ಇತರೆ

ತುಳುನಾಡ ತುಳಸಿ ಪರ್ಬ

ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]

Read More

ಹಣತೆ ಬೆಳಗಿದ ಅಂದದ ತುಳಸಿಕಟ್ಟೆ

ಕೊಲ್ಯ :- ತುಳಸಿ ಹಬ್ಬದ ಪ್ರಯುಕ್ತ ಘಟಕದ ಸದಸ್ಯರಿಗೆ ದಿನಾಂಕ 05 ನವೆಂಬರ್ 2022ರಂದು ಸಾಂಪ್ರದಾಯಿಕ ಹಣತೆ ಬೆಳಗಿದ ಅಂದದ ತುಳಸಿ ಕಟ್ಟೆ ಫೋಟೋ ಸ್ಪರ್ಧೆಯನ್ನು ಘಟಕದ ಸದಸ್ಯರಿಗೆ ಏರ್ಪಡಿಸಿದ್ದು, ಒಟ್ಟು 31 ಸದಸ್ಯರು ಭಾಗವಹಿಸಿದ್ದರು. ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಕು. ಅನ್ವಿತಾ. ಎ, ಮತ್ತು ವಿದ್ಯಾರ್ಥಿ ಸಂಘಟನೆ ನಿರ್ದೇಶಕರದ ಕು. ಸಚೇತ ಸಾಲ್ಯಾನ್ ಅವರು ಈ ಸ್ಪರ್ಧೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮಶಿಕ್ಷಣ ತರಗತಿ ಇದರ ಗುರುಗಳಾದ ಡಾ. […]

Read More

ಮುಸ್ಸಂಜೆಯಲ್ಲಿ ಕಣ್ಮಣ ಸೆಳೆದ ಕನ್ನಡ ರಾಜ್ಯೋತ್ಸವ ಭಾವಲಹರಿ-ಕವಿ-ಕಾವ್ಯ-ಗಾಯನದ ರಸದೌತಣ

ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಸಂಜೆ- ಭಾವಲಹರಿ, ಕವಿ ಕಾವ್ಯ ಗಾಯನವು ದಿನಾಂಕ 01 ನವೆಂಬರ್ 2022 ರಂದು ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ ಕೊಲ್ಯದಲ್ಲಿ ಜರುಗಿತು. ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ […]

Read More

ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು :- 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ಪ್ರತಿಷ್ಠಿತ ಸಂಸ್ಥೆ ಯುವವಾಹಿನಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರುಗಿದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಸ್ತಾಂತರ ಮಾಡಿದರು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವ ರಾಜ್ಯಾದ್ಯಂತ 33 ಘಟಕಗಳ ಮೂಲಕ 3000ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಿನಾಂಕ 01 ನವೆಂಬರ್ 2022 ಮಂಗಳವಾರದಂದು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಇವರು ಕಿಕ್ಕಿರಿದು […]

Read More

ಯುವವಾಹಿನಿಗೆ ರಾಜ್ಯೋತ್ಸವ ಪ್ರಶಸ್ತಿ : ಉದಯ ಅಮೀನ್ ಮಟ್ಟು ಸಂತಸ

ಕಳೆದ 35 ವರುಷಗಳಿಂದ ಯುವವಾಹಿನಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಹಿರಿಯರು, ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ 33 ಘಟಕಗಳ ಸುಮಾರು ಮೂರು ಸಾವಿರಕ್ಕೂ ಅಧಿಕ ಸದಸ್ಯರ ಶ್ರಮ…..ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ತಿಳಿಸಿದರು. ನಮ್ಮ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಕರ್ನಾಟಕ ಸರಕಾರಕ್ಕೆ ಕೃತಜ್ಞತೆಗಳು ಹಾಗೂ ಪ್ರತಿಯೊಂದು ಯುವವಾಹಿನಿ ಸದಸ್ಯರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದು ಹಾಗೂ ಈ ಸಾಧನೆಯ ಹಿಂದಿರುವ ಪ್ರತಿ ಯುವವಾಹಿನಿ ಸದಸ್ಯರಿಗೆ ಹೃದಯಾಂತರಾಳದ […]

Read More

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ […]

Read More

ಜಾಗೃತವಾಗಲಿ ಅಂತಃಸತ್ವ, ದೂರಾಗಲಿ ಅಂಧಕಾರ :- ಕೇಶವ ಬಂಗೇರ

ಕೂಳೂರು :- ದೀಪಾವಳಿಯ ಬೆಳಕು ಅಂತರಾತ್ಮವನ್ನು ಉದ್ದೀಪನಗೊಳಿಸಬೇಕು, ಪಟಾಕಿ ಸದ್ದು ನಿದ್ದೆಯಲ್ಲಿದ್ದವರನ್ನೂ ಬಡಿದೆಬ್ಬಿಸುವಂತೆ ದೀಪಾವಳಿ ಹಬ್ಬ ನಮ್ಮೊಳಗೆ ಅಂತರ್ಗತವಾಗಿರುವ ಅಂತಃಸತ್ವವನ್ನು ಬಡಿದೆಬ್ಬಿಸಬೇಕು ಮತ್ತು ಅಂಧಕಾರವನ್ನು ಹೋಗಲಾಡಿಸಬೇಕು ಎಂದು ಕುದ್ರೋಳಿ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕ ವತಿಯಿಂದ ದಿನಾಂಕ 29 ಅಕ್ಟೋಬರ್ 2022 ರಂದು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರ ಮನೆ ಪಂಜಿಮೊಗರು ಶ್ರೀರಕ್ಷಾದಲ್ಲಿ ನಡೆದ -ನಮ್ಮ ಮನೆ ಹಬ್ಬ ದೀಪಾವಳಿ ಕಾರ್ಯಕ್ರಮದಲ್ಲಿ […]

Read More

ಸಂಭ್ರಮದ ದೀಪಾವಳಿ ಆಚರಣೆ

ಮಂಗಳೂರು :- ದಿನಾಂಕ 26 ಅಕ್ಟೋಬರ್ 2022ರಂದು ಮಂಗಳೂರು ಘಟಕದ ವತಿಯಿಂದ ದೀಪಾವಳಿಯ ಸಂಭ್ರಮಾಚರಣೆಯನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರಾರಂಭದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಗಳ ಭಾವಚಿತ್ರದ ಸಾನಿಧ್ಯದಲ್ಲಿ ಗುರು ಪೂಜೆಯನ್ನು ನಡೆಸಿ, ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಮಂಡಿಸಿ, ಅನುಮೋದನೆ […]

Read More

ಕೃಷಿ ಸಂಸ್ಕೃತಿಯಲ್ಲಿ ಯುವಸಮುದಾಯ ತೊಡಗಿಸಿಕೊಳ್ಳಬೇಕು:- ಸಚಿವ ಸುನೀಲ್ ಕುಮಾರ್ ಅಭಿಮತ

ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ […]

Read More

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!