11-06-2017, 2:02 PM
ಬಿಲ್ಲವರು ತಮ್ಮದೇ ಆದ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸಿಕೊಂಡು ಈ ತುಳುನಾಡಿನ ಮೂಲ ಜನಾಂಗಗಳಲ್ಲಿ ಒಬ್ಬರಾಗಿ ಸಂಪ್ರದಾಯಗಳನ್ನು ಉಳಿಸಿಕೊಂಡು ಬರುತ್ತಿದ್ದಾರೆ”. ಈ ಸಂಸ್ಕೃತಿಯನ್ನು ಉಳಿಸುವಲ್ಲಿ ಯುವವಾಹಿನಿಯೂ ಸಹ ಅವಿರತವಾಗಿ 30 ವರ್ಷಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶೈಲು ಬಿರ್ವ ಅಗತ್ತಾಡಿ ತಿಳಿಸಿದರು. ಅವರು ದಿನಾಂಕ 11.06.2017 ರಂದು ಅಡ್ವೆ ಆನಂದಿ ಸಭಾ ಭವನದಲ್ಲಿ ಜರುಗಿದ ಯುವವಾಹಿನಿ ಅಡ್ವೆ ಘಟಕದ ಪದಗ್ರಹಣದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ […]
Read More
01-02-2017, 12:25 PM
ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.
Read More
14-08-2016, 5:47 AM
ದಿನಾಂಕ 14-08-2016ರ ಆದಿತ್ಯವಾರ ಅಡ್ವೆ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಅಧ್ಯಕ್ಷ ಸುಂದರ ಯು. ಸುವರ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ಕುಮಾರ್, ಸಾಹಿತಿ ಉಗ್ಗಪ್ಪ ಪೂಜಾರಿ ಬೆದ್ರ, ಚಿತ್ರನಟ ಭೋಜರಾಜ ವಾಮಂಜೂರು, ಅಥನಿ ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಆಳ್ವ, ನವೀನ್ಚಂದ್ರ ಸುವರ್ಣ, ಸುರೇಶ್ ಶೆಟ್ಟಿ ಮೂಡುಗುತ್ತು, ತ್ಯಾಂಪಣ್ಣ ಶೆಟ್ಟಿ ಮತ್ತು ಮನೋಜ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು. ಹಿರಿಯರಾದ ಸುಧಾಕರ ಡಿ. […]
Read More
10-07-2016, 7:36 AM
ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ […]
Read More