30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More
01-09-2017, 8:38 AM
ಯುವವಾಹಿನಿ (ರಿ) ಪಣಂಬೂರು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಉದಯ ಆರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ನರೇಶ್ ಉಪಾಧ್ಯಕ್ಷರು : ಕೇಶವ ಕುಲಾಯಿ ಕೋಶಾಧಿಕಾರಿ : ರೇವತಿ ರವಿಚಂದ್ರ, ಜತೆ ಕಾರ್ಯದರ್ಶಿ : ಗಾಯತ್ರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ರವಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುರೇಶ್ ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ನಿತಿನ್ ಮಹಿಳಾ ಸಂಘಟನಾ ನಿರ್ದೇಶಕರು […]
Read More
22-07-2017, 5:13 AM
ಯುವವಾಹಿನಿ (ರಿ) ಪಣಂಬೂರು ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 22.07.2017 ರಂದು ಪಣಂಬೂರು NMPT ಕ್ರೀಯೇಶನ್ ಕ್ಲಬ್ ನಲ್ಲಿ ಜರುಗಿತು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಕುಳಾಯಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮಹಾನಗರ ಪಾಲಿಕಾ ಕಾರ್ಪೊರೇಟರ್ ಶ್ರೀಮತಿ ಪ್ರತಿಭಾ ಕುಳಾಯಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಯುವವಾಹಿನಿ ಪಣಂಬೂರು ಘಟಕದ 2017-18 […]
Read More
21-04-2017, 3:30 PM
ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು
Read More
03-04-2017, 4:39 AM
ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಕಿಡ್ನಿ ವೈಫಲ್ಯ, ಕಿಡ್ನಿ ಸಂಬಂಧಿ ರೋಗಗಳು ಹಾಗೂ ತಡೆಗಟ್ಟುವರೇ ಮುಂಜಾಗ್ರತಾ ಕ್ರಮಗಳು – ಇದರ ಬಗ್ಗೆ ಆರೋಗ್ಯ ಮಾಹಿತಿ ಶಿಬಿರವು ದಿನಾಂಕ 03/04/2017 ಸೋಮವಾರ ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ಜರುಗಿತು. ನಿರಂತರ. ಒತ್ತಡದಿಂದ ಕೂಡಿದ ಕೆಲಸ ಕಾರ್ಯಗಳು, ಆಧುನಿಕ ಜೀವನ ಕ್ರಮದಿಂದ ಶರೀರಕ್ಕೆ ಸಿಗದ ಸರಿಯಾದ ವ್ಯಾಯಾಮ ಹಾಗೂ ಆಹಾರ ಸೇವನಾ ಕ್ರಮ, ಇಂತಹ ಕಾರಣಗಳಿಂದ ಕಿಡ್ನಿ ವೈಫಲ್ಯ, ಕಿಡ್ನಿಯಲ್ಲಿ ಕಲ್ಲು ಇಂತಹ ಸಮಸ್ಯೆಗಳು […]
Read More
11-12-2016, 11:39 AM
ದಿನಾಂಕ 11-12-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಯುವವಾಹಿನಿ ಕೂಳೂರು ಘಟಕದ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ ಎಂಬ ವಿಚಾರ ಕಮ್ಮಟ ನಡೆಯಿತು. ಕುಳಾಯಿ ಸಂಘದ ಅಧ್ಯಕ್ಷ ಎಂ.ಟಿ. ಸಾಲ್ಯಾನ್ ದೀಪ ಬೆಳಗಿಸಿ ಕಮ್ಮಟವನ್ನು ಉದ್ಘಾಟಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಕೆ. ವಿಶ್ವನಾಥ್ರವರು ಪಣಂಬೂರು ಹಾಗೂ ಕೂಳೂರು ಘಟಕದ ಬೆಳವಣಿಗೆಯನ್ನು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಗೈದರು. ಯುವವಾಹಿನಿ (ರಿ) ಕೇಂದ್ರ […]
Read More