ಇತ್ತೀಚಿನ ಕಾರ್ಯಕ್ರಮಗಳು

ಮಂಗಳೂರು ಮಹಿಳಾ ಯುವವಾಹಿನಿಯಿಂದ ಮಹಿಳಾ ಆರೋಗ್ಯ ಹಾಗೂ ಸ್ತನ ರೋಗಗಳ ಮಾಹಿತಿ

ಆಧುನಿಕ ವೈದ್ಯಕೀಯ ಕ್ಷೇತ್ರವು ತುಂಬಾ ಮುಂದುವರಿದಿದ್ದು ಆರಂಬಿಕ ಹಂತದಲ್ಲೇ ಗುರುತಿಸಿದರೆ ಕ್ಯಾನ್ಸರ್ ಸಂಪೂರ್ಣ ಗುಣಪಡಿಸಬಹುದು. ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಹಾಗೂ ಆರೋಗ್ಯದ ಮೇಲೆ ಇರುವ ನಿರ್ಲಕ್ಷತನದಿಂದ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹಬ್ಬಿದೆ ಎಂದು ಡಾ.ವೆಂಕಟೇಶ ಸಂಜೀವ ಅಭಿಪ್ರಾಯ ಪಟ್ಟರು. ಅವರು ಮಂಗಳೂರು ರಥಬೀದಿಯ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಮಹಿಳಾ ವೇದಿಕೆ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 01.04.2017 ರಂದು ಜರುಗಿದ ಮಹಿಳಾ ಆರೋಗ್ಯ ಮತ್ತು ಸ್ತನ ರೋಗಗಳ […]

Read More

ಮೂಲ್ಕಿ ಯುವವಾಹಿನಿಯಿಂದ ಸ್ವಚ್ಛತಾ ಅಭಿಯಾನ

ಮೂಲ್ಕಿ ಬಪ್ಪನಾಡು ದೇವಸ್ಥಾನದಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದವರೆಗೆ ವಿವಿಧ ಸಂಘ ಸಂಸ್ಥೆಗಳ ಜೊತೆ ಸೇರಿ ಯುವವಾಹಿನಿ ಮೂಲ್ಕಿ ಘಟಕವು ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿತು. ದಿನಾಂಕ 26.03.2017 ರಂದು ಜರುಗಿದ ಈ ಸ್ವಚ್ಚತಾ ಅಭಿಯಾನದಲ್ಲಿ ಮೂಲ್ಕಿ ಯುವವಾಹಿನಿ ಅದ್ಯಕ್ಷರಾದ ಚೇತನ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು,ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Read More

ಕಂಕನಾಡಿ ಯುವವಾಹಿನಿಯ 2017-18ನೇ ಸಾಲಿನ ಪದಗ್ರಹಣ

ಯುವವಾಹಿನಿ(ರಿ) ಕಂಕನಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 26.03.2017 ನೇ ಆದಿತ್ಯವಾರ ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿತು. ಗೋಪಾಲ ಪೂಜಾರಿ ನೇತೃತ್ವದ 21 ಸದಸ್ಯರ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. 2017-18 ನೇ ಸಾಲಿನ ಕಾರ್ಯಕಾರಿ ಸಮಿತಿ : ಅಧ್ಯಕ್ಷರು : ಗೋಪಾಲ ಪೂಜಾರಿ ಉಪಾಧ್ಯಕ್ಷರು : ಭವಿತ್ ರಾಜ್ ಕಾರ್ಯದರ್ಶಿ : ಮೋಹನ್ ಜಿ.ಅಮೀನ್ ಜತೆ ಕಾರ್ಯದರ್ಶಿ : ಶ್ರೀಮತಿ ನಯನಾ ಕೋಶಾಧಿಕಾರಿ […]

Read More

ಯುವವಾಹಿನಿ ಕ್ರಾಂತಿಕಾರಿ ಬದಲಾವಣೆಯ ರೂವಾರಿ – ನವನೀತ ಡಿ.ಹಿಂಗಾಣಿ

ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]

Read More

ಬಜಪೆ ಯುವವಾಹಿನಿಯ ಸ್ವಚ್ಛತಾ ಕಾರ್ಯ

ಯುವವಾಹಿನಿ (ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 26-03-2017 ನೇ ಆದಿತ್ಯವಾರದಂದು ಬಜಪೆಯ ಸಮೀಪವಿರುವ ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಜಪೆ‌ ಘಟಕದ ಸುಮಾರು 20 ಕ್ಕೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ|| ಜಯರಾಮ ಶೆಟ್ಟಿ, ಇವರು ಬಜಪೆ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಜಪೆ ಯುವವಾಹಿನಿ ಪದಾಧಿಕಾರಿಗಳಾದ ಚಂದ್ರಶೇಖರ ಎಸ್ ಪೂಜಾರಿ ದೇವರಾಜ್‌ […]

Read More

ಮೂಲ್ಕಿ ಯುವವಾಹಿನಿ : ಸ್ನೇಹ ಮಿಲನ

ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು. ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.

