಸ್ಸು ಆವೆ ಮಣ್ಣಿನ ತರಹ ಅದಕ್ಕೆ ನಾವು ಯಾವ ರೀತಿ ಆಕಾರ ನೀಡುತ್ತೆವೋ ಅದೇ ರೂಪ ಪಡೆಯುತ್ತದೆ,ಮುಗ್ದ ಮನಸ್ಸಿನ ಮಕ್ಕಳ ಜೊತೆ ಒಂದು ದಿನ […]

Read More

ಒಂದು ದಿನದ ಕರ ಸೇವೆ

ಸುರತ್ಕಲ್ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ತೋಕೂರು ಸುಬ್ರಮಣ್ಯ ದೇವಸ್ಥಾನದ ಜೀರ್ಣೋದ್ದಾರದ ಪ್ರಯುಕ್ತ ಒಂದು ದಿನದ ಕರ ಸೇವೆಯನ್ನು ನೆರವೇರಿಸಲಾಯಿತು. ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಸೇರಿ ಒಟ್ಟು 18 ಮಂದಿ ಈ ಸೇವೆಯಲ್ಲಿ ಪಾಲ್ಗೊಂಡು ಸೇವೆಯನ್ನು ಸಲ್ಲಿಸಲಾಯಿತು.

Read More

ಪರಿಸರವನ್ನು ಉಳಿಸುವುದು ಮತ್ತು ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ” : ರಾಧಾಕೃಷ್ಣ ಬಿ.ಜಿ

ಮಾಣಿ :- ಜಗತ್ತಿನ ಕೆಲವೊಂದು ಬದಲಾವಣೆಗೆ ಪರಿಸರವು ಕಾರಣವಾಗುತ್ತದೆ.ಇಂದೆಲ್ಲ ಪರಿಸರವನ್ನು ನಾಶಗೊಳಿಸಿ ಕಟ್ಟಡಗಳು ತಲೆ ಎತ್ತುತ್ತಿವೆ.ಇದು ಮುಂದಿನ ಪೀಳಿಗೆಗೆ ಅಪಾಯಕಾರಿಯಾಗಿದೆ, ಹಾಗಾಗಿ ಪರಿಸರವನ್ನು ಉಳಿಸುವುದು ಮತ್ತು ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ” ಎಂದು ಪುತ್ತೂರು ಪೋಲೀಸ್ ಇಲಾಖೆಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ರಾಧಾಕೃಷ್ಣ ಬಿ.ಜಿ ರವರು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ರ ಆದಿತ್ಯವಾರದಂದು ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ,ಮಲ್ಲಡ್ಕ,ಪೆರ್ನೆ ಇಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆದ “ಹಸಿರೇ-ಉಸಿರು” ಕಾರ್ಯಕ್ರಮದಲ್ಲಿ ಮುಖ್ಯ […]

Read More

ತಲೆಗೊಂದು ಸೂರು ನೆರವಿನ ಸಹಾಯ ಹಸ್ತ

ಉಡುಪಿ :- ದಿನಾಂಕ 14 ಜೂನ್ 2022 ರಂದು ಉಡುಪಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾದ ತಲೆಗೊಂದು ಸೂರು ಕಾರ್ಯಕ್ರಮದಡಿಯಲ್ಲಿ ಈ ಬಾರಿ ತೀರ ಅವಶ್ಯಕತೆ ಇರುವ ಒಂದು ಬಡ ಕುಟುಂಬದ ಮನೆಯ ಮೇಲ್ಚಾವಣಿಯ ದುರಸ್ತಿ ಕಾರ್ಯ ಹಾಗೂ ವಿದ್ಯುತ್ ಪುನರ್ ನವೀಕರಣ ಹಾಗೂ ಪೇಂಟಿಂಗ್ ಕಾರ್ಯಕ್ರಮವು ಪೂರ್ಣಗೊಂಡಿದ್ದು ದಿನಾಂಕ 14 ಜುನ್ 2022 ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು ,ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ವಿಶೇಷ ಮಕ್ಕಳ ಸಂವಾದ – 2022

ಯುವವಾಹಿನಿ(ರಿ) ಕಡಬ ಘಟಕ ಹಾಗೂ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇದರ ಸಹಯೋಗದಲ್ಲಿ ವಿಶೇಷ ಮಕ್ಕಳ ಸಂವಾದ ಕಾರ್ಯಕ್ರಮವು 06 ಜೂನ್ 2022 ನೇ ಸೋಮವಾರ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಂಜುಳಾ ಕೆ, ಸಿ ಎಂಡೋಪೀಡಿತ ಮಕ್ಕಳನ್ನು ನೋಡಿಕೊಳ್ಳಲು ಸರಕಾರವು ಐದು ಎಕರೆ ಜಮೀನನ್ನು ಆಲಂಕಾರ್ ನಲ್ಲಿ ನಿಗದಿಪಡಿಸಿದೆ, ನಿಗದಿಪಡಿಸಿದ […]

Read More

ವಿಶ್ವ ಪರಿಸರ ದಿನಾಚರಣೆ

ಕೂಳೂರು:- ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ಫಲ್ಗುಣಿ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಅಂಗವಾಗಿ ದಿನಾಂಕ 05 ಜೂನ್ 2022 ರಂದು ಕ್ಲೀನ್ ಕೂಳೂರು ಡ್ರೈವ್ ಎಂಬ ಸ್ವಚ್ಚತಾ ಕಾರ್ಯಕ್ರಮಕ್ಕೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಯವರು ಚಾಲನೆ ನೀಡಿದರು. ಸೆಂಟರ್ ಫಾರ್ ಇಂಟಿಗ್ರೆಟೆಡ್ ಲರ್ನಿಂಗ್ ಇದರ ಸಂಚಾಲಕರಾದ ನಂದಗೋಪಾಲ್ ರವರು ಪರಿಸರದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಬೆಳಗ್ಗೆ 9.30 ರಿಂದ 10.30 ರವರೆಗೆ ನಡೆದ ಕಾರ್ಯಕ್ರಮದಲ್ಲಿ ಕೂಳೂರು […]

Read More

ಸ್ವಚ್ಚತಾ ಅಭಿಯಾನ ಮತ್ತು ಶ್ರಮದಾನ

ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 23ನೇ ಸ್ವಚ್ಛತಾ ಅಭಿಯಾನವು ಪಂಜಿಮೊಗರು ಮಂಜೊಟ್ಟಿ ಅಂಗನವಾಡಿ ರಸ್ತೆಯ ಹತ್ತಿರ ದಿನಾಂಕ 13-03-2022 ಭಾನುವಾರ ನಡೆಯಿತು. ಘಟಕದ ಸುಮಾರು 18 ಸದಸ್ಯರನ್ನು ಒಳಗೊಂಡ ತಂಡವು ಬೆಳಿಗ್ಗೆ 7.30 ರಿಂದ 10.30 ರ ವರೆಗೆ ಪಂಜಿಮೊಗರು ಅಂಗನವಾಡಿ ಪರಿಸರದಲ್ಲಿ ಸ್ವಚ್ಚತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ನಂತರ ಬಡಕುಟುಂಬದ ಮಂಜುನಾಥ್ ಆಚಾರಿಯವರ ಮನೆ ದುರಸ್ಥಿಯ ಸಲುವಾಗಿ ಅವರ ಮನೆಯಲ್ಲಿ ಶ್ರಮದಾನ ಮಾಡಲಾಯಿತು, ಮತ್ತು ಘಟಕದ ವತಿಯಿಂದ ರೂ 5000/- ಮೊತ್ತವನ್ನು ಆ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!