ಅಧ್ಯಕ್ಷರು

ಗೌರವ ಸಂಪಾದಕರ ಮಾತು : ಯಶವಂತ ಪೂಜಾರಿ

ಬಂಧುಗಳೇ, ಒಂದು ವರುಷ ವೇಗವಾಗಿ ಉರುಳಿ ಹೋಗುತ್ತಿದೆ, ಮೊನ್ನೆ ಮೊನ್ನೆ ಅಧಿಕಾರ ಸ್ವೀಕರಿಸಿದ್ದೆ ಈಗ ಮುಂದಿನ ಸಮಾವೇಶಕ್ಕೆ ಸಿದ್ದಗೊಳ್ಳಬೇಕಾಗಿದೆ. ಸಿಕ್ಕಿದ 365 ದಿನವನ್ನು ಯುವವಾಹಿನಿಗಾಗಿ ನೀಡಬೇಕುಎನ್ನುವುದು ನನ್ನ ಆಶಯ ಈ ನೆಲೆಯಲ್ಲಿ ಯುವವಾಹಿನಿಯನ್ನು ಉಸಿರಾಗಿಸಿಕೊಂಡಿದ್ದೇನೆ. ಮಾರ್ಚ್- ಎಪ್ರಿಲ್ ತಿಂಗಳು ನನಗೆ ಅತ್ಯಂತ ಖುಷಿಯ ತಿಂಗಳು, ನನ್ನ ಅಧಿಕಾರಾವಧಿ ಯುವವಾಹಿನಿಯ 30ನೇ ವರುಷ. ಈ ನೆಲೆಯಲ್ಲಿ ಯುವವಾಹಿನಿಗೆ 30 ಘಟಕಗಳನ್ನು ಸೇರ್ಪಡೆಗೊಳಿಸಿ ಯುವವಾಹಿನಿಯನ್ನು ಬಲ ಪಡಿಸಬೇಕು ಎನ್ನುವ ಆಶಯವಿತ್ತು. ಈ ಆಸೆ ಇಂದು ಕೈಗೂಡಿದೆ. ಯುವವಾಹಿನಿಗೆ ಬಲಿಷ್ಠವಾದ 30ನೇ […]

Read More

ಗೌರವ ಸಂಪಾದಕರ ಮಾತು : ಯಶವಂತ ಪೂಜಾರಿ

ಪ್ರೀತಿಯ ಯುವವಾಹಿನಿಯ ಬಂಧುಗಳೇ, ಪದವಾಗಿ ಬಂದಿತ್ತು ನೂರೊಂದು ಮಾತು ಎದೆಯಲ್ಲಿ ಉಳಿದಿತ್ತು ಮುನ್ನೂರ ಒಂದು ಎಂದು ಕವಿ ಹಾಡಿನಂತೆ ನನ್ನ ಭಾವನೆಯೂ ಮೂಡಿದೆ. ಆಶಯದ ಪುಟ್ಟ ಕೈ ದೀಪವನ್ನು ಹಿಡಿದು ಆಗಸ್ಟ್‍ನಲ್ಲಿ ಅಧ್ಯಕ್ಷಗಾದಿಯ ನಡಿಗೆಯನ್ನು ಆರಂಭಿಸಿದವ ನಾನು, ಕನಸಿನ ನಡಿಗೆಯಲ್ಲಿ ಎರಡೆಜ್ಜೆಯನ್ನಷ್ಟೇ ಇಟ್ಟಿದ್ದೆ, ಅಷ್ಟರಲ್ಲಿ ಅಷ್ಟದಿಕ್ಕುಗಳಿಂದಲೂ ಪ್ರಖರವಾದ ಬೆಳಕು ಬೀಳುತ್ತಿದ್ದವು, ತಡಕಾಡುತ್ತಿದ್ದ ಹೆಜ್ಜೆ ವೇಗ ಪಡೆದುಕೊಳ್ಳಲು ಆರಂಭಿಸಿದವು.ಈ ಪ್ರಖರ ಬೆಳಕನ್ನು ಬೀರಿದವರು ಯಾರು ಎಂದು ಚಿತ್ತ ಹರಿಸಿದರೆ ಕಂಡಿದ್ದು ನನ್ನ ಯುವವಾಹಿನಿಯ ಕುಟುಂಬ ಪ್ರತಿಯೊಂದು ಘಟಕವೂ ಅತ್ಯದ್ಬುತವಾದ […]

