09-10-2022, 3:10 AM
ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]
Read More
08-10-2022, 9:38 AM
ಶಕ್ತಿನಗರ :- ಭಕ್ತರಿಗೆ ಭಜನೆ ಮಾಡುವ ಕಲೆ ದೇವರು ಕೊಟ್ಟ ವರದಾನ , ಭಕ್ತಿಯಿಂದ ಭಗವಂತನನ್ನು ಹಾಡಿ ಹೊಗಳಿದರೆ ಭಗವಂತ ಅನುಗ್ರಹಿಸುತ್ತಾನೆ. ಭಕ್ತರಿಗೆ ಭಗವತ್ ದರ್ಶನವೇ ಜೀವನದ ಗುರಿ. ಸಕಲ ಜೀವರಾಶಿಗಳ ಸೃಷ್ಟಿ ಸ್ಥಿತಿ ಲಯಗಳ ನಿಯಂತ್ರಕನಾದ ಭಗವಂತನನ್ನು ಒಲಿಸಿಕೊಳ್ಳುವ ಏಕೈಕ ಮಾರ್ಗವೇ ಭಜನೆ ಎಂಬುದನ್ನು ಮನಗಂಡು ಘಟಕದ ವತಿಯಿಂದ ಪ್ರತಿ ಗುರುವಾರ ಶಕ್ತಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ ನಡೆಯುವ ಭಜನೆ ಕಾರ್ಯಕ್ರಮವು ಗುರುಗಳ ಕೃಪೆಯಿಂದ ಸಾಂಗವಾಗಿ ನಡೆಯಿತು, ಆಗಮಿಸಿದ ಎಲ್ಲರನ್ನೂ ಅಧ್ಯಕ್ಷರು ಜಯರಾಮ ಪೂಜಾರಿ […]
Read More
02-10-2022, 2:21 PM
ಕಡಬ :- ಭಜನೆ ಎಂಬ ಮೂರು ಅಕ್ಷರಕ್ಕೆ ಬಹಳ ಮಹತ್ವವಿದೆ.* ಭ,ಎಂದರೇ ಭಜಿಸು ಜ, ಎಂದರೇ ಜಪಿಸು ನೆ, ಎಂದರೇ ನೆನಪಿಸು ಈ ಸುಂದರ ಅರ್ಥ ಉಲ್ಲ ಭಜನೆಯನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ತಾಯಿ ದೇಯಿಬೈದೆತಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ದಿನಾಂಕ 02 ಅಕ್ಟೋಬರ್ 2022ರ ಆದಿತ್ಯವಾರದಂದು ಘಟಕದ ನಡೆಸಲಾಯಿತು. ಮಧ್ಯಾಹ್ನ ಗಂಟೆ 12:30ರಿಂದ 2:00 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಪ್ರವೀಣ್ ಓಂಕಾಲ್, ಕಾರ್ಯದರ್ಶಿ ಕೃಷ್ಣಪ್ಪ ಅಮೈ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ […]
Read More
02-10-2022, 2:02 PM
ಪಣಂಬೂರು ಕುಳಾಯಿ :-ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮ ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಗೋಪಾಲ ಬಂಗೇರ ನೇರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಜಯಾನಂದ ಅಂಜನ್, ಮಹಾಪೌರರು, ಮಂಗಳೂರು ಮಹಾನಗರ ಪಾಲಿಕೆ, ಸತ್ಯಜಿತ್ ಸುರತ್ಕಲ್, ರಾಜ್ಯಾಧ್ಯಕ್ಷರು, ನಾರಾಯಣಗುರು ವಿಚಾರ […]
Read More
30-09-2022, 2:24 PM
ಕೂಳೂರು :- ಹರಿನಾಮ ಸಂಕೀರ್ತನೆಯೇ ಸಾಕು ಎಲ್ಲರ ಪಾಪಸಂಚಯವನ್ನು ಉಪಶಮನಗೊಳಿಸಲು. ಶೃತಿ, ತಾಳ, ಲಯ ಬದ್ಧವಾಗಿ ಭಜನೆಯ ರೂಪದಲ್ಲಿ ಭಗವಂತನನ್ನು ಸೇವಿಸಬಹುದು ಹಾಗೂ ಆರಾಧಿಸಬಹುದು. ದೇವರ್ಷಿಗಳಾದ ನಾರದರು ಹೇಳುತ್ತಾರೆ ಭಗವನ್ನಾಮವು ಒಂದೇ ನನ್ನ ಪ್ರಾಣ. ಆಧ್ಯಾತ್ಮಿಕ ಅಂಧಕಾರದ ಕಲಿಯುಗದಲ್ಲಿ ಭಗವನ್ನಾಮಹೊರತು ಬೇರೆಯಾವುದೇ ಆಶ್ರಯವಿಲ್ಲ. ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಲಕ್ಷ್ಮೀ ಪೂಜೆಯ […]
Read More
29-09-2022, 2:14 PM
