18-12-2022, 3:40 PM
ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು. ಎಂಸಿಎಫ್ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ […]
Read More
17-12-2022, 3:37 PM
ಉಡುಪಿ:- ಯುವವಾಹಿನಿ ಉಡುಪಿ ಘಟಕದಿಂದ ತಲೆಗೊಂದು ಸೂರು ಯೋಜನೆಯ ಬಡ ಕುಟುಂಬದ ಮನೆ ಕಟ್ಟಿ ಕೊಡುವ ಸಹಾಯಾರ್ಥ ದಿನಾಂಕ 17 ಡಿಸೆಂಬರ್ 2022 ಶನಿವಾರದಂದು ಅಜ್ಜರಕಾಡು ಬಯಲು ರಂಗ ಮಂದಿರದಲ್ಲಿ ಅಭಿನಯ ಕಲಾವಿದರು ಉಡುಪಿ ತಂಡದ “ಶಾಂಭವಿ” ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ರಾಜಕುಮಾರ್ ಅಂಬಲಪಾಡಿ ಇವರನ್ನು ಗೌರವಿಸಲಾಯಿತು, ಅತಿಥಿಗಳಾಗಿ ಆಗಮಿಸಿದಂತ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಪೊಲೀಸ್ ಅಧಿಕಾರಿಗಳಾದ ರಾಮಚಂದ್ರ ಬೈಂದೂರು , ಅಭಿನಯ ತಂಡದ ಅಧ್ಯಕ್ಷರಾದ […]
Read More
13-12-2022, 3:29 PM
ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]
Read More
04-12-2022, 3:24 PM
ಬೆಂಗಳೂರು :- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇದರ ಸಹಯೋಗದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ನೇತೃತ್ವದಲ್ಲಿ “ಯುವ ವೈಭವ-2022” ಎಂಬ ಸಾಂಸ್ಕೃತಿಕ ಹಬ್ಬವು ದಿನಾಂಕ 04 ಡಿಸೆಂಬರ್ 2022ರಂದು ಡಾ| ರಾಜಕುಮಾರ್ ಒಳಾಂಗಣ ಕ್ರೀಡಾಂಗಣ, ಮಹಾಲಕ್ಷ್ಮಿ ಲೇಔಟ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀಧರ ಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕಿಶನ್ […]
Read More
19-11-2022, 2:42 PM
ಕಡಬ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕಡಬ ಘಟಕದ 2022-23ನೇ ಸಾಲಿನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ದಿನಾಂಕ 19 ನವೆಂಬರ್ 2022 ನೇ ಶನಿವಾರದಂದು ಶ್ರೀ ದುರ್ಗಂಬಿಕಾ ಅಮ್ಮನವರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ. ಟಿ ಮಹೇಶ್ಚಂದ್ರ ಸಾಲ್ಯಾನ್ ಇವರು ಈ ವರ್ಷದ ಕೆಲಸ ಕಾರ್ಯಗಳನ್ನು ಗಮನಿಸಿ ಅಭಿನಂದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ […]
Read More
13-11-2022, 5:48 PM
ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ […]
Read More
13-11-2022, 5:26 PM
ಬೆಳ್ತಂಗಡಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಪರಿಕಲ್ಪನೆಯೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಯುವವಾಹಿನಿ ಬೆಳ್ತಂಗಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ, ಸಾಧಕರಿಗೆ ಸನ್ಮಾನ ಸಾಂತ್ವನನಿಧಿ ಹಸ್ತಾಂತರ ಕಾರ್ಯಕ್ರಮ ನ.13 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿ೦ಜ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು , ಬೆಳ್ತಂಗಡಿ ಘಟಕ ಅಧ್ಯಕ್ಷೆ ಸುಜಾತ […]
Read More
06-11-2022, 4:50 PM
ಮಂಗಳೂರು:- ಸ್ವಾತಂತ್ರ್ಯ ಅಮೃತ ಮಹೋತ್ಸವ 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮಂಗಳೂರು ಘಟಕವು, ಘಟಕದ ಸದಸ್ಯರಿಗೆ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ದಿನಾಂಕ 06 ನವೆಂಬರ್ 2022ರ ಭಾನುವಾರದಂದು ಯುವವಾಹಿನಿ ಸಭಾಂಗಣದಲ್ಲಿ ಸಂಗೀತ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸಂಗೀತ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ. ಪೂಜಾರಿಯವರು ಮಾತನಾಡುತ್ತಾ ಸದಸ್ಯರಲ್ಲಿರುವ ಸೂಕ್ತ ಪ್ರತಿಭೆಗಳ ಅನಾವರಣಕ್ಕೆ ಇಂಥ ಕಾರ್ಯಕ್ರಮಗಳು ಮಾದರಿ ಎಂದು ಅಭಿಪ್ರಾಯಪಟ್ಟರು. ಸಂಗೀತ ಸ್ಪರ್ಧೆಯಲ್ಲಿ 9 […]
Read More
06-11-2022, 4:40 PM
ಮಾಣಿ :- ಯುವವಾಹಿನಿ(ರಿ.) ಮಾಣಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 06ನವೆಂಬರ್ 2022 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ,ಮಾಣಿ ಇಲ್ಲಿ ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಉದ್ಘಾಟಿಸಿದರು. ತದನಂತರ ಅವರು ನೂತನ ತಂಡಕ್ಕೆ ಶುಭ ಹಾರೈಸಿದರು. ಕಾರ್ಯದರ್ಶಿ ರೇಣುಕಾ ಕಣಿಯೂರುರವರು ವಾರ್ಷಿಕ ವರದಿಯನ್ನು ದೃಶ್ಯ – ಶ್ರವ್ಯ ಪರದೆಯ ಮೂಲಕ […]
Read More
06-11-2022, 2:35 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 06 ನವೆಂಬರ್ 2022ರಂದು ಉರ್ವಾ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಕರಾಗಿ ಪ್ರವೀಣ್ ಕುಮಾರ್ ಕೆಡೆಂಜಿ ಆಡಳಿತ ನಿದೇ೯ಶಕರು ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪನಿ, ಕಡಬ ಇವರು ಭಾಗವಹಿಸಿ ಶುಭ ಹಾರೈಸಿದರು. ಹಾಗೂ ಮುಖ್ಯ ಅತಿಥಿಗಳಾದ ಸುಖಲಾಕ್ಷಿ ವೈ .ಸುವರ್ಣ ಪ್ರಧಾನ ಕಾರ್ಯದಶಿ೯ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘ, ಪುಷ್ಪಾವತಿ ಕೆ.ಎ. ಅಧ್ಯಕ್ಷರು ಪ್ರಗತಿ ಮಹಿಳಾ ಮಂಡಲ […]
Read More