ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶ – ಸಂಪನ್ನ
09-08-2015, 7:24 AM
ಕೈ ಒಂದು ಆದರೂ ಕೈ ಬೆರಳುಗಳು ಒಮದೇ ರಿತಿ ಆಗಿರುವುದಿಲ್ಲ. ಆದರೆ ಮುಷ್ಠಿ ಬಿಗಿದರೆ ಎಲ್ಲಾ ಬೆರಳು ಒಂದೇ ಆಗಿರುತ್ತದೆ. ಅದೇ ರೀತಿ ನಮ್ಮಲ್ಲಿ ಸಂಘಟನೆಗಳು ಹತ್ತಾರು ಇದ್ದರೂ ಒಗ್ಗಟ್ಟಿನ ವಿಚಾರ ಬಂದಾಗ ನಾವೆಲ್ಲರೂ ಒಂದಾಗಿ ಇರಬೇಕು. ಯುವವಾಹಿನಿ ಸಮಾಜದಲ್ಲಿ ಶಿಸ್ತನ್ನು ಕಲಿಸುತ್ತದೆ. ಶಿಸ್ತು ಪ್ರತಿಯೊಬ್ಬರ ಮನೆಯಲ್ಲೂ ನೆಲೆಗೊಳ್ಳಬೇಕು ಎಂದು ಮುಂಬಾಯಿ ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ. ಕೊಟ್ಯಾನ್ ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]