ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆ
17-09-2017, 9:28 AM
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್.ಕಡೇಶಿವಾಲಯ,ಕಾರ್ಯದರ್ಶಿಯಾಗಿ ಪ್ರಶಾಂತ್ ಅನಂತಾಡಿ ಜತೆಕಾರ್ಯದರ್ಶಿಯಾಗಿ ಪವನ್ ಅನಂತಾಡಿ,ಕೋಶಾಧಿಕಾರಿಯಾಗಿ ಅಮರನಾಥ್ ಮುಜಲ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಸ್ವರ್ಣ ಜೋತ್ಸ್ನಮಾಣಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಶ್ರೀಮತಿ ತ್ರಿವೇಣಿ ರಮೇಶ್ ಮುಜಲ, ಸಮಾಜ ಸೇವೆ ನಿರ್ದೇಶಕರಾಗಿ ನೀಲಯ್ಯ ಪೂಜಾರಿ ಜೋಗಿಬೆಟ್ಟು ದರ್ಖಾಸು, […]