ಸಾಧನೆ

ನಮ್ಮ ಮನೆ :- ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ತೀರಾ ಬಡ ಕುಟುಂಬ ಪೋಂಕ್ರ ಪೂಜಾರಿ  ಇವರಿಗೆ ಸುಮಾರು ರೂಪಾಯಿ ಮೂರುವರೆ ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಹೆಜಮಾಡಿ ಯುವವಾಹಿನಿಯ ಯಶಸ್ವೀ ಸಮಾಜಮುಖಿ ಕಾರ್ಯ ಮನೆ ನಿರ್ಮಾಣ ಯೋಜನೆ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾನಿಗಳ ಸಹಾಯ ಹಾಗೂ ಹೆಜಮಾಡಿ ಯುವವಾಹಿನಿ ಸದಸ್ಯರ ಶ್ರಮದ ಫಲವಾಗಿ ನಮ್ಮ ಮನೆ ನಿರ್ಮಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೆಜಮಾಡಿ ಯುವವಾಹಿನಿ ಅಧ್ಯಕ್ಷರಾದ ಲೋಕೇಶ್ ಅಮೀನ್ ತಿಳಿಸಿದರು. […]

Read More

ಉಡುಪಿ ಯುವವಾಹಿನಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ  ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]

Read More

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ನಡೆದು ಬಂದ ದಾರಿ

ಲೋಕ ಶಾಂತಿ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವಾದರ್ಶದ ನೆಲೆಯಲ್ಲಿ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬೋಧನೆಯ ಅನುಸಾರ ವಿದ್ಯೆ-ಉದ್ಯೋಗ-ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯಗಳನ್ನಿಟ್ಟುಕೊಂಡು ಸಮಾಜ ಅಭ್ಯುದಯದ ಕೈಂಕರ್ಯಕ್ಕಾಗಿ 1987  ಅಕ್ಟೋಬರ್ 2 ರಂದು ಸುಂಕದಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಅಸ್ತಿತ್ವಕ್ಕೆ ಬಂದ ಬಿಲ್ಲವ ಸಮಾಜದ ನಿಸ್ವಾರ್ಥ ಸಮಾನ ಮನಸ್ಕ ಯುವಕರ ಸಂಘಟನೆ ಯುವವಾಹಿನಿ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸಮಾಜದಲ್ಲಿ ಬಿಲ್ಲವರು ಬಲಿಷ್ಠರಾಗಬೇಕು ಎಂಬ ಸಂಕಲ್ಪದಲ್ಲಿ ಯುವವಾಹಿನಿ 1987 ರಿಂದಲೂ ಕೆಲಸ ನಿರ್ವಹಿಸುತ್ತಿದೆ. ದಕ್ಷಿಣ ಕನ್ನಡ […]

Read More

ಉಡುಪಿ : ’ತಲೆಗೊಂದು ಸೂರು’ ಕಾರ್ಯಕ್ರಮದ ಶಿಲಾನ್ಯಾಸ

ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]

Read More

ಯುವವಾಹಿನಿ ಭವನ ಉದ್ಘಾಟನೆ

ಬಂಟ್ವಾಳ: ಸಂಘಟನೆಯ ಬೆಳವಣಿಗೆಯಿಂದ ಸಾಮಾಜಿಕ ಜಾಗೃತಿ ಉಂಟಾಗುತ್ತದೆ. ನಿಸ್ವಾರ್ಥ ಮನೋಭಾವದ ಸಮಾಜ ಸೇವಕರು ಸಂಘಟಿತರಾದಾಗ ಸಾಮಾಜಿಕ, ಧಾರ್ಮಿಕ, ರಾಜಕೀಯ ಮಾತ್ರವಲ್ಲ ಆಧ್ಯಾತ್ಮಿಕ ಭಾವನೆಗಳು ಜಾಗೃತಗೊಳ್ಳುತ್ತದೆ. ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನಲ್ಲಿ ಯುವವಾಹಿನಿಯ ಕಛೇರಿ ಯುವವಾಹಿನಿ ಭವನ ನಿರ್ಮಾಣವಾಗಿ ಸಂಘಟನೆಯು ಇನ್ನಷ್ಟು ಬಲಿಷ್ಠಗೊಂಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ. ಸಂಜೀವ ಪೂಜಾರಿ ತಿಳಿಸಿದರು. ಅವರು ದಿನಾಂಕ 21-6-2015 ರಂದು ಬಿ.ಸಿ.ರೋಡಿನಲ್ಲಿ ನೂತನವಾಗಿ ನಿರ್ಮಾಣವಾದ ಯುವವಾಹಿನಿಯು ಬಂಟ್ವಾಳ ತಾಲೂಕು ಘಟಕದ ಕಛೇರಿ ಯುವವಾಹಿನಿ ಭವನದ ಉದ್ಘಾಟನಾ ಸಮಾರಂಭದಲ್ಲಿ […]