Read More

ಉಪ್ಪಿನಂಗಡಿ ಯುವವಾಹಿನಿಯಿಂದ ಪ್ರವಾಸ

ಯುವವಾಹಿನಿ ಉಪ್ಪಿನಂಗಡಿ ಘಟಕದ ಸದಸ್ಯರು ದಿನಾಂಕ 19.03.2017ರಂದು ಸಂಪರ್ಕದ ದೃಷ್ಟಿಯಿಂದ ಏಕದಿನ ಪ್ರವಾಸ ಕಾರ್ಯಕ್ರಮ ಜರುಗಿತು. ಅಂದು ಬೆಳಗ್ಗೆ 7 ರಿಂದ ಪ್ರವಾಸ ಆರಂಭಗೊಂಡಿತು. ಪುನರುಸ್ಥಾನಗೊಳ್ಳುತ್ಥಿರುವ ವೀರ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಾನ ಗೆಜ್ಜೆಗಿರಿ ನಂದನಬಿತ್ತಲ್ ಇಲ್ಲಿಗೆ ಭೇಟಿ ನೀಡಿ ಜನ್ಮಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಸ್ಥಳೀಯರಾದ ಮಹಾಬಲ ಇವರು ವಿವರ ನೀಡಿದರು, ನಂತರ ಹನುಮಗಿರಿ ಆಂಜನೇಯ ದೇವಸ್ಥಾನ, ಕಾಸರಗೋಡು ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು. ಕೇರಳದ […]

Read More

ಸಂವೇದನಾಶೀಲ ಕಾರ್ಯ ಸಾಧನಾಶೀಲ ಮಹಿಳೆಯರ ಸಂವಾದ

ಯಶಸ್ಸು ನಮ್ಮನ್ನು ಜಗತ್ತಿಗೆ ಪರಿಚಯಿಸುತ್ತದೆ ಆದರೆ ಸೋಲು ನಮಗೆ ಜಗತ್ತನ್ನು ಪರಿಚಯಿಸುತ್ತದೆ. ಎಂದು ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಂವೇದನಾ ಶೀಲ ಕಾರ್ಯ ಸಾಧನಾಶೀಲ ಮಹಿಳೆಯರ – ಸಂವಾದ – ಆಂತರ್ಯ – ಮನದೊಳಗಿನ ಮಾತು ಕಾರ್ಯಕ್ರಮದಲ್ಲಿ ಸಂವಾದ ನಿರ್ವಹಿಸಿ ಮಾತನಾಡಿದರು. […]

Read More

ಸಂವೇದನಾಶೀಲ ಕಾರ್ಯ ಸಾಧನಾಶೀಲ ಮಹಿಳೆಯರ ಅಭಿನಂದನೆ

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಸೌಂದರ್ಯ ತಜ್ಞರ ವೇದಾ ಎಸ್.ಸುವರ್ಣ, ಚಲನಚಿತ್ರ ನಿರ್ದೇಶಕಿ ಅಶ್ವಿನೀ ಡಿ ಕೋಟ್ಯಾನ್, ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ, ಸಂಘಟಕಿ ಕೆ.ಎ.ರೋಹಿಣಿ,ಯುವ ಸಾಕ್ಸ್ ಫೋನ್ ವಾದಕಿ ಕುಮಾರಿ ಜ್ಯೋತಿ, ಯುವ ಉದ್ಯಮಿ ಕುಮಾರಿ ಉಷಾ, ಯುವ ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರುಗಳ ಸಾಧನೆಯನ್ನು ಗುರುತಿಸಿ, ಗೌರವಿಸಿ […]

Read More

ಆಂತರ್ಯ – ಮನದೊಳಗಿನ ಮಾತು – ಸಮಾರೋಪ

ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾದಾಗ ಮಾತ್ರ ಅತ್ಯಾಚಾರ ಶೋಷಣೆ ಮುಂತಾದ ಅಪರಾಧಗಳು ಕಡಿಮೆಯಾಗಬಹುದು. ಗಂಡಿಗಿಂತ ಹೆಚ್ಚಾಗಿ ಹೆಣ್ಣಿಗೆ ನೋವು ಸಹಿಸುವ ಶಕ್ತಿ ಇದೆ. ಮಹಿಳೆಯರ ಸಂಕಷ್ಟಕ್ಕೆ ಮಹಿಳೆಯರೇ ಬೆಂಬಲಕ್ಕೆ ನಿಂತಾಗ ಮಾತ್ರ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ. ಎಂದು ರೋಶನಿ ನಿಲಯದ ಪಿ.ಜಿ.ಸೆಂಟರ್ ಡೀನ್ ಡಾ.ರಮೀಳಾ ಶೇಖರ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಂತರ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!