ಬೆಳ್ತಂಗಡಿ

ಬೆಳ್ತಂಗಡಿ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]

Read More

ವೃತ್ತಿ ಮಾರ್ಗದರ್ಶನ ಶಿಬಿರ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಭಾಷಣ ಸ್ಪರ್ಧೆ

ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್‌ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]

Read More

ವಾರ್ಷಿಕ ಮಹಾಸಭೆ

ಘಟಕದ ವಾರ್ಷಿಕ ಮಹಾಸಭೆಯು ದಿನಾಂಕ 14-08-2016ರಂದು ಘಟಕದ ಉಪಾಧ್ಯಕ್ಷ ಯೋಗೀಶ್ ಮಜಿಕುಡೇಲು ಇವರ ಅಧ್ಯಕ್ಷತೆಯಲ್ಲಿ ಸುವರ್ಣ ಆರ್ಕೆಡ್ ಸಂತೆಕಟ್ಟೆ ಇಲ್ಲಿ ಜರಗಿತು. ಸಭೆಯಲ್ಲಿ 2015-16ನೇ ಸಾಲಿನ ವಾರ್ಷಿಕ ವರದಿ ಮಂಡನೆ ಜಮಾ-ಖರ್ಚಿನ ವಿವರ ಮಂಡನೆ, 2016-17ನೇ ಸಾಲಿನ ಅಂದಾಜು ಆಯ-ವ್ಯಯ ಪಟ್ಟಿಯ ಪರಿಶೀಲನೆ, 2016-17ನೇ ಸಾಲಿನ ನಿರ್ದೇಶಕರ ಆಯ್ಕೆ ನಡೆಯಿತು. ಪ್ರಾರಂಭದಲ್ಲಿ ರಘುನಾಥ್ ಶಾಂತಿ ಪ್ರಾರ್ಥಿಸಿ, ಅಶ್ವತ್ ಕುಮಾರ್‌ರವರು ಸ್ವಾಗತಿಸಿ, ಸ್ಮಿತೇಶ್ ಎಸ್. ಬಾರ್ಯ ವಂದಿಸಿದರು. ನಿರ್ದೇಶಕರ ಸಭೆ ದಿನಾಂಕ 14-8-2016ರಂದು ಘಟಕದ ನೂತನ ನಿರ್ದೇಶಕರ ಪ್ರಥಮ […]

Read More

ಕ್ಯಾನ್ಸರ್ ರೋಗಿಗೆ ಸಹಾಯ ಹಸ್ತ

ತೀರಾ ಅನಾರೋಗ್ಯದಿಂದ ಬಳಲುತ್ತಿರುವ ಆರಂಬೋಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ಪದ್ಮ ಪೂಜಾರಿಯವರ ಮನೆಗೆ ದಿನಾಂಕ 12-8-2016ರಂದು ಘಟಕದ ಪದಾಧಿಕಾರಿಗಳು, ನಿರ್ದೇಶಕರು, ಸಲಹೆಗಾರರು ಭೇಟಿ ನೀಡಿ ಚಿಕಿತ್ಸಾ ವೆಚ್ಚಕ್ಕಾಗಿ ರೂ. 10,000/- ಮೊತ್ತದ ಸಹಾಯಧನವನ್ನು ನೀಡಿದರು.

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!