ಹರೀಶ್ ಕುಟುಂಬಕ್ಕೆ ಬಂಟ್ವಾಳ ಯುವವಾಹಿನಿಯ ಸಹಾಯ ಹಸ್ತ
15-11-2015, 12:56 PM
ಬಂಟ್ವಾಳ ತಾಲೂಕಿನ ನಾವೂರು ಹಳೆಗೇಟು ಬಳಿ ಗುರುವಾರ ರಾತ್ರಿ ಅಮಾಯಕ ಯುವಕ ಹರೀಶ್ ಪೂಜಾರಿಯನ್ನು ಹತ್ಯೆ ಮಾಡಿರುವುದು ಕ್ರೂರ ಹಾಗೂ ಸಹಿಸಲಸಾಧ್ಯವಾದ ಉಗ್ರ ಕೃತ್ಯ ಹಾಗೂ ಅಮಾಯಕ ಹರೀಶ್ ಪೂಜಾರಿಯನ್ನು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದ್ದಾರೆ. ದಿನಾಂಕ 15-11-2015 ನೇ ಆದಿತ್ಯವಾರದಿಂದ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸುಮಾರು 40 ಸದಸ್ಯರು ಮೃತ ಹರೀಶ ಪೂಜಾರಿ ಮನೆಗೆ ತೆರಳಿ ಸಾಂತ್ವಾನ […]