ಕೇಂದ್ರ ಸಮಿತಿ

ಎಂ. ಎಸ್. ಕೋಟ್ಯಾನ್ – ಅಧ್ಯಕ್ಷರು -1989-90

ಎಂಎಸ್ ಕೋಟ್ಯಾನ್ ಎಂದೇ ಹೆಸರು ಪಡೆದಿರುವ ಎಂ. ಶಶಿಧರ್ ಕೋಟ್ಯಾನ್ ಇವರು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಕಮ್ಯೂನಿಟಿ ಮೆಡಿಸಿನ್ ವಿಭಾಗದಲ್ಲಿ ಅಸೋಸಿಯೆಟ್ ಪ್ರೋಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್ಸಿ ಮತ್ತು ಪಿಜಿಡಿಸಿಎ ಪದವೀಧರರಾಗಿರುವ ಶ್ರೀಯುತರು ಶೈಕ್ಷಣಿಕ ರಂಗದಲ್ಲಿ 30 ವರುಷಗಳ ಸೇವೆಯನ್ನು ಸಲ್ಲಿಸಿದ್ದಾರೆ. ಉಪನ್ಯಾಸಕ ವೃತ್ತಿಯಿಂದ ಹಿಡಿದು ಹಂತ ಹಂತವಾಗಿ ಮೇಲೇರಿರುವ ಇವರು ಪ್ರಸ್ತುತ ಅಸೊಸಿಯೆಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹತ್ತು ಹಲವು ರಿಸರ್ಚ್ ಪ್ರೊಜೆಕ್ಟ್‌ಗಳನ್ನು ನಡೆಸಿರುವ ಇವರು ಮಣಿಪಾಲ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ನರ್ಸಿಂಗ್, ಎಂಎಸ್ಸಿ ನರ್ಸಿಂಗ್, […]

Read More

ಯುವವಾಹಿನಿಯ ದ್ವಿತೀಯ ವಾರ್ಷಿಕ ಸಮಾವೇಶ – 1989

ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಹಳೆಯಂಗಡಿ ಉದ್ಘಾಟಕರು : ಶ್ರೀ ನಾರಾಯಣ ಸನಿಲ್, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಹಳೆಯಂಗಡಿ. ಮುಖ್ಯ ಅತಿಥಿಗಳು : ಶ್ರೀ ಟಿ. ನಾರಾಯಣ ಪೂಜಾರಿ, ವಕೀಲರು, ಮಂಗಳೂರು ಡಾ| ಶಿವರಾಜನ್, ಶ್ರೀ ದಿನೇಶ್ ಅಮೀನ್ ಮಟ್ಟು ಅಧ್ಯಕ್ಷತೆ :ಶ್ರೀ ಎಂ. ಸಂಜೀವ ಪೂಜಾರಿ, ಅಧ್ಯಕ್ಷರು, ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ ಪುರಸ್ಕಾರ ಮೋಹನ್ ಕುಮಾರ್ ಪೆರ್ಮುದೆ -ಚಿತ್ರಕಲೆ ಕರುಣಾಕರ ಕಾನಂಗಿ -ಛಾಯಾಚಿತ್ರಗ್ರಹಣ ಯಶೋಧರ ಸಸಿಹಿತ್ಲು -ಬಹುಮುಖ ಪ್ರತಿಭೆ ಪ್ರಭಾಕರ್ […]

Read More

ಎಂ. ಸಂಜೀವ ಪೂಜಾರಿ – ಅಧ್ಯಕ್ಷರು -1988-89

ಯುವವಾಹಿನಿಯ ಸ್ಥಾಪಕ ಸದಸ್ಯರಲ್ಲಿ ಓರ್ವರಾದ ಶ್ರೀ ಎಂ. ಸಂಜೀವ ಪೂಜಾರಿಯವರು ಬಿಲ್ಲವ ಸಮಾಜಕ್ಕೆ ಯುವವಾಹಿನಿಯಂತಹ ಒಂದು ಯುವಸಂಘಟನೆಯ ಕನಸ್ಸನ್ನು ಮೊದಲಾಗಿ ಕಂಡವರು. ತನ್ನ ಕನಸ್ಸನ್ನು ಹಿರಿಯರಾದ ಶ್ರೀ ಮಂಜುನಾಥ ಸುವರ್ಣ, ಶ್ರೀ ಆದಿಶ್, ಶ್ರೀ ಅಣ್ಣು ಪೂಜಾರಿ, ಶ್ರೀ ದಿನೇಶ್ ಅಮೀನ್ ಮಟ್ಟು ಮುಂತಾದವರಲ್ಲಿ ತಿಳಿಸಿ ಅದರ ಸಾಕಾರಕ್ಕಾಗಿ ಹಗಲಿರುಳು ದುಡಿದವರು. ಡಾನ್ ಬಾಸ್ಕೋ ಕಟ್ಟಡದ ಒಂದು ಕೋಣೆಯಲ್ಲಿ ವಾಸವಾಗಿದ್ದ ಇವರ ಕೋಣೆಯಲ್ಲಿಯೇ ಸಂಘಟನೆಯ ಆರಂಭಿಕ ಸಮಾಲೋಚನೆಗಳು ನಡೆಯುತ್ತಿದ್ದವು. ಬಳಿಕ ಈ ಸಮಾಲೋಚನಾ ಸಭೆಗಳು ಬಾವುಟಗುಡ್ಡೆಯ ಟಾಗೋರ್ […]

Read More

ಯುವವಾಹಿನಿಯ ಪ್ರಥಮ ವಾರ್ಷಿಕ ಸಮಾವೇಶ – 1988

ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಕ್ಷೇತ್ರ, ಸುಂಕದಕಟ್ಟೆ ದಿನಾಂಕ :  24-01-1988 ಉದ್ಘಾಟಕರು : ಶ್ರೀ ನಾರಾಯಣ ಕೊಂಚಾಡಿ, ಡಿವಿಜನಲ್ ಮ್ಯಾನೇಜರ್, ವಿಜಯಾ ಬ್ಯಾಂಕ್, ಮಂಗಳೂರು. ವಿಚಾರ ಸಂಕಿರಣ : ಶ್ರೀ ಅಡ್ವೆ ರವೀಂದ್ರ ಪೂಜಾರಿ –ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರ  ಡಾ| ಶಿವರಾಜನ್ -ನಾರಾಯಣ ಗುರು ತತ್ವಗಳು ಇಂದಿಗೆ ಪ್ರಸ್ತುತ ಎಷ್ಟು? ಶ್ರೀ ಮೋಹನ್ ಕೋಟ್ಯಾನ್ -ಹಿಂದುಳಿದ ವರ್ಗದವರ ಸಂಘಟನೆಯ ಅಗತ್ಯ ಶ್ರೀ ಬಿ. ತಮ್ಮಯ್ಯ -ಗ್ರಾಮೀಣ ಪ್ರದೇಶದಲ್ಲಿ ನಾವೇಕೆ ಹಿಂದುಳಿದಿದ್ದೇವೆ- ಪರಿಹಾರ ಡಾ| ಎನ್.ಟಿ. ಅಂಚನ್, ಪಡುಬಿದ್ರಿ ಪ್ರತಿಭಾ ಪುರಸ್ಕಾರ : […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!