ವ್ಯಕ್ತಿತ್ವ ವಿಕಸನ

’ಪ್ರಸ್ತುತ ದಿನದಲ್ಲಿ ಯವಜನತೆ’ ಕಾರ್ಯಾಗಾರ

ಕೂಳೂರು ಘಟಕದ ವತಿಯಿಂದ ದಿನಾಂಕ 14-12-2016 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಪ್ರಸ್ತುತ ದಿನದಲ್ಲಿ ಯವಜನತೆ’ ಎಂಬ ಕಾರ್ಯಾಗಾರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನರೇಶ್‌ಕುಮಾರ್ ಸಸಿಹಿತ್ಲುರವರು ಪ್ರಸ್ತುತ ಸಮಾಜದಲ್ಲಿ ಬಿಲ್ಲವ ಯುವಜನತೆಗೆ ಆಗುವಂತಹ ತೊಂದರೆಗಳ ಬಗ್ಗೆ ತಿಳಿಸಿದರು. ಬಿಲ್ಲವ ಯುವಜನತೆಯು ಯಾವ ರೀತಿಯಲ್ಲಿ ಅನ್ಯ ಸಮುದಾಯದಿಂದ ದಾರಿ ತಪ್ಪುತ್ತಿದೆ ಎಂಬ ವಿಷಯವನ್ನು ಕೆಲವೊಂದು ಉದಾಹರಣೆಯ ಮೂಲಕ ತಿಳಿಸಿ ಯುವಜನತೆಗೆ ಎಚ್ಚರಿಕೆಯನ್ನು ನೀಡಿದರು ಹಾಗೂ ಆದಷ್ಟು ಯುವಜನತೆಯು ಯುವವಾಹಿನಿಗೆ ಸೇರಿ ಈ ಎಲ್ಲಾ […]

Read More

ಕೂಳೂರು: ಮಕ್ಕಳ ದಿನಾಚರಣೆ ; ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ

ದಿನಾಂಕ 16-11-2016 ರಂದು ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಕೂಳೂರು ಘಟಕದ ಅಧ್ಯಕ್ಷ ಸುಜಿತ್‌ರಾಜ್ ಐ.ರವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಶ್ರೀಮತಿ ಐ. ಸುಶೀಲಾ ಇವರು ಮಾಹಿತಿ ನೀಡಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಭಾವಚಿತ್ರ ಸ್ಪರ್ಧೆಯು ಶ್ರೀಮತಿ ರೇಣುಕಾ ಪ್ರಸಾದ್ ಹಾಗೂ ಶ್ರೀಮತಿ ಪ್ರಿಯಾ ಇವರ ಸಂಚಾಲಕತ್ವದಲ್ಲಿ ಸಾಂಪ್ರದಾಯಿಕ ಸಾಮಾನ್ಯ ಹಾಗೂ ಆಧುನಿಕ ಈ ರೀತಿ ಮೂರು ವಿಭಾಗದಲ್ಲಿ ನೆರವೇರಿತು. ವಿಜೇತರಿಗೆ ಬಹುಮಾನ […]

Read More

ಸಾರ್ವಜನಿಕ ಸಂವಹನ ತರಬೇತಿ ಶಿಬಿರ

ದಿನಾಂಕ 23-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಘಟಕದ ಸದಸ್ಯರಿಗಾಗಿ ಒಂದು ದಿನದ ಸಾರ್ವಜನಿಕ ಸಂವಹನ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9 ಗಂಟೆಯಿಂದ 2.30 ರ ತನಕ ಜರಗಿದ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೇಸೀ ಅಂತಾರಾಷ್ಟ್ರೀಯ ತರಬೇತುದಾರ ರಾಮಚಂದ್ರ ರಾವ್‌ರವರು ಸದಸ್ಯರು ಸಭೆಯಲ್ಲಿ ಮಾತನಾಡುವಾಗ ಯಾವ ರೀತಿ ಪೂರ್ವ ತಯಾರಿ ಮಾಡಬೇಕು, ಯಾವೊಂದು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂಬ ವಿಷಯವನ್ನು ತಿಳಿಸಿದರು. ನಂತರ ೨೫ ಮಂದಿಯ ಗುಂಪನ್ನು ಎರಡು ತಂಡಗಳಾಗಿ ವಿಂಗಡಿಸಿ […]

Read More

ವೃತ್ತಿ ಮಾರ್ಗದರ್ಶನ ಶಿಬಿರ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಭಾಷಣ ಸ್ಪರ್ಧೆ

ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್‌ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]

Read More

ನಾಯಕತ್ವ ತರಬೇತಿ ಶಿಬಿರ

ಮಂಗಳೂರು ಘಟಕದ ವತಿಯಿಂದ ದಿನಾಂಕ 27-08-2016 ರಂದು ಗೋಕರ್ಣನಾಥ ಕಾಲೇಜ್‌ನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಗೆ ನಾಯಕತ್ವ ತರಬೇತಿ ಶಿಬಿರ ನಡೆಯಿತು. 27 ಈ ತರಬೇತಿ ಶಿಬಿರದಲ್ಲಿ ಸುಮಾರು 10 ಕಾಲೇಜುಗಳಿಂದ 48 ವಿದ್ಯಾರ್ಥಿಗಳು ಭಾಗವಹಿಸಿರುವರು. ಶಿಬಿರದ ಉದ್ಘಾಟನೆಯನ್ನು ಬಿ.ಜಿ.ಎಸ್. ಕಾಲೇಜಿನ ಪ್ರಾಧ್ಯಾಪಕ ಕೇಶವ ಕಟೀಲು ನೆರವೇರಿಸಿದರು. ಅಡ್ಯಾರು ಸಹ್ಯಾದ್ರಿ ಎಂ.ಬಿ.ಎ. ಕಾಲೇಜಿನ ಪ್ರಾಧ್ಯಾಪಕ ಪದ್ಮನಾಭರವರು ತರಬೇತಿಯನ್ನು ನಡೆಸಿಕೊಟ್ಟರು. ವಕೀಲರಾದ ನವನೀತ್ ಡಿ. ಹಿಂಗಾಣಿಯವರು ಬಿಲ್ಲವ ಸಂಘಟನೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಂತರ ನರೇಶ್ ಸಸಿಹಿತ್ಲು ಯುವವಾಹಿನಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!