Read More

ಯಶವಂತ ಪೂಜಾರಿ : ಅಧ್ಯಕ್ಷರು -2017-18

ಆತ್ಮೀಯರೇ ಒಂದು ದಶಕದ ಹಿಂದಿನ ದಿನಗಳು ನನಗೆ ನೆನಪಾಗುತ್ತಿದೆ, ಅದು ಡಾನ್‍ಬಾಸ್ಕೋ ಮಿನಿ ಹಾಲ್‍ನ ಮೂಲೆಯ ಕುರ್ಚಿ ಮೇಲೆ ಕುಳಿತ್ತಿರುತ್ತಿದ್ದ ನಾನು ಯುವವಾಹಿನಿಯ ಸಭೆಯಲ್ಲಿ ನಡೆಯುವ ಕಲಾಪಗಳನ್ನು ಮೂಕ ವಿಸ್ಮಿತನಾಗಿ ವೀಕ್ಷಿಸುತ್ತಿದ್ದೆ. ಯಾರಾದರೂ ನನ್ನಲ್ಲಿ ವೇದಿಕೆಯ ಮುಂದೆ ಮಾತನಾಡಲು ಕೇಳುತ್ತಾರೋ ಎಂದು ಅಂಜಿ ಸಭೆಯಿಂದ ಎಷ್ಟೊ ಬಾರಿ ಅರ್ಧದಿಂದ ಎದ್ದು ನಡೆದಿದೆ. ಯಾವುದೇ ಜವಬ್ದಾರಿಕೊಟ್ಟರೂ ಮತ್ತೆ ಎರಡು ದಿನ ನನಗೆ ನಿದ್ದೆಯೇ ಬೀಳುತ್ತಿರಲಿಲ್ಲ. ಇದೆಲ್ಲ ಮರೆಯಾಗಿ ಕೇವಲ ಹತ್ತು ವರುಷ ಕಳೆಯಿತು. ಹತ್ತು ವರುಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. […]

Read More

ಪದ್ಮನಾಭ ಮರೋಳಿ : ಅಧ್ಯಕ್ಷರು 2016-17

ಆತ್ಮೀಯರೇ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳ ಬೆಳಕಿನಡಿಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯದೊಂದಿಗೆ ನಿಸ್ವಾರ್ಥ ಹಾಗೂ ಅರ್ಪಣಾ ಮನೋಭಾವದ ಸದಸ್ಯರ ಕೂಡುವಿಕೆಯೊಂದಿಗೆ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಹಾನ್ ಸಂಸ್ಥೆಯೇ ಯುವವಾಹಿನಿ. ನವೋಲ್ಲಾಸದ ನವ ಚೈತನ್ಯದಿಂದ 30ನೇ ಸಮಾವೇಶದ ವಿಶಿಷ್ಟ ಕಾರ್ಯಕ್ರಮದ ಅಂಗಳದಲ್ಲಿ ನಾವಿದ್ದೇವೆ. ದಿನಾಂಕ 30-07-2016ರಂದು ಪೊಡವಿಗೂಡೆಯ ಶ್ರೀಕೃಷ್ಣನ ನಾಡಾದ ಉಡುಪಿಯಲ್ಲಿ ಅಧ್ಯಕ್ಷನಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಸಮಾಜದ ನೋವಿನೊಂದಿಗೆ ನೊಂದಿದ್ದೇನೆ, ನಲಿವಿನೊಡನೆ ಕುಣಿದಿದ್ದೇನೆ ಹಾಗೂ ಎಲ್ಲರ ಸಲಹೆ, […]