ಶಕ್ತಿನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 29 ಸೆಪ್ಟೆಂರ್ 2022ರಂದು ಶ್ರೀ ಮಹಾಕಾಳಿ ಅನಂತ ಪದ್ಮನಾಭ ದೇವಸ್ಥಾನ ಮಹಾಕಾಳಿ ಇಲ್ಲಿ ಭಜನಾ ಸೇವೆಯು ನೆರವೇರಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಗುರುಸ್ತುತಿಯೊಂದಿಗೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭವಾನಿ ಅಮೀನ್, ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ , ಕಾರ್ಯದರ್ಶಿ ಸುಜಾತಾ, ಸುಚರಿತ, ರೋಹಿಣಿ, ವಿಶ್ವನಾಥ್ ಕುಂದರ್, ನವೀನ್ ಕುಮಾರ್ ಹಾಗೂ […]
Read More
27-09-2022, 2:12 PM
ಬಜ್ಪೆ :- ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ದಿನಾಂಕ 27 ಸೆಪ್ಟೆಂಬರ್ 22ರ ಸಂಜೆ 7.00 ಗಂಟೆಯಿಂದ 8.30 ಗಂಟೆ ವರೆಗೆ ಶ್ರೀ ಚಾಮುಂಡಿ ಕ್ಷೇತ್ರ ಮುರನಗರ ಇಲ್ಲಿ ಭಜನಾ ಸೇವೆ ನಡೆಯಿತು. ಹಾಗೂ ದಿನಾಂಕ 28 ಸೆಪ್ಟೆಂಬರ್ 2022 ರಂದು ಸಂಜೆ 6.30ರಿಂದ 8.00 ವರೆಗೆ ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇಲ್ಲಿ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
25-09-2022, 5:59 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಮೇಲು ಕೊಪ್ಪ ರಸ್ತೆಯಲ್ಲಿರುವ ಗದ್ದೆಯಲ್ಲಿ ದಿನಾಂಕ 25 ಸೆಪ್ಟೆಂಬರ್ 2022ರ ಭಾನುವಾರ ಗದ್ದೆಯ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕಾರ್ಯಕ್ರಮವು ನಡೆಯಿತು. ಗದ್ದೆಗೆ ಹುಳು, ಹುಪ್ಪಟೆ, ಕ್ರೀಮಿ ಕೀಟಗಳು ಬರದಂತೆ ಗದ್ದೆಯ ಸುತ್ತ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕೆಲಸವನ್ನು ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಕಾರ್ಯದರ್ಶಿ ಅಶೋಕ್ ಅಂಚನ್, ಸಲಹೆಗಾರರಾದ ಯಶವಂತ ಪೂಜಾರಿ ಮತ್ತು ಶ್ರೀಯುತ […]
Read More
23-09-2022, 4:59 PM
ಮೂಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮವಾಗಿರುವ “ತುಳುವೆರೆ ತುಡರಪರ್ಬ” ಕಾರ್ಯಕ್ರಮವು ದಿನಾಂಕ 23 ಅಕ್ಟೋಬರ್ 2022ನೇ ಆದಿತ್ಯವಾರದಂದು ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾ ಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿ ಮಾತನಾಡಿ ದೀಪಾವಳಿಯ ಪರ್ವಕಾಲದ ಬೆಳಕು ದೇಶದ ಉನ್ನತಿಯ ಬೆಳಕಾಗಿ ಮೂಡಿ ಸಮಾಜದ ಅಭಿವೃದ್ಧಿಗೊಳಿಸುವಂತಾಗಬೇಕೆಂದರು. ಸಮಾಜ ಸೇವಕ ಬಿಲ್ಲವ ಸಂಘ […]
Read More
22-09-2022, 9:44 AM
ಪಡುಬಿದ್ರಿ:- ಘಟಕದ ವತಿಯಿಂದ ದಿನಾಂಕ 22 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಭಜನಾ ಸೇವೆ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಅರ್ಚಕರಾದ ಚಂದ್ರಶೇಖರ ಶಾಂತಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ, ಕೋಟ್ಯಾನ್ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್, ಕಾರ್ಯದರ್ಶಿ ಡಾ|| ಐಶ್ಚರ್ಯ ಸಿ ಅಂಚನ್ , ಕೋಶಾಧಿಕಾರಿ ಸುಜಾತಾ ಪ್ರಸಾದ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನೆಯ […]
Read More