13-11-2024, 5:42 PM
ಮೂಡುಬಿದಿರೆ: ಹಣತೆಯು ತಾನು ಬೆಳಕು ಚೆಲ್ಲುವ ಜೊತೆಗೆ ಇತರ ಹಣತೆಗಳನ್ನೂ ಬೆಳಗಿಸಿ ಬೆಳಕನ್ನು ಆಚರಿಸುವ ಪ್ರಕ್ರಿಯೆಯಲ್ಲಿ ಜೀವನ ಸಾರ್ಥಕ್ಯ ಸಾರುತ್ತದೆ. ನಾವೂ ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗಬೇಕಾಗಿದೆ. ಗಂಧದಂತೆ ಸವೆಸಿಕೊಂಡು ತ್ಯಾಗಿಯಾಗಿ ಪರಿಮಳಿಸಬೇಕಾಗಿದೆ ಎಂದು ಎಸ್.ಎನ್.ಎಂ ಪಾಲಿಟೆಕ್ನಿಕ್ ಉಪನ್ಯಾಸಕ ಡಾ. ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು. ಸಮಾಜ ಮಂದಿರ ಸಭಾ (ರಿ) ಮೂಡುಬಿದಿರೆ ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ […]
Read More
09-11-2024, 9:19 AM
ಕಡಬ : ಯುವವಾಹಿನಿ (ರಿ ) ಕಡಬ ಘಟಕದ ವತಿಯಿಂದ ದಿನಾಂಕ 09-11-2024 ನೇ ಶನಿವಾರ ಸಂಜೆ 5 ರಿಂದ ಉಮೇಶ್ ಪೂಜಾರಿ ಬುಡೆಂಗಿ ಬಳ್ಪ ಮನೆಯಲ್ಲಿ ಗುರು ಸ್ಫೂರ್ತಿ, ಭಜನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ಶ್ರೀಮತಿ ಬಾಲಕ್ಕ ಕೊರಪ್ಪಣೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಗಣೇಶ್ ನಡವಾಲ್, […]
Read More
28-10-2024, 5:24 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]
Read More
26-10-2024, 4:06 AM
ಮಂಗಳೂರು : ಜಗದ್ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ಯುವವಾಹಿನಿಯ ವಿವಿಧ ಘಟಕಗಳು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಸಂತೋಷಿ ಕಲಾ ಮಂಟಪದಲ್ಲಿ ನೀಡಿದ ಸಾಂಸ್ಕೃತಿಕ ಕಾರ್ಯಕ್ರಮ ದಸರಾ ಡೆನ್ನಾನ ಪ್ರೇಕ್ಷಕರ ಮನಸೂರೆಗೊಂಡಿತು. ಬಂಟ್ವಾಳ, ಮೂಡಬಿದ್ರೆ, ಮಂಗಳೂರು, ಕೊಲ್ಯ, ಸುರತ್ಕಲ್, ಕೂಳೂರು, ಮತ್ತು ಕಟಪಾಡಿ ಘಟಕಗಳ ಸದಸ್ಯ ಕಲಾವಿದರು ಪ್ರೇಕ್ಷಕರಿಗೆ ಕಲಾ ರಸದೌತಣ ಉಣಬಡಿಸಿದರು. ಯುವವಾಹಿನಿ ಕಟಪಾಡಿ ಘಟಕದಿಂದ “ಯಾ ದೇವಿ ಸರ್ವ ಭೂತೇಷು” ನವದುರ್ಗೆಯರ ಕಥಾಮೃತ ಪ್ರದರ್ಶನ ನಡೆಯಿತು ಯುವವಾಹಿನಿ ಉಡುಪಿ ಘಟಕದ ಸಚೇಂದ್ರ ಅಂಬಾಗಿಲು ಹಾಗೂ ಯುವವಾಹಿನಿ […]
Read More
08-09-2024, 5:07 AM
ಮಂಗಳೂರು : ಯುವವಾಹಿನಿ (ರಿ) ಕಂಕನಾಡಿ ಘಟಕದ ಸಹಯೋಗದಲ್ಲಿ ದಿನಾಂಕ 08-09-2024 ಗರೋಡಿ ಸಮೃದ್ಧಿ ಸಭಾಭವನದಲ್ಲಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿದ ಲೋಕೇಶ್ ಪೂಜಾರಿ, ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಕಂಕನಾಡಿ ಘಟಕವು ಹಮ್ಮಿಕೊಂಡಿರುವ ಸಮಾಜಮುಖಿ ಹತ್ತು ಹಲವು ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು, ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ಎಂದು ನುಡಿದರು. ಯುವವಾಹಿನಿ (ರಿ) ಕಂಕನಾಡಿ ಘಟಕ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ವಹಿಸಿ, […]
Read More
24-08-2024, 3:32 AM
ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]
Read More
14-07-2024, 8:45 AM
ಮಂಗಳೂರು: ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಡಾ. ಸಿ.ಎನ್. ಮಂಜುನಾಥ್, ಹಿರಿಯ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಮೊದಲಾದವರು ಉಪಸ್ಥಿತರಿದ್ದರು. ಡಾ.ಸದಾನಂದ ಪೂಜಾರಿಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೂತ್ರರೋಗ […]
Read More
20-02-2024, 12:11 PM
ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು. ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ […]
Read More
04-02-2024, 7:26 AM
ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ. ಹೀಗೆ ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ಕುಮಾರ್. ಕೊಡಗಿಗೆ ವರ್ಗಾವಣೆಗೊಂಡ ಅವರನ್ನು ಮಂಗಳೂರು ನಾಗರಿಕ ಸಮಿತಿ ವತಿಯಿಂದ ಭಾನುವಾರ ಆಯೋಜಿಸಲಾದ ಅದ್ದೂರಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಪೊಲೀಸ್ ಕೆಲಸದ ಜತೆಗೆ ಸಾಮಾಜಿಕ ಚಟುವಟಿಕೆಯಿಂದ ನಾನು ಜೀವನದಲ್ಲಿ ಖುಷಿ ಕಂಡಿದ್ದೇನೆ. ಮಂಗಳೂರು ಸರ್ವಧರ್ಮಗಳ ನೆಲೆಬೀಡು ಆಗಬೇಕು ಎನ್ನುವುದು ನಮ್ಮೆಲ್ಲರ […]
Read More
27-01-2024, 3:27 AM
ದೇಶದ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾ ಇದರ ನೌಕರರ ಸಂಘ (ಕರ್ನಾಟಕ) ದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ, ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಾಲಕರಾರುವ ಶ್ರೀ ಸುರೇಶ್ ಪೂಜಾರಿ ಇವರಿಗೆ ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣ ಬಳಗದ ಹೃದಯಸ್ಪರ್ಶಿ ಅಭಿನಂದನೆಗಳು.
Read More