ಸಂಪರ್ಕ

ಪುಣ್ಯ ಕ್ಷೇತ್ರಗಳ ಪ್ರವಾಸ

ಯುವವಾಹಿನಿ (ರಿ) ಕೊಲ್ಯ ಘಟಕದ ಕುಟುಂಬ ಸದಸ್ಯರ ಪುಣ್ಯ ಕ್ಷೇತ್ರಗಳ ಒಂದು ದಿನದ ಪ್ರವಾಸ ದಿನಾಂಕ 17.09.2017 ರಂದು ಜರುಗಿತು. 58 ಸದಸ್ಯರ ಯುವವಾಹಿನಿ ಕೊಲ್ಯ ಘಟಕದ ಕುಟುಂಬ ಸದಸ್ಯರು ಬಪ್ಪನಾಡು ಕ್ಷೇತ್ರ, ಹಲವು ಮಕ್ಕಳ ತಾಯಿ ದೇವಸ್ಥಾನ, ಹಟ್ಟಿಯಂಡಿ ಗಣಪತಿ, ಕೊಲ್ಲೂರು ಮೂಕಾಂಬಿಕಾ, ಮುರುಡೇಶ್ವರ ಮುಂತಾದ ಪ್ರಸಿದ್ಧ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡರು. ಈ ಪ್ರವಾಸದ ಕ್ಷಣ ಕ್ಷಣದ ಸವಿನೆನಪು ಎಲ್ಲರಲ್ಲೂ ಮನದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿತು.

Read More

ಮಂಗಳೂರು ಮಹಿಳಾ ಘಟಕದಿಂದ ಕ್ಷೇತ್ರ ದರ್ಶನ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ದಿನಾಂಕ 11.06.2017ರಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಾಯಿತು.ಮಂದಾರ್ತಿ ದುರ್ಗಾಪರಮೇಶ್ವರಿ, ಗುಡ್ಡೇಟ್ಟು ಗುಹಾಲಯ,ಉದ್ಭವ ಮಹಾಗಣಪತಿ ದೇವಸ್ಥಾನ, ಕಮಲಶಿಲೆಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂತಾದ ದೇವಸ್ಥಾನಗಳಿಗೆ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ಬೇಟಿನೀಡಿದರು. ಸಂಪರ್ಕದ ನೆಲೆಯಲ್ಲಿ ಈ ಪ್ರವಾಸ ಯಶಸ್ವಿಯಾಗಿದೆ ಎಂದು ಕ್ಷೇತ್ರ ದರ್ಶನ ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ವಸಂತಿ ಬಿ ಹಾಗೂ ಶಶಿಕಲಾ ಅರ್ ತಿಳಿಸಿದ್ದಾರೆ.

Read More

ಪುತ್ತೂರು ಯುವವಾಹಿನಿಯ ಕುಟುಂಬ ಸಮ್ಮಿಲನ

ಯುವವಾಹಿನಿ ಪುತ್ತೂರು ಘಟಕದ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಜರುಗಿತು. ದಿನಾಂಕ 23.05.2017ನೇ ಮಂಗಳವಾರದಂದು ಮೈಸೂರಿನ GRS ಪಾರ್ಕ್ ನಲ್ಲಿ ಜರುಗಿದ ಕುಟುಂಬ ಸಮ್ಮಿಲನದಲ್ಲಿ  45 ಜನರು ಪಾಲ್ಗೊಂಡಿದ್ದರು

Read More

ಪಣಂಬೂರು ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ  ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು  

Read More

ಮೂಲ್ಕಿ ಯುವವಾಹಿನಿ : ಸ್ನೇಹ ಮಿಲನ

ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು. ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.

Read More

ಉಪ್ಪಿನಂಗಡಿ ಯುವವಾಹಿನಿಯಿಂದ ಪ್ರವಾಸ

ಯುವವಾಹಿನಿ ಉಪ್ಪಿನಂಗಡಿ ಘಟಕದ ಸದಸ್ಯರು ದಿನಾಂಕ 19.03.2017ರಂದು ಸಂಪರ್ಕದ ದೃಷ್ಟಿಯಿಂದ ಏಕದಿನ ಪ್ರವಾಸ ಕಾರ್ಯಕ್ರಮ ಜರುಗಿತು. ಅಂದು ಬೆಳಗ್ಗೆ 7 ರಿಂದ ಪ್ರವಾಸ ಆರಂಭಗೊಂಡಿತು. ಪುನರುಸ್ಥಾನಗೊಳ್ಳುತ್ಥಿರುವ ವೀರ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಾನ ಗೆಜ್ಜೆಗಿರಿ ನಂದನಬಿತ್ತಲ್ ಇಲ್ಲಿಗೆ ಭೇಟಿ ನೀಡಿ ಜನ್ಮಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಸ್ಥಳೀಯರಾದ ಮಹಾಬಲ ಇವರು ವಿವರ ನೀಡಿದರು, ನಂತರ ಹನುಮಗಿರಿ ಆಂಜನೇಯ ದೇವಸ್ಥಾನ, ಕಾಸರಗೋಡು ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು. ಕೇರಳದ […]

Read More

ಸುರತ್ಕಲ್ ಯುವವಾಹಿನಿ ಸದಸ್ಯರ ಕುಟುಂಬ ಸಮ್ಮಿಲನ

ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಸುಖದ ಪ್ರಸವ – ನಮ್ಮ ಪ್ರವಾಸ

ಪ್ರವಾಸಾನುಭವ ’ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ತತ್ವವನ್ನಿರಿಸಿಕೊಂಡು ಹಲವು ಚಿಕ್ಕ-ದೊಡ್ಡ ಪ್ರವಾಸಗಳನ್ನು ಏರ್ಪಡಿಸುತ್ತ ಬಂದಿರುವ ಯುವವಾಹಿನಿ ಮಂಗಳೂರು ಘಟಕವು ಈ ಬಾರಿ ದಕ್ಷಿಣ ಭಾರತ ಪ್ರವಾಸವನ್ನು ಏರ್ಪಡಿಸಿತ್ತು. 2014 ರಲ್ಲಿ ಉತ್ತರ ಭಾರತ ಮತ್ತು ನೇಪಾಳದ 10 ದಿನಗಳ ಪ್ರವಾಸದಲ್ಲಿ ಭಾಗಿಯಾಗಿದ್ದ ನಾನು 2015 ರ ಉತ್ತರ ಭಾರತ ಪ್ರವಾಸ (ವಾರಣಾಸಿ, ಹೃಷಿಕೇಶ, ಹರಿದ್ವಾರ, ವೈಷ್ಣೋದೇವಿ, ದೆಹಲಿ, ಅಮೃತಸರ್, ವಾಘಾ ಬೋರ್ಡರ್ ಇತ್ಯಾದಿ ಸ್ಥಳಗಳಿಗೆ)ಕ್ಕೆ ಹೋಗಲಾಗಲಿಲ್ಲ. ಈ ಬಾರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ಕೇರಳದ ಆಯ್ದ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!