Read More

ಕಿಶೋರ್ ಕೆ. ಬಿಜೈ – ಅಧ್ಯಕ್ಷರು -2011-12

ಮಂಗಳೂರಿನ ಬಿಜೈ ನಿವಾಸಿಯಾಗಿರುವ ಕೆ. ಮೋನಪ್ಪ ಸುವರ್ಣ ಮತ್ತು ಶ್ರೀಮತಿ ಕೆ. ಜಲಜಾಕ್ಷಿ ಇವರ ಸುಪುತ್ರನಾಗಿರುವ ಕಿಶೋರ್ ಕೆ. ಬಿಜೈ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಂತ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಕೆನರಾ ಹೈಸ್ಕೂಲ್ ಡೊಂಗರಕೇರಿ ಇಲ್ಲಿ ಪೂರೈಸಿ, ಕೆನರಾ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದಿರುತ್ತಾರೆ. ಇದೇ ವೇಳೆ ಇವರಿಗೆ ಎಸ್ .ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟೀವ್ ಸೊಸೈಟಿಯಲ್ಲಿ ಉದ್ಯೋಗ ಲಭಿಸಿದ್ದು, ಉದ್ಯೋಗವನ್ನು ಮಾಡುತ್ತಲೇ ಶಿಕ್ಷಣವನ್ನು […]

Read More

ಡಾ. ಸದಾನಂದ ಕುಂದರ್ – ಅಧ್ಯಕ್ಷರು -2010-11

ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]

Read More

ಜಯರಾಮ ಕಾರಂದೂರ್ – ಅಧ್ಯಕ್ಷರು -2009-10

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮನೆತನಗಳಾದ ಕಾರಂದೂರು ಹಾಗೂ ಪಡುಪಾಲ್ಜಾಲು ಮನೆತನದ ಪಡುಪಾಲ್ಜಾಲು ಪದ್ಮ ಪೂಜಾರಿ ಮತ್ತು ಶ್ರೀಮತಿ ಲಕ್ಷ್ಮಿ ಪಿ. ಪೂಜಾರಿಯವರ ಸುಪುತ್ರರಾದ ಇವರು ಬಿ.ಎ. ಪದವೀಧರ. 7ನೇ ತರಗತಿಯಲ್ಲಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. M.C.F. Ltd ಕಂಪೆನಿಯಲ್ಲಿ ಸಾರ್ವಜನಿಕ ಸಂಪರ್ಕ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ, ಎರಡು ಬಾರಿ ಸಿಂಚನ ಜಾಹಿರಾತಿನ ಸಂಚಾಲಕರಾಗಿ ಯುವವಾಹಿನಿ ವಾರ್ಷಿಕ ಸಮಾವೇಶದ ಸಂಚಾಲಕರಾಗಿ, ಮಂಗಳೂರು ಶ್ರೀ ಗೋಕರ್ಣನಾಥ ಕೋ ಓಪರೇಟಿವ್ […]

Read More

ಮೂಲ್ಕಿ ಚಂದ್ರಶೇಖರ್ ಸುವರ್ಣ – ಅಧ್ಯಕ್ಷರು -2008-09

ಯುವವಾಹಿನಿ ಕೇಂದ್ರ ಸಮಿತಿಯ 2008-09 ನೇ ಸಾಲಿನ ಅಧ್ಯಕ್ಷರಾಗಿರುವ ಇವರು ಪ್ರಸಕ್ತ ಮೂಲ್ಕಿ ಬಿಲ್ಲವ ಸಂಘದ ಜೊತೆ ಕಾರ್ಯದರ್ಶಿಯಾಗಿ, ಬಪ್ಪನಾಡು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದು ಮೂಲ್ಕಿ ದಿ ಯೂನಿಯನ್ ಕ್ಲಬ್‌ನ ಖಜಾಂಚಿಯಾಗಿ, ಮೂಲ್ಕಿ ಮೂರ್ತೆದಾರರ ಸೇವಾ ಸೊಸೈಟಿಯ ನಿರ್ದೇಶಕರಾಗಿರುತ್ತಾರೆ. ಹಾಗೂ ಮೂಲ್ಕಿ ಯುವವಾಹಿನಿ(ರಿ) ಘಟಕದ ಮಾಜಿ ಅಧ್ಯಕ್ಷರಾಗಿರುತ್ತಾರೆ. ಮೂಲ್ಕಿ ಚೆನ್ನಪ್ಪ ಸುವರ್ಣ ಮತ್ತು ಲಲಿತ ಸಿ. ಸುವರ್ಣರ ಸುಪುತ್ರನಾಗಿ 2-8-1960 ರಂದು ಜನಿಸಿದರು. ಪತ್ನಿ- ಚಿತ್ರಾ ಸಿ. ಸುವರ್ಣ, ಮಕ್ಕಳು – ಗಗನ್ ಸುವರ್ಣ, ದೀಕ್ಷಾ ಸುವರ್ಣ ಕಲಾ […]

Read More

ರವಿರಾಜ್ ಕುಮಾರ್ – ಅಧ್ಯಕ್ಷರು -2007-08

ಶ್ರೀಯುತ ಬಿ. ವಾಸು ಮತ್ತು ಶ್ರೀಮತಿ ಕುಸುಮ ದಂಪತಿಯವರ ಸುಪುತ್ರ ಶ್ರೀ ರವಿರಾಜ ಕುಮಾರ್ 10.04.1963 ರಂದು ಉಡುಪಿಯ ಉದ್ಯಾವರದಲ್ಲಿ ಜನಿಸಿದರು. ಬಿ.ಕಾಂ., ಎಲ್.ಎಲ್.ಬಿ ಪದವೀಧರರಾದ ಇವರು ಉಡುಪಿ ಹೃದಯ ಭಾಗದಲ್ಲಿರುವ ಮೈತ್ರಿ ಕಾಂಪ್ಲೆಕ್ಸ್‌ನಲ್ಲಿ ಸ್ವಂತ ಕಛೇರಿಯೊಂದಿಗೆ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲಾ ನ್ಯಾಯಾಲಯದ ವಕೀಲರಾದ ಶ್ರೀಯುತರು ಹಲವಾರು ಇನ್ಸೂರೆನ್ಸ್ ಕಂಪೆನಿಗಳಿಗೆ ಸಲಹಾ ವಕೀಲರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮೂರು ವರ್ಷಗಳವರೆಗೆ ಸರಕಾರೀ ಹೆಣ್ಮಕ್ಕಳ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ, 1995-2005 ರ ವರೆಗೆ ಸರಕಾರೀ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ದುಡಿದ ಅನುಭವ […]

Read More

ನೇಮಿರಾಜ್ ಪಿ. – ಅಧ್ಯಕ್ಷರು -2006-07

ಮಂಗಳೂರಿನ ಮರೋಳಿ ಕುಲಶೇಖರ ನಿವಾಸಿಯಾಗಿರುವ ನೇಮಿರಾಜ್ ಓರ್ವ ಉತ್ತಮ ಸಂಘಟಕರು, ಕಲಾಪೋಷಕರಾಗಿ ಬೆಳೆದವರು. ನಾಯಕತ್ವ ಗುಣವನ್ನು ತನ್ನೊಡಲಲ್ಲೇ ತುಂಬಿಕೊಂಡು ಬಂದಿರುವಂತಹ ಶ್ರೀಯುತರು ಯುವವಾಹಿನಿಯ ಸ್ಥಾಪಕ ಸದಸ್ಯರಾಗಿರುವುದರೊಂದಿಗೆ ಪ್ರತಿಯೊಂದು ಕಾರ್ಯಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಶ್ರೀಯುತರು 2004ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಕೇಂದ್ರ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ 2006-07ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ. ’ಜೈ ಭಾರತ್‌ಮಾತಾ ಎಜುಕೇಶನ್ ಸೊಸೈಟಿ, ಮಂಡ್ಯ’ ಇದರ ಅಧ್ಯಕ್ಷರಾಗಿ, ಆತ್ಮಶಕ್ತಿ ವಿವಿದೋದ್ಧೇಶ ಸಹಕಾರಿ ಸಂಘ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!