ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ
24-07-2016, 9:18 AM
ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]