Read More

ಬಂಟ್ವಾಳ ಯುವವಾಹಿನಿಯ ರಜತ ಸಂಭ್ರಮ -2014

ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ […]

Read More

ಯುವವಾಹಿನಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಯುವ ಬಿಲ್ಲವ ಸಮಾವೇಶ -2014

ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ  ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು […]

Read More

ಯುವವಾಹಿನಿಯ ಸಾಧನೆಯ ಮೈಲಿಗಲ್ಲುಗಳು

1987-88  ವಿಜಯದಶಮಿಯ ಶುಭದಿನದಂದು ಸಂಘಟನೆಯ  ಉದಯ (02-10-1987) 1988-89  ಸಂಘಟನೆಯ ಮುಖವಾಣಿಯಾಗಿ ‘ಯುವವಾಹಿನಿ’ ಪತ್ರಿಕೆ ಆರಂಭ 1989ರಲ್ಲಿ ಕರ್ನಾಟಕ ಸಂಘಗಳ ನೋಂದಾವಣೆ ಅಧಿನಿಯಮ 1960ರಂತೆ ‘ಯುವವಾಹಿನಿ’ ನೋಂದಾವಣೆ  (26-4-1989) 1990-91  ಯುವವಾಹಿನಿ ಮಾಸಿಕ ಪತ್ರಿಕೆಯಾಗಿ ನಿರಂತರ ಪ್ರಕಟನೆ ಆರಂಭ. 1991-92  ಬಿಲ್ಲವ ಸಮಾಜದ ಜನಾಂಗೀಯ ಅಧ್ಯಯನ ಆರಂಭ. 1992-93 ಯುವವಾಹಿನಿ ‘ವಿದ್ಯಾನಿಧಿ’ ಸ್ಥಾಪನೆ, ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಶಿಬಿರ ಆಯೋಜನೆ. 1993-94 ಅಂತರ್ ಘಟಕ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ 1994-95 ಮಂಗಳೂರಿನ ಕುದ್ರೋಳಿಯಿಂದ ಉಡುಪಿಯ ಬನ್ನಂಜೆಯವರೆಗೆ […]

Read More

ಯುವವಾಹಿನಿಯ ಯಶಸ್ವೀ ಶತಧ್ವಜ ಪಾದಯಾತ್ರೆ

ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]

Read More

ಬಂಟ್ವಾಳ ಯುವವಾಹಿನಿಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಪ್ರಶಸ್ತಿ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು 2008-09 ನೇ ಸಾಲಿನಲ್ಲಿ ಘಟಕದ ಅದ್ಯಕ್ಷ ಬಿ.ಶ್ರೀಧರ ಅಮೀನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ 22 ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಹಲವು ಕಡೆಗಳಲ್ಲಿ ವೆನ್ಲಾಕ್ ಆಸ್ಪತ್ರೆಯ ಬ್ಲಡ್‌ ಬ್ಯಾಂಕಿನ ಮೂಲಕ ರಕ್ತದಾನ ಶಿಬಿರಗಳನ್ನು ನಡೆಸಿದ್ದಕ್ಕಾಗಿ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯು ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ಈ ಪ್ರಶಸ್ತಿ ಪತ್ರವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಬಿ. ರಮಾನಾಥ ರೈ ಹಸ್ತಾಂತರಿಸಿದರು.

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!