28-07-2019, 4:58 AM
ಶಕ್ತಿನಗರ : ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ದಿನಾಂಕ 28-7-2019 ರಂದು ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಇದರ ಸಭಾಂಗಣದಲ್ಲಿ ಆಟಿಡೊಂಜಿ ದಿನ ಹಳೆಯ ನೆನಪುಗಳ ದಿನಗಳನ್ನು ಸರಮಾಲೆಯನ್ನು ಹಾಗೂ ಹಳೆ ಬೇರು ಹೊಸ ಚಿಗುರು ಎಂಬ ಆಟಿದ ಸುಂದರವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆಯಾದ ಭಾರತಿ ಜಿ. ಅಮಿನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಲಾವತಿ ಜಯಂತ್ ನಡುಬೈಲು ವಹಿಸಿದ್ದರು. ಉದ್ಘಾಟನೆಯು ವಿನೂತನವಾಗಿ ನಾಟಿ ಮಾಡುವ ಮೂಲಕ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಗಣೇಶ್ […]
Read More
07-04-2019, 2:59 PM
ಶಕ್ತಿನಗರ : ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 7/04/2019ನೇ ರವಿವಾರದಂದು ಕರಾಡ ಸಮಾಜ ಭವನದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳಿಗೆ ಹಿರಿಯ ಸದಸ್ಯರಾದ ಶ್ರೀ ಸದಾಶಿವ ಪೂಜಾರಿಯವರು ದೀಪವನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ಪ್ರಾರ್ಥನೆಯ ನಂತರ ಸುಂದರ್ ಅಂಚನ್ ರವರು ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ಶಕ್ತಿನಗರ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
30-09-2018, 4:19 PM
ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 30/09/2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ ಪ್ರಯುಕ್ತ ಭಜನಾ ಕಾರ್ಯಕ್ರಮ ಜರುಗಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಕೆ ಬಿಜೈ ಇವರಿಂದ ಭಜನಾ ಕಾರ್ಯಕ್ರಮವು ಉದ್ಘಾಟನೆಗೊಂಡು ನಂತರ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮವು ನಡೆಯಿತು. ಸತ್ಯಜಿತ್ ಸುರತ್ಕಲ್ (ಅಧ್ಯಕ್ಷರು,ಯುವಮೋರ್ಚ ಬಿಜೆಪಿ) , ಸೂರಜ್ ಕುಮಾರ್ ಕಲ್ಯ(ಟ್ರಸ್ಟಿ ವಿಕಾಸ್ ಪಿಯು ಕಾಲೇಜ್), ಯುವವಾಹಿನಿ(ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕೆ ರಾಜೀವ ಪೂಜಾರಿ, ಕೇಂದ್ರ ಸಮಿತಿಯ ಮಾಜಿ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
20-07-2018, 2:19 PM
ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 20/07/2018ನೇ ಶುಕ್ರವಾರ ನಾಲ್ಯಪದವು ಸರಕಾರಿ ಶಾಲಾ ಬಡ ಮಕ್ಕಳಿಗೆ ಉಚಿತವಾಗಿ ಊಟದ ಸ್ಟೀಲ್ ತಟ್ಟೆಯನ್ನು ವಿತರಿಸಲಾಯಿತು . ಮತ್ತು 10,000/-ರೂಪಾಯಿಗಳ ಧನಸಹಾಯವನ್ನು ಶಾಲೆಯ ಅಭಿವೃದ್ಧಿಗಾಗಿ ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಪರವಾಗಿ ಯುವವಾಹಿನಿ(ರಿ.) ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರನ್ನು ಅಭಿನಂದಿಸಲಾಯಿತು. ಮತ್ತು ಶಾಲೆಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನುಆಚರಿಸಲಾಯಿತು. ಈ […]
Read More
24-06-2018, 4:30 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 24.06.2018 ರಂದು ಶಕ್ತಿನಗರ ಶ್ರೀ ಮಹಮ್ಮಾಯಿ ಮಹಾಗಣಪತಿ ದೇವಸ್ಥಾನಕ್ಕೆ ದ್ವನಿವರ್ದಕದ ಸಲಕರಣೆಗಳನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ರವೀಂದ್ರ ಕಾಮತ್ , ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ್ ಕಿರೋಡಿಯನ್ ಮತ್ತಿತರರು ಉಪಸ್ಥಿತರಿದ್ದರು
Read More
14-01-2018, 4:20 PM
ಯುವವಾಹಿನಿ (ರಿ) ಶಕ್ತಿನಗರ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ವಿಶ್ವನಾಥ್ ಕಿರೋಡಿಯನ್ ಆಯ್ಕೆಯಾಗಿದ್ದಾರೆ.
